ತುಂಗಭದ್ರಾ ಸೇತುವೆ ದುರಸ್ತಿಗೆ ಚಾಲನೆ


Team Udayavani, Aug 18, 2019, 5:09 PM IST

18-Agust-47

ಕಂಪ್ಲಿ: ಕಂಪ್ಲಿ-ಕೋಟೆಯ ತುಂಗಭದ್ರಾ ನದಿ ಸೇತುವೆಯಲ್ಲಿ ಕಿತ್ತುಹೋದ ಸಿಮೆಂಟ್ ಮೇಲ್ಪದರು ಹಾಗೂ ಕಂಬಿಗಳ ದುರಸ್ತಿ ಕಾರ್ಯ ಭರದಿಂದ ಸಾಗಿದೆ.

ಕಂಪ್ಲಿ: ಕಂಪ್ಲಿ-ಕೋಟೆಯ ತುಂಗಭದ್ರಾ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆಯಲ್ಲಿ ನದಿ ಪ್ರವಾಹದಿಂದ ಸೇತುವೆ ಮೇಲ್ಪದರು ಹಾಗೂ ರಕ್ಷಣಾ ಕಂಬಗಳು ಕಿತ್ತಿ ಹೋಗಿದ್ದು, ಇದರಿಂದ ವಾಹನ ಸಂಚಾರ ನಿಷೇಧಿಸಲಾಗಿದೆ. ಆದರೆ, ಈಗ ಸೇತುವೆ ಮೇಲ್ಪದರು ಹಾಗೂ ರಕ್ಷಣಾ ಕಂಬಗಳ ದುರಸ್ತಿ ಕಾರ್ಯ ಶನಿವಾರ ಭರದಿಂದ ಸಾಗಿರುವುದು ಕಂಡು ಬಂತು.

ತುಂಗಭದ್ರಾ ಜಲಾಶಯದಲ್ಲಿ ನೀರಿನ ಪ್ರಮಾಣ ಹೆಚ್ಚಾದ ಹಿನ್ನೆಲೆಯಲ್ಲಿ ಕಂಪ್ಲಿಯ ತುಂಗಭದ್ರಾ ನದಿಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ನೀರು ಹರಿದ ಪರಿಣಾಮ ಸೇತುವೆ ಸಿಮೆಂಟ್ ಮೇಲ್ಪದರು ಹಾಗೂ ರಕ್ಷಣಾ ಕಂಬಿಗಳು ಸಂಪೂರ್ಣವಾಗಿ ಕಿತ್ತಿ ಹೋಗಿವೆ. ನದಿ ಪ್ರವಾಹ ಹಾಗೂ ಸೇತುವೆ ದುರಸ್ತಿ ಹಿನ್ನೆಲೆ ಜನಪ್ರತಿನಿಧಿಗಳು ಹಾಗೂ ಬಳ್ಳಾರಿ, ಕೊಪ್ಪಳ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲಿಸಿದ್ದಲ್ಲದೇ, ತ್ವರಿತಗತಿಯಲ್ಲಿ ದುರಸ್ತಿ ಮಾಡಲು ಸೂಕ್ತ ಕ್ರಮ ಕೈಗೊಂಡಿದ್ದಾರೆ. ಇದರಿಂದ ಸೇತುವೆ ಮೇಲೆ ಕಿತ್ತಿಹೋದ ಸಿಮೆಂಟ್ ಮೇಲ್ಪದರಿನ ಭಾಗದಲ್ಲಿ ಹೊಸದಾಗಿ ಫೆವಿಕಲ್ ಹಚ್ಚಿ, ಕಬ್ಬಿಣದ ರಾಡ್‌ಗಳನ್ನು ಕಟ್ಟಿ, ಸಿಮೆಂಟ್ ಹಾಕುವ ಕಾರ್ಯ ನಡೆಯುತ್ತಿದೆ. ಸತತ ಎರಡು ದಿನ ನದಿ ಸೇತುವೆ ಮೇಲೆ ನೀರು ಹರಿದು ಹಾಗೂ ಕಸದ ರಾಶಿಯಿಂದಾಗಿ ಸೇತುವೆಯ ಎರಡು ಪಕ್ಕದಲ್ಲಿ ರಕ್ಷಣೇಗಾಗಿ ನಿರ್ಮಿಸಿದ್ದ ರಕ್ಷಣಾ ಕಂಬಿಗಳನ್ನು ಕಿತ್ತು ಹೋಗಿದ್ದು, ಸೇತುವೆ ದುರಸ್ತಿ ಕಾರ್ಯದಿಂದ ಸಂಚಾರ ನಿಷೇಧಿಸಲಾಗಿದೆ.

ಇದರಿಂದ ಕಂಪ್ಲಿ ಹಾಗೂ ಚಿಕ್ಕಜಂತಕಲ್ನ ಜನರ ಸಂಚಾರಕ್ಕೆ ತೊಂದರೆ ಉಂಟಾಗಿದೆ. ಕಂಪ್ಲಿಯಿಂದ ಗಂಗಾವತಿ, ಗಂಗಾವತಿಯಿಂದ ಕಂಪ್ಲಿಗೆ ತೆರಳಬೇಕಾದರೆ ಬುಕ್ಕಸಾಗರದ ಮಾರ್ಗದಲ್ಲಿ 35ರಿಂದ40 ಕಿ.ಮೀ ಸುತ್ತುವರೆಯಬೇಕಾಗಿದೆ. ಬಡ ಹಾಗೂ ಮಧ್ಯಮ ವರ್ಗದ ಜನರು ಹಾಗೂ ರೈತರು ಮತ್ತು ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಸಂಚಾರ ಅಡಚಣೆಯಿಂದ ಸಂಕಷ್ಟಕೀಡಾಗಿದ್ದಾರೆ. ಸೇತುವೆ ಮೇಲಿನ ದುರಸ್ತಿ ಕಾರ್ಯವನ್ನು ತ್ವರಿತಗತಿಯಲ್ಲಿ ಮುಗಿಸಿ, ಸಂಚಾರಕ್ಕೆ ಅವಕಾಶ ಮಾಡಿಕೊಡಬೇಕು. ದುರಸ್ತಿ ಕಾರ್ಯ ತಡವಾದರೆ, ಪಾದಚಾರಿಗಳಿಗಾದರೂ ಸೇತುವೆ ಮೇಲಿನ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂಬುದು ಸಾರ್ವಜನಿಕರ ಆಗ್ರಹವಾಗಿದೆ

ಟಾಪ್ ನ್ಯೂಸ್

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.