ಕೆಪಿಎಲ್‌ ಕ್ರಿಕೆಟ್‌: ಶಿವಮೊಗ್ಗಕ್ಕೆ ಸತತ 2ನೇ ಜಯ


Team Udayavani, Aug 19, 2019, 5:22 AM IST

kpl

ಬೆಂಗಳೂರು: ಕರ್ನಾಟಕ ಪ್ರೀಮಿಯರ್‌ ಲೀಗ್‌ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ನಮ್ಮ ಶಿವಮೊಗ್ಗ ತಂಡ ಸತತ 2ನೇ ಗೆಲುವು ದಾಖಲಿಸಿದೆ. ರವಿವಾರ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಶಿವಮೊಗ್ಗ ತಂಡ ಮೈಸೂರು ವಾರಿಯರ್ಗೆ 14 ರನ್ನುಗಳ ಸೋಲುಣಿಸಿತು.

ಮೊದಲು ಬ್ಯಾಟಿಂಗ್‌ ನಡೆಸಿದ ನಮ್ಮ ಶಿವಮೊಗ್ಗ 7 ವಿಕೆಟಿಗೆ 166 ರನ್‌ ಪೇರಿಸಿದರೆ, ಮೈಸೂರು ವಾರಿಯರ್ 19.2 ಓವರ್‌ಗಳಲ್ಲಿ 152ಕ್ಕೆ ಆಲೌಟ್‌ ಆಯಿತು. ಶಿವಮೊಗ್ಗ ಶನಿವಾರದ ಪಂದ್ಯದಲ್ಲಿ ಹುಬ್ಬಳ್ಳಿ ಟೈಗರ್ಗೆ ಸೋಲುಣಿಸಿತ್ತು.

ಪವನ್‌ ದೇಶಪಾಂಡೆ ಅವರ ಅರ್ಧ ಶತಕ ಶಿವಮೊಗ್ಗ ಇನ್ನಿಂಗ್ಸಿನ ಆಕರ್ಷಣೆಯಾಗಿತ್ತು. ಅವರು 42 ಎಸೆತಗಳಿಂದ 53 ರನ್‌ ಬಾರಿಸಿದರು (3 ಬೌಂಡರಿ, 2 ಸಿಕ್ಸರ್‌). ಮೈಸೂರು ಪರ ಆರಂಭಕಾರ ಕೆ. ಸಿದ್ಧಾರ್ಥ್ ಏಕಾಂಗಿಯಾಗಿ ಹೋರಾಡಿ 77 ರನ್‌ ಮಾಡಿದರು (54 ಎಸೆತ, 10 ಬೌಂಡರಿ, 1 ಸಿಕ್ಸರ್‌).

ಶಿವಮೊಗ್ಗ ತಂಡದ ಪ್ರದೀಪ್‌ ಟಿ. ಮತ್ತು ಎಚ್‌.ಎಸ್‌. ಶರತ್‌ ತಲಾ 3 ವಿಕೆಟ್‌, ನಾಯಕ ಅಭಿಮನ್ಯು ಮಿಥುನ್‌ ಮತ್ತು ಎಸ್‌.ಪಿ. ಮಂಜುನಾಥ್‌ ತಲಾ 2 ವಿಕೆಟ್‌ ಕಿತ್ತರು.

ಬೆಳ್ಳಾರಿಗೆ ರೋಚಕ ಜಯ
ಶನಿವಾರ ರಾತ್ರಿಯ ಪಂದ್ಯದಲ್ಲಿ ಬೆಳ್ಳಾರಿ ಟಸ್ಕರ್ ತಂಡ ಬೆಳಗಾವಿ ಪ್ಯಾಂಥರ್ ವಿರುದ್ಧ 6 ರನ್ನುಗಳ ರೋಚಕ ಜಯ ಸಾಧಿಸಿತು. ಮೊದಲು ಬ್ಯಾಟಿಂಗ್‌ ನಡೆಸಿದ ಬೆಳ್ಳಾರಿ 5 ವಿಕೆಟಿಗೆ 144 ರನ್‌ ಹೊಡೆದರೆ, ಬೆಳಗಾವಿ 8 ವಿಕೆಟಿಗೆ 138 ರನ್‌ ಮಾಡಿತು.

ಟಾಪ್ ನ್ಯೂಸ್

police crime

Hubli; ನೇಹಾ & ಅಂಜಲಿ ಹತ್ಯೆ ಪ್ರಕರಣ: ಡಿಸಿಪಿ ತಲೆದಂಡ

1-sadasds

IPL ಚೆನ್ನೈ ಗೆ ಗೆಲ್ಲಲು 219 ರನ್ ಗಳ ಗುರಿ ಮುಂದಿಟ್ಟ ಆರ್ ಸಿಬಿ

Lokayukta

Marks card ಕೊಡಲು ಲಂಚ: ಶಿಕ್ಷಣ ಇಲಾಖೆ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ

1-eweweq

Gadag: ರಥೋತ್ಸವ ವೇಳೆ ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಮೃತ್ಯು

1-ew-eqw-e

BJP ಕಚೇರಿಗೆ ಬರುತ್ತಿದ್ದೇವೆ.. ಎಲ್ಲರನ್ನೂ ಬಂಧಿಸಿ: ಪ್ರಧಾನಿಗೆ ಕೇಜ್ರಿವಾಲ್ ಸವಾಲು

yogi-2

Congress ಪಕ್ಷದಲ್ಲಿ ಔರಂಗಜೇಬನ ಆತ್ಮ ಸೇರಿಕೊಂಡಿದೆ: ಸಿಎಂ ಯೋಗಿ ವಾಗ್ದಾಳಿ

1-qewwqeqqw

RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasds

IPL ಚೆನ್ನೈ ಗೆ ಗೆಲ್ಲಲು 219 ರನ್ ಗಳ ಗುರಿ ಮುಂದಿಟ್ಟ ಆರ್ ಸಿಬಿ

1-wewqewq

RCB vs CSK ರೋಚಕ ಪಂದ್ಯಕ್ಕೆ ಮಳೆ ಅಡ್ಡಿ: ಬೌಲಿಂಗ್ ಆಯ್ಕೆ ಮಾಡಿಕೊಂಡ ಚೆನ್ನೈ

RCB (2)

RCB ಭವಿಷ್ಯ ಮಳೆಯ ಕೈಯಲ್ಲಿ

1-asdad

Cricket; ಭಾರತ ತಂಡಕ್ಕೆ ಗೌತಮ್‌ ಗಂಭೀರ್‌ ಕೋಚ್‌?

1-wewqwqe

Usain Bolt; ನನ್ನ ದಾಖಲೆಗಳಿಗೆ ಸದ್ಯ ಯಾವುದೇ ಗಂಡಾಂತರವಿಲ್ಲ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

police crime

Hubli; ನೇಹಾ & ಅಂಜಲಿ ಹತ್ಯೆ ಪ್ರಕರಣ: ಡಿಸಿಪಿ ತಲೆದಂಡ

1-sadasds

IPL ಚೆನ್ನೈ ಗೆ ಗೆಲ್ಲಲು 219 ರನ್ ಗಳ ಗುರಿ ಮುಂದಿಟ್ಟ ಆರ್ ಸಿಬಿ

Lokayukta

Marks card ಕೊಡಲು ಲಂಚ: ಶಿಕ್ಷಣ ಇಲಾಖೆ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ

1-qwqeewqe

Vijayapura;ದಲಿತರ ಭವನ ನಿರ್ಮಾಣಕ್ಕೆ ಮುಸ್ಲಿಮರ ವಿರೋಧ:ಪೊಲೀಸರ ಮಧ್ಯಸ್ಥಿಕೆ

Minchu

Banavasi ; ಕ್ರಿಕೆಟ್ ಆಡುತ್ತಿದ್ದ ಬಾಲಕ ಸಿಡಿಲಿಗೆ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.