ಸೇತುವೆ ಶಿಥಿಲ: ವಿಜಯಪುರ, ಬಾಗಲಕೋಟೆ ರಸ್ತೆ ಬಂದ್
Team Udayavani, Aug 19, 2019, 3:00 AM IST
ಜಮಖಂಡಿ: ವಿಜಯಪುರ-ಬಾಗಲಕೋಟೆ ಅವಳಿ ಜಿಲ್ಲೆಗಳಿಗೆ ಪ್ರಮುಖ ಸಂಪರ್ಕ ಸೇತುವಾದ ಚಿಕ್ಕಪಡಸಲಗಿ ಸೇತುವೆ ಕೃಷ್ಣಾ ನದಿಯ ಪ್ರವಾಹಕ್ಕೆ ಭಾನುವಾರ ಶಿಥಿಲಗೊಂಡಿದೆ. ಸೇತುವೆ ಎರಡು ಬದಿಗೆ ನಿರ್ಮಿಸಿದ್ದ 22 ಅಪಘಾತ ತಡೆ ಕಂಬಗಳು ಕೊಚ್ಚಿ ಹೋಗಿವೆ. ಸೇತುವೆ ಮಧ್ಯಭಾಗದಲ್ಲಿ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ ಎಂದು ತಾಲೂಕು ಆಡಳಿತ ವರದಿ ತಿಳಿಸಿದೆ.
ಮುಂಜಾಗ್ರತೆ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಈ ಸೇತುವೆ ವಿಜಯಪುರ-ಧಾರವಾಡ ರಾಜ್ಯ ಹೆದ್ದಾರಿ ಅವಲಂಬಿಸಿದೆ. ನಿತ್ಯ 8 ಸಾವಿರ ಟ್ರಕ್, 750ಕ್ಕೂ ಹೆಚ್ಚು ಸರ್ಕಾರಿ ಸಾರಿಗೆ ಬಸ್, 10 ಸಾವಿರಕ್ಕೂ ಹೆಚ್ಚು ಖಾಸಗಿ ವಾಹನ, 6 ಸಾವಿರಕ್ಕೂ ಹೆಚ್ಚು ದ್ವಿಚಕ್ರ ವಾಹನಗಳ ಓಡಾಡುವ ರಸ್ತೆ ಸ್ಥಗಿತಗೊಂಡಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ