ಕನ್ನಡದ 51 ಕವನಗಳು ನೇಪಾಳಿ ಭಾಷೆಗೆ ತರ್ಜುಮೆ: ಮನು ಬಳಿಗಾರ್
Team Udayavani, Aug 19, 2019, 3:03 AM IST
ಕೋಲಾರ: ಕನ್ನಡದ ಹೆಸರಾಂತ ಕವಿಗಳ 51 ಕವನಗಳನ್ನು ನೇಪಾಳಿ ಭಾಷೆಗೆ ಅನುವಾದಿಸಿ “ಭಾರತ್ ಶಾಶ್ವತ್ ಆವಾಜ್’ ಹೆಸರಿನಲ್ಲಿ ಬಿಡುಗಡೆ ಮಾಡಲಾಗಿದೆ ಎಂದು ಕಸಾಪ ರಾಜ್ಯಾಧ್ಯಕ್ಷ ಮನು ಬಳಿಗಾರ್ ತಿಳಿಸಿದ್ದಾರೆ.
ನಗರದಲ್ಲಿ ನಡೆಯುತ್ತಿರುವ ದಲಿತ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಲು ಆಗಮಿಸಿದ ಅವರು, “ಉದಯವಾಣಿ’ ಜತೆ ಮಾತನಾಡಿದರು. ಕುವೆಂಪು, ಬೇಂದ್ರೆಯಂತ ಹೆಸರಾಂತ ಕವಿಗಳ 51 ಕನ್ನಡ ಕವನಗಳು ನೇಪಾಳಿ ಭಾಷೆಯಲ್ಲಿ ಈಗಾಗಲೇ ಅನುವಾದಗೊಂಡಿದೆ.
ಹಾಗೆಯೇ ನೇಪಾಳಿ ಭಾಷೆಯ 50 ಕವನಗಳನ್ನು ಆಧುನಿಕ ನೇಪಾಳಿ ಕವನಗಳು ಹೆಸರಿನಲ್ಲಿ ಕನ್ನಡಕ್ಕೆ ಅನುವಾದಿಸಲಾಗಿದ್ದು, ಬಿಡುಗಡೆಗೆ ಕಾಯಲಾಗುತ್ತಿದೆ. ಬಹ್ರೇನ್ ಕನ್ನಡಿಗರು ಅಲ್ಲಿ ಕನ್ನಡ ಭವನವೊಂದನ್ನು ನಿರ್ಮಿಸಲು ಮುಂದಾಗಿದ್ದು, ಕನ್ನಡ ಸಾಹಿತ್ಯ ಪರಿಷತ್ನಿಂದ 25 ಲಕ್ಷ ರೂ.ನೀಡಲು ಕೋಲಾರದಲ್ಲಿ ನಡೆದ ಕಾರ್ಯ ಕಾರಿಣಿ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ.
ಅಲ್ಲಿ ನಿರ್ಮಾಣವಾಗುವ ಸಭಾಂಗಣಕ್ಕೆ ಕನ್ನಡ ಸಾಹಿತ್ಯ ಪರಿಷತ್ ಭವನವೆಂದೇ ನಾಮಕರಣ ಮಾಡಲು ಕೋರಲಾಗಿದೆ. ಕನ್ನಡಿಗರಿಗೆ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಉದ್ಯೋಗ ಮಾಹಿತಿ ನೀಡುವ ಸಲುವಾಗಿ “ಉದ್ಯೋಗ’ ಹೆಸರಿನ ಪೋರ್ಟಲ್ ಆರಂಭಿಸಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !