ಬೆಳ್ತಂಗಡಿ ಸಂತ್ರಸ್ತರಿಗೆ ಆದಿಚುಂಚನಗಿರಿ ಶ್ರೀ ಸಾಂತ್ವನ: ಮಠದಿಂದ ಮಕ್ಕಳಿಗೆ ಉಚಿತ ಶಿಕ್ಷಣ


Team Udayavani, Aug 18, 2019, 3:04 PM IST

A

ಬೆಳ್ತಂಗಡಿ: 1961ರ ಬಳಿಕ ನಾಡುಕಂಡ ಭೀಕರ ಪ್ರವಾಹ ಎದುರಾಗಿದೆ. ದುರಂತಕ್ಕೆ ಕಾರಣ ಹಲವಾರು. ಆದರೆ ಮಲೆನಾಡಲ್ಲಿ ಇರುವವರು ತಾವು ಮಾಡದೆ ತಪ್ಪಿಗೆ ಹಾನಿ ಎದುರಿಸುವಂತಾಗಿದೆ ಎಂದು ಆದಿಚುಂಚನಗಿರಿ ಮಠಾಧೀಶ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು.

ಅವರು ಇಂದು ಬೆಳ್ತಂಗಡಿಯ ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ‌ ನೀಡಿ ಸಂತ್ರಸ್ತರಿಗೆ ನೆರವು ನೀಡಿದರು.

ಬೆಳ್ತಂಗಡಿ ಪ್ರದೇಶದಲ್ಲಿ ಸಾಕಷ್ಟು ಹಾನಿ ಸಂಭವಿಸಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಬೇರೆಯವರ ಮನೆಯಲ್ಲಿ ಆಶ್ರಯ ಪಡೆದು ಅವರ ಬದುಕನ್ನು ಕಂಡಾಗ ನೋವು, ದುಖಃವಾಗುತ್ತದೆ. ಇಂತಹಾ ಸಂದರ್ಭಗಳಲ್ಲಿ ಸಾಂತ್ವಾನ ಹಾಗು ಕೈಲಾದ ಮಟ್ಟದಲ್ಲಿ ಸಹಾಯ ನೀಡಬೇಕಿದೆ. ಈ ನಿಟ್ಟಿನಲ್ಲಿ ಮಠದಿಂದ ಜಾತ್ಯಾತೀತವಾಗಿ, ಧರ್ಮಾತೀತವಾಗಿ ಭಕ್ತರ ಸ್ಥಿತಿ ನೋಡಿ ಹಾನಿ ತುಂಬಿಕೊಡುವ ಕೆಲಸ ಮಾಡಬೇಕಿದೆ ಎಂದು ಸ್ವಾಮೀಜಿಗಳು ಹೇಳಿದರು.

ಈ ಕಾರ್ಯದಲ್ಲಿ ಶ್ರೀಮಠದ ಆದಿಚುಂಚನ ಗಿರಿ ಮಠದಿ ಬೆಳ್ತಂಗಡಿ ಪುತ್ತೂರು, ಸುಳ್ಯ, ವಿಟ್ಲ ಈ ಭಾಗದ ಭಕ್ತರು ಕೈಜೋಡಿಸುವು‌ ಅವಶ್ಯ. ಪ್ರತಿ ಜಾಗಕ್ಕೂ ಭೇಟಿ ನೀಡಿದ್ದೇವೆ. ಮುಖ್ಯವಾಗಿ ಸರಕಾರ ಮೂಲ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಶ್ರಮಿಸಬೇಕು ಎಂದು ಆದಿಚುಂಚನಗಿರಿ ಸ್ವಾಮೀಜಿಗಳು ಹೇಳಿದರು.

ಸರಕಾರ ತಮ್ಮ ನಿರ್ಧಾರ ಪ್ರಕಟಿಸಿದೆ. ಈಗಿರುವ ಅನಾಹುತಗಳಿಗೆ ತಲುಪಬೇಕಾದ ಸವಲತ್ತು ಸರಕಾರದಿಂದ ತಲುಪುವ ಭರವಸೆ ನಮಗಿದೆ. ರಾಜ್ಯ ಸರಕಾರ ಮನೆ ಕಟ್ಟುವ ಭರವಸೆ ನೀಡಿದೆ.

ಮಕ್ಕಳಿಗೆ ಮಠದಿಂದ ಉಚಿತ ಶಿಕ್ಷಣ
ತೊಂದರೆಗೀಡಾದ ಕುಟುಂಬದ ಮಕ್ಕಳಿಗೆ ಪೂರ್ಣ ವಿದ್ಯಾಭ್ಯಾಸ ಉಚಿತ ನೀಡಲಿದೆ. ಬಟ್ಟೆ ಬರೆ ಏನೆ ಸಮಸ್ಯೆ ಇದ್ದರು ಮಂಗಳೂರು ಶಾಖಾ ಮಠಕ್ಕೆ ಮಾಹಿತಿ ನೀಡಿದರೆ ಸಂಪೂರ್ಣವಾಗಿ ಸವಲತ್ತು ಒದಗಿಸಲಿದೆ. ತತ್‍ಕ್ಷಣ ಪರಿಹಾರಕ್ಕಾಗಿ ಸಂತ್ರಸ್ತ ಕುಟುಂಬಕ್ಕೆ 10 ಸಾವಿರದಂತೆ ಒದಗಿಸಿದ್ದೇವೆ ನಾವು ಆಯಾಯ ಭಾಗಕ್ಕೆ ಹೋದಲ್ಲಿ ವಾಸ್ತವಕ್ಕೆ ಗೋಚರವಾದಂತೆ ಅಲ್ಲೆಲ್ಲ ಆರ್ಥಿಕ ಸಹಾಯ ಒದಗಿಸಿದ್ದೇವೆ ಎಂದರು.

ಕಾವೂರು ಶಾಖಾ ಮಠದ ಧರ್ಮಪಾಲನಾಥ ಸ್ವಾಮೀಜಿ, ಹಾಸನ ಶಾಖಾ ಮಠದ ಶಂಭುನಾಥ ಸ್ವಾಮೀಜಿ ಜತೆಗಿದ್ದರು.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.