ಬುರ್ಖಾ ಧರಿಸಿ ದೂರು ನೀಡಲು ಹೋದ!
Team Udayavani, Aug 18, 2019, 5:45 AM IST
ಬರೇಲಿ: ತನ್ನ ಊರಿನ ಪೊಲೀಸ್ ಇನ್ಸ್ಪೆಕ್ಟರ್ರೊಬ್ಬರೊಂದಿಗೆ ದ್ವೇಷ ಕಟ್ಟಿಕೊಂಡು ಫಜೀತಿ ಪಡುತ್ತಿರುವ ಅಕºರ್ ಅಲಿ ಎಂಬ ವ್ಯಕ್ತಿ, ಎಸ್ಐ ವಿರುದ್ಧ ಹಿರಿಯ ಇನ್ಸ್ಪೆಕ್ಟರ್ (ಎಸ್ಎಸ್ಪಿ) ಅವರಿಗೆ ದೂರು ನೀಡಲು ಬುರ್ಖಾ ಧರಿಸಿ ಅವರ ಕಚೇರಿಗೆ ಹೋಗಿ ಸುದ್ದಿಯಾಗಿದ್ದಾರೆ.
ಎಸ್ಎಸ್ಪಿಗೆ ನೀಡಿರುವ ದೂರಿನಲ್ಲಿ ಖಾನ್, “ಬರೇಲಿ ಜಿಲ್ಲೆಯ ಅವೊನಾÉ ಹಳ್ಳಿಯಲ್ಲಿನ ತನ್ನ ಮನೆಯಲ್ಲಿ ಕೆಲ ದಿನಗಳ ಹಿಂದೆ ಕಳ್ಳತನವಾಗಿತ್ತು. ಈ ಬಗ್ಗೆ ಠಾಣೆಯಲ್ಲಿ ಕೇಸು ದಾಖಲಿಸಿದರೂ, ಅಲ್ಲಿನ ಇನ್ಸ್ಪೆಕ್ಟರ್ ದೇವೇಂದ್ರ ಸಿಂಗ್, ತನಿಖೆ ನಡೆಸದೆ ಪ್ರಕರಣ ಅಂತ್ಯಗೊಳಿಸಿದ್ದರು. ಅದರ ವಿರುದ್ಧ ಸ್ಥಳೀಯ ಕೋರ್ಟ್ ಮೆಟ್ಟಿಲೇರಿದ್ದು, ದೇವೇಂದ್ರ ಅವರಿಗೆ ಕೋರ್ಟ್ ನೋಟಿಸ್ ಕಳಿಸಿತ್ತು.
ಇದರಿಂದ ಸಿಟ್ಟಾದ ದೇವೇಂದ್ರ, ತಮ್ಮ ಠಾಣೆಯಲ್ಲಿ ಖಾನ್ ವಿರುದ್ಧ ಎರಡು ದೂರು ದಾಖಲಿಸಿದ್ದಲ್ಲದೆ, ಬೇರೆ ಕೆಲವು ಪ್ರಕರಣಗಳಲ್ಲಿ ಅನುಮಾನಾಸ್ಪದ ವ್ಯಕ್ತಿಗಳ ಪಟ್ಟಿಗೆ ನನ್ನ ಹೆಸರನ್ನು ಸೇರ್ಪಡೆ ಗೊಳಿಸಿದ್ದಾರೆ ಎಂದಿದ್ದಾರೆ. ದೂರು ಆಲಿಸಿರುವ ಎಸ್ಎಸ್ಪಿ, ಇಡೀ ಪ್ರಕರಣದ ತನಿಖೆಗೆ ಆದೇಶಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ