ನೆರೆ ಸಂತ್ರಸ್ತ ಕೇಂದ್ರದಲ್ಲಿದ್ದ ವೃದ್ಧ ಸಾವು
Team Udayavani, Aug 18, 2019, 10:22 AM IST
ವಿಜಯಪುರ : ಪ್ರವಾಹ ಪೀಡಿತರಿಗೆ ಆಶ್ರಯ ನೀಡಿದ್ದ ಮುದ್ದೇಬಿಹಾಳ ಸಂತ್ರಸ್ಥರ ಕೇಂದ್ರದಲ್ಲಿ, ವೃದ್ಧನೊರ್ವ ಮೃತಪಟ್ಟ ಘಟನೆ ವರದಿಯಾಗಿದೆ.
ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ವೃದ್ಧ ಹನುಮಂತ ಮಾದರ (64) ಮೃತಪಟ್ಟ ವ್ಯಕ್ತಿ.
ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದ ಸರ್ಕಾರಿ ಪದವಿ ಕಾಲೇಜಿನಲ್ಲಿ ತೆರೆದಿರುವ ಸಂತ್ರಸ್ಥ ಕೇಂದ್ರದಲ್ಲಿ ಹಂಡರಗಲ್ ಗ್ರಾಮದ ಹನುಮಂತ ಮಾದರ ಮೃತಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ
Lok Sabha Election: ಕಾಂಗ್ರೆಸ್ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ
Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ
ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ
Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್ ಅಲರ್ಟ್