ಧರ್ಮ ಒಡೆಯಲು ಪ್ರಯತ್ನಿಸಿ ಅಧಿಕಾರ ಕಳೆಕೊಂಡರು: ವಿಶ್ವನಾಥ್‌


Team Udayavani, Aug 19, 2019, 3:00 AM IST

dharama-ode

ಕೆ.ಆರ್‌.ನಗರ: ಧರ್ಮ ಒಡೆಯುವ ಕೆಲಸಕ್ಕೆ ಕೈ ಹಾಕಿದ ಮಾಜಿ ಸಿಎಂ ಸಿದ್ದರಾಮಯ್ಯ 36 ಸಾವಿರ ಮತಗಳ ಅಂತರದಿಂದ ಪರಾಭವಗೊಂಡು, ಬಸವಣ್ಣನ ತತ್ವ ಪಾಲಿಸದ ಎಚ್‌.ಡಿ.ಕುಮಾರಸ್ವಾಮಿ ಅಧಿಕಾರ ಕಳೆದುಕೊಂಡರು ಎಂದು ಮಾಜಿ ಸಚಿವ ಅಡಗೂರು ಎಚ್‌.ವಿಶ್ವನಾಥ್‌ ಟೀಕಿಸಿದರು.

ಪಟ್ಟಣದ ಪುರಸಭಾ ಬಯಲು ರಂಗ ಮಂದಿರದಲ್ಲಿ ನಡೆದ ಬಸವ ಜಯಂತಿಯಲ್ಲಿ ವೀರಶೈವ ಲಿಂಗಾಯತ ಹಿಂದೂ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದರು. ಧರ್ಮ ಒಡೆಯುವವರು ಮತ್ತು ವಚನ ಪಾಲಿಸದವರು ಪತನದ ಹಾದಿ ಹಿಡಿಯುತ್ತಾರೆ ಎಂಬುದಕ್ಕೆ ಈ ಎರಡು ಘಟನೆಗಳು ಜ್ವಲಂತ ಸಾಕ್ಷಿ ಎಂದರು.

ಶಾಸಕರ ಮನಸ್ಸಿಗೆ ಘಾಸಿ: ಮಾತಿನುದ್ದಕ್ಕೂ ಮಾಜಿ ಸಿಎಂಗಳಾದ ಸಿದ್ದರಾಮಯ್ಯ ಮತ್ತು ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಪರೋಕ್ಷವಾಗಿ ತರಾಟೆಗೆ ತೆಗೆದುಕೊಂಡ ಮಾಜಿ ಸಚಿವರು, ಶಾಸಕರ ಮನಸ್ಸಿಗಾದ ಘಾಸಿಯಿಂದಲೇ ಸಮ್ಮಿಶ್ರ ಸರ್ಕಾರ ಪತನಗೊಂಡಿತು ಎಂದು ತಿಳಿಸಿದರು.

ದೇವರಿಗೆ ಬಿಟ್ಟಿದ್ದೇನೆ: ತಾನು ಸದಾ ಸತ್ಯವನ್ನೇ ಮಾತನಾಡುತ್ತೇನೆ. ಇದರಿಂದ ಕೆಲವರು ತನ್ನನ್ನು ವಿವಾದಾತ್ಮಕ ವ್ಯಕ್ತಿ ಎಂದು ಕರೆಯುತ್ತಾರೆ. ಆದರೆ, ಬಸವಣ್ಣನ ನೆಲದಲ್ಲಿ ಹುಟ್ಟಿರುವ ನಾವು ಅಂಜಿಕೆಗಳಿಗೆ ಹೆದರದೆ ಸತ್ಯ ಹೇಳಿ ಮುಂದಿನದನ್ನು ದೇವರಿಗೆ ಬಿಡಬೇಕೆಂದರು.

ಅಯ್ಯ ಎಂದರೆ ಸ್ವರ್ಗ, ಎಲವೋ ಎಂದರೆ ನರಕ. ಹಾಗಾಗಿ ಸ್ವರ್ಗದ ಮಾತನಾಡದ ಎಚ್‌.ಡಿ.ಕುಮಾರಸ್ವಾಮಿ ನರಕ ಸೃಷ್ಟಿಯ ವರ್ತನೆ ತೋರಿಸಿ ತಮ್ಮ ಅಧಿಕಾರ ಕಳೆದುಕೊಂಡರು ಎಂದು ಛೇಡಿಸಿದ ಎಚ್‌.ವಿಶ್ವನಾಥ್‌, ಧರ್ಮದ ವಿಚಾರದಲ್ಲಿ ಮೂಗು ತೂರಿಸುವುದು ಅಕ್ಷಮ್ಯ ಅಪರಾಧ ಎಂದು ಹೇಳಿದರು.

ಟಾಪ್ ನ್ಯೂಸ್

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.