ಭಾಷಾ ಸಮ್ಮಿಲನಕ್ಕೆ ಸಾಕ್ಷಿ ಮಂತ್ರಾಲಯ

ತಿರುಪತಿಯಿಂದ ಬಂದ ಶೇಷವಸ್ತ್ರ ರಾಯರಿಗೆ ಸಮರ್ಪಣೆ•ರಾಘವೇಂದ್ರ ಸ್ವಾಮಿಗಳ ಬೃಂದಾವನಕ್ಕೆ ವಿಶೇಷ ಅಲಂಕಾರ

Team Udayavani, Aug 18, 2019, 10:50 AM IST

18-Agust-9

ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ 348ನೇ ಆರಾಧನಾ ಮಹೋತ್ಸವ ಅಂಗವಾಗಿ ಟಿಟಿಡಿ ಅಧಿಕಾರಿಗಳು ತೆಗೆದುಕೊಂಡು ಬಂದ ತಿರುಪತಿ ಶ್ರೀ ವೆಂಕಟೇಶ್ವರ ದೇವರ ಶೇಷ ವಸ್ತ್ರಗಳನ್ನು ಮೆರವಣಿಗೆ ಮೂಲಕ ಸ್ವಾಗತಿಸಲಾಯಿತು

ರಾಯಚೂರು: ಮಂತ್ರಾಲಯ ಪಾಂಡಿತ್ಯಕ್ಕೆ ಹೆಸರಾದ ತಾಣ. ಇಲ್ಲಿನ ಪೀಠಾಧಿಪತಿ ಸೇರಿದಂತೆ ಅನೇಕ ಪಂಡಿತರು ಬಹುಭಾಷಾ ಪ್ರಾವೀಣ್ಯರು. ಅಂಥ ಸ್ಥಳದಲ್ಲಿ ಆರಾಧನೆ ವೇಳೆ ಅಕ್ಷರಶಃ ಭಾಷಾ ಸಮ್ಮಿಲನವಾಗುತ್ತದೆ ಎಂದರೆ ನಂಬಲೇಬೇಕು.

ಕರ್ನಾಟಕ-ಆಂಧ್ರ ಗಡಿಭಾಗದಲ್ಲಿರುವ ಮಂತ್ರಾಲಯ ಮಠದಲ್ಲಿ ಕನ್ನಡ-ತೆಲುಗು ಎರಡೂ ಭಾಷೆ ಜನಜನಿತ. ಸಾಮಾನ್ಯ ದಿನಗಳಲ್ಲಿ ಈ ಎರಡು ರಾಜ್ಯಗಳ ಜನ ಸಿಕ್ಕೇ ಸಿಗುತ್ತಾರೆ. ಆದರೆ ಆರಾಧನೆ ವೇಳೆ ಮಾತ್ರ ಹಲವು ರಾಜ್ಯಗಳ ಜನ ಬರುವುದರಿಂದ ಇಲ್ಲಿ ಬಹುಭಾಷಿಕರ ಸಮ್ಮೇಳನವೇ ಏರ್ಪಟ್ಟಂತಿರುತ್ತದೆ.

ದಕ್ಷಿಣ ಭಾರತದ ಬಹುತೇಕ ರಾಜ್ಯಗಳಿಂದ ರಾಯರ ಆರಾಧನೆಗೆ ಭಕ್ತರು ಬರುವುದು ವಾಡಿಕೆ. ಇನ್ನು ತಮಿಳುನಾಡಿನ ಭಕ್ತರು ನಿತ್ಯ ನಿರಂತರ. ಜತೆಗೆ ಮಹಾರಾಷ್ಟ್ರ ಹಾಗೂ ಕೇರಳದ ಭಕ್ತರು ಸೇರಿಕೊಳ್ಳುತ್ತಾರೆ. ಹೀಗಾಗಿ ನಾನಾ ರಾಜ್ಯಗಳ ಭಕ್ತರು ಇಲ್ಲಿಗೆ ಬಂದಾಗ ತಮ್ಮವರೊಡನೆ ಮಾತೃ ಭಾಷೆಯಲ್ಲೇ ವ‌್ಯವಹರಿಸುವುದರಿಂದ ಇಲ್ಲಿ ಐದಾರು ಭಾಷೆಗಳು ಕಿವಿಗೆ ಬೀಳುವುದು ಸರ್ವೇ ಸಾಮಾನ್ಯ. ಕನ್ನಡ, ತೆಲುಗು, ಮರಾಠಿ, ಮಲಯಾಳಂ, ಹಿಂದಿ, ಇಂಗ್ಲಿಷ್‌, ತುಳು, ತಮಿಳು..ಹೀಗೆ ನಾನಾ ಭಾಷೆಗಳ ಭಕ್ತರು ಮಠದಲ್ಲಿ ಕಂಡು ಬರುತ್ತದೆ.

ತಂಡೋಪತಂಡವಾಗಿ ಬರುವರು: ಸಾಮಾನ್ಯವಾಗಿ ಆರಾಧನೆಗೆ ಒಬ್ಬೊಬ್ಬರು ಬರುವುದಕ್ಕಿಂತ ತಂಡೋಪತಂಡವಾಗಿ, ಕುಟುಂಬ ಸಮೇತರಾಗಿ ಬರುವವರೇ ಹೆಚ್ಚು. ಇದರಿಂದ ಬಂದವರು ತಮ್ಮ ತಮ್ಮಲ್ಲಿ ಮಾತನಾಡುವಾಗ ಮಾತೃಭಾಷೆಯನ್ನೇ ಬಳಸುತ್ತಾರೆ. ಅವರ ಭಾಷೆಯಿಂದ ಆಯಾ ರಾಜ್ಯದ ಭಕ್ತರು ಒಂದೆಡೆ ಕೂಡಲು ಮಾತನಾಡಲು, ಮಾಹಿತಿ ಹಂಚಿಕೊಳ್ಳುವುದು ವಿಶೇಷ.

ಹಲವು ಭಾಷೆಯಲ್ಲಿ ಭಾಷಣ: ಮಠಕ್ಕೆ ವಿವಿಧೆಡೆಯಿಂದ ಭಕ್ತರು ಬರುವುದನ್ನು ಅರಿತಿರುವ ಶ್ರೀಮಠದ ಪೀಠಾಧಿಪತಿ ಆಶೀರ್ವಚನ ನೀಡುವಾಗ, ಭಕ್ತರನ್ನು ವಿಚಾರಿಸುವಾಗ ಅವರದ್ದೇ ಭಾಷೆಯಲ್ಲಿ ವ್ಯವಹರಿಸುತ್ತಾರೆ. ಕನ್ನಡ, ತೆಲುಗು, ತಮಿಳು, ಸಂಸ್ಕೃತ, ಹಿಂದಿ ಪ್ರಾವೀಣ್ಯ ಹೊಂದಿರುವ ಅವರು ಆರಾಧನೆ ವೇಳೆ ಹಲವು ಭಾಷೆಗಳಲ್ಲಿ ಆಶೀರ್ವಚನ ನೀಡುವುದು ಸಹಜ.

ಟಾಪ್ ನ್ಯೂಸ್

10

ʼರಾಮಾಯಣʼ ಸೆಟ್‌ ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10

ʼರಾಮಾಯಣʼ ಸೆಟ್‌ ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.