ಮಲಪ್ರಭಾ-ಬೆಣ್ಣಿಹಳ್ಳ ಪ್ರವಾಹಕ್ಕೆ ಸಾವಿರಾರು ಹೆಕ್ಟೇರ್‌ ಬೆಳೆ ಹಾನಿ

ವಿವಿಧ ಬೆಳೆಗಳು ಜಲಾವೃತ-ಅಂದಾಜು 4.21 ಕೋಟಿ ರೂ.ನಷ್ಟ

Team Udayavani, Aug 19, 2019, 11:57 AM IST

gadaga-tdy-1

ನರಗುಂದ: ತಾಲೂಕಿನ ಇತಿಹಾಸದಲ್ಲೇ ಉಕ್ಕಿ ಹರಿದ ಮಲಪ್ರಭಾ ನದಿ ಮತ್ತು ಬೆಣ್ಣಿಹಳ್ಳ ಪ್ರವಾಹ ಭೀಕರತೆ ಸಾವಿರಾರು ಎಕರೆ ಪ್ರದೇಶದ ಕೃಷಿ ಬೆಳೆಗಳನ್ನು ನೀರು ಪಾಲಾಗಿಸಿದೆ.

ನರಗುಂದ ತಾಲೂಕಿನಲ್ಲಿ ಪ್ರವಾಹ ವಿಕೋಪದಿಂದಾಗಿ ಸುಮಾರು 4.21 ಕೋಟಿ ರೂ. ಬೆಳೆ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.

2007 ಮತ್ತು 2009ರಲ್ಲಿ ಮಲಪ್ರಭಾ-ಬೆಣ್ಣಿಹಳ್ಳ ಪ್ರವಾಹ ತಾಲೂಕಿನಲ್ಲಿ ಸಾಕಷ್ಟು ಬೆಳೆಗಳನ್ನು ಜಲಾವೃತಗೊಳಿಸಿತ್ತು. ಅದಕ್ಕಿಂತಲೂ ಮಿಗಿಲಾದ ಪರಿಸ್ಥಿತಿ ದಶಕದ ವೇಳೆಗೆ ಮತ್ತೂಮ್ಮೆ ಅಪ್ಪಳಿಸಿದೆ.

ಮಲಪ್ರಭಾ ನದಿ ದಂಡದ ಲಖಮಾಪುರ, ವಾಸನ, ಬೆಳ್ಳೇರಿ, ಕೊಣ್ಣೂರು, ಬೂದಿಹಾಳ, ಕಪ್ಪಲಿ, ಕಲ್ಲಾಪುರ, ಶಿರೋಳ ಹಾಗೂ ಬೆಣ್ಣಿಹಳ್ಳ ದಂಡದ ಮೂಗನೂರ, ಬನಹಟ್ಟಿ, ಕುರ್ಲಗೇರಿ, ಸುರಕೋಡ, ಹದಲಿ, ಖಾನಾಪುರ, ಗಂಗಾಪುರ, ರಡ್ಡೇರನಾಗನೂರ ಸೇರಿ 16 ಗ್ರಾಮಗಳ ಸಾವಿರಾರು ಎಕರೆ ಪ್ರದೇಶ ಕೃಷಿ ಬೆಳೆಗಳು ಪ್ರವಾಹ ರುದ್ರ ನರ್ತನಕ್ಕೆ ನೀರಿನಲ್ಲಿ ಹಾನಿಯಾಗಿವೆ. ಗೋವಿನಜೋಳ, ಹತ್ತಿ, ಹೆಸರು, ಕಬ್ಬು, ಸೂರ್ಯಕಾಂತಿ, ಶೇಂಗಾ ಬೆಳೆಗಳು ಸೇರಿ ಅಂದಾಜು ಮೂರೂವರೆ ಸಾವಿರ ಹೆಕ್ಟೇರ್‌ ಪ್ರದೇಶ ಕೃಷಿ ಬೆಳೆಗಳು ಹಾನಿಗೀಡಾಗಿವೆ. ಸುಮಾರು 4.21 ಕೋಟಿ ರೂ.ನಷ್ಟವಾಗಿದೆ ಎಂದು ಕೃಷಿ ಇಲಾಖೆ ಸರಕಾರಕ್ಕೆ ವರದಿ ಸಲ್ಲಿಸಿದೆ ಎನ್ನಲಾಗಿದೆ.

ಸುಮಾರು 10 ದಿನಗಳ ಕಾಲ ನಿರಂತರ ಸುರಿದ ಮಳೆಯಿಂದಾಗಿ ಪ್ರವಾಹ ಹೊರತುಪಡಿಸಿ ತಾಲೂಕಿನ ಬಯಲು ಸೀಮೆ ಪ್ರದೇಶದ ಸಾಕಷ್ಟು ಬೆಳೆಗಳು ಕೂಡ ತೇವಾಂಶ ಹೆಚ್ಚಳದಿಂದ ಹಳದಿ ವರ್ಣಕ್ಕೆ ತಿರುಗಿ ಹಾನಿಗೀಡಾಗಿವೆ.

ಪ್ರವಾಹಕ್ಕೆ ಕೋಟ್ಯಂತರ ನಷ್ಟ: ಮಲಪ್ರಭಾ ಮತ್ತು ಬೆಣ್ಣಿಹಳ್ಳ ಪ್ರವಾಹದಿಂದಾಗಿ 16 ಗ್ರಾಮಗಳಲ್ಲಿ ಪ್ರಾಥಮಿಕ ಸಮೀಕ್ಷೆ ಪ್ರಕಾರ 3.5 ಸಾವಿರ ಹೆಕ್ಟೇರ್‌ ಪ್ರದೇಶದ ಬೆಳೆಗಳು ಹಾನಿಗೀಡಾಗಿವೆ. ಸುಮಾರು 4.21 ಕೋಟಿ ರೂ.ನಷ್ಟ ಅಂದಾಜಿಸಲಾಗಿದೆ. ಉಳಿದೆಡೆ ಮಳೆ ಕೊರತೆಯಿಂದ ತಾಲೂಕಿನಲ್ಲಿ ಶೇ.45ರಷ್ಟು ಮಾತ್ರ ಬಿತ್ತನೆಯಾಗಿತ್ತು. •ಚನ್ನಪ್ಪ ಅಂಗಡಿ,ಸಹಾಯಕ ಕೃಷಿ ನಿರ್ದೇಶಕರು, ನರಗುಂದ

 

•ಸಿದ್ಧಲಿಂಗಯ್ಯ ಮಣ್ಣೂರಮಠ

ಟಾಪ್ ನ್ಯೂಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.