ಮೊದಲ ಪಂದ್ಯದಲ್ಲಿ12 ರನ್‌, ಈಗ ವಿಶ್ವ ಶ್ರೇಷ್ಠ: ಕೊಹ್ಲಿಯ 11 ವರ್ಷದ ಕ್ರಿಕೆಟ್‌ ಜರ್ನಿಯ ಕಥೆ

ಬದಲಿ ಆಟಗಾರನಾದ ವಿರಾಟ್ ಇಂದು ವಿಶ್ವ ಕ್ರಿಕೆಟ್ ನ ಕಿಂಗ್ ಕೊಹ್ಲಿ

Team Udayavani, Aug 19, 2019, 12:50 PM IST

kohli

ಇಂದು ವಿರಾಟ್‌ ಕೊಹ್ಲಿ ವಿಶ್ವದ ಅಗ್ರ ಶ್ರೇಣಿಯ ಆಟಗಾರ. ರನ್‌ ಮಶೀನ್.‌ ಪ್ರತೀ ಪಂದ್ಯದಲ್ಲೂ ಹೊಸ ಹೊಸ ದಾಖಲೆ ಬರೆಯುತ್ತಿರುವ ಈ ಶತಕಗಳ ಸಾಮ್ರಾಟ ಅಂತಾರಾಷ್ಟ್ರೀಯ ಕ್ರಿಕೆಟ್‌ ಗೆ ಕಾಲಿರಿಸಿ ಹನ್ನೊಂದು ವರ್ಷ ಕಳೆಯಿತು. ಈ ಹನ್ನೊಂದು ವರ್ಷದ ʼವಿರಾಟ್‌ʼ ಕೆರಿಯರ್‌ ನ ಕ್ವಿಕ್‌ ಲುಕ್‌ ಇಲ್ಲಿದೆ.

2008ರಲ್ಲಿ ಮಲೇಶ್ಯಾದಲ್ಲಿ ಅಂಡರ್‌ 19 ವಿಶ್ವಕಪ್‌ ಗೆದ್ದ ಕೊಹ್ಲಿ ತಂಡದ ನಾಯಕರಾಗಿದ್ದರು. ಅದೇ ವರ್ಷ ಆಗಸ್ಟ್‌ ನಲ್ಲಿ ಲಂಕಾ ಪ್ರವಾಸ ಮಾಡಿದ್ದ ಭಾರತ ತಂಡದ ಆಟಗಾರರಾದ ವಿರೇಂದ್ರ ಸೆಹವಾಗ್‌ ಮತ್ತು ಸಚಿನ್‌ ತೆಂಡುಲ್ಕರ್‌ ಗಾಯಾಳಾದಾಗ ಕೊಹ್ಲಿಗೆ ಅನಿರೀಕ್ಷಿತ ಕರೆ ಬಂದಿತ್ತು. ಹೀಗೆ ಬದಲಿ ಆಟಗಾರನಾಗಿ ಲಂಕಾಗೆ ತೆರಳಿದ್ದ ಕೊಹ್ಲಿ ಆಗಸ್ಟ್‌ 18ರಂದು ಅಂತಾರಾಷ್ಟ್ರೀಯ ಕ್ರಿಕೆಟ್‌ ಗೆ ಪದಾರ್ಪಣೆ ಮಾಡಿದರು. ಡಂಬುಲಾ ಕ್ರೀಡಾಂಗಣದಲ್ಲಿ ಲಂಕಾ ವಿರುದ್ಧ ಕೊಹ್ಲಿ ಮೊದಲ ಪಂದ್ಯ. ಆದರೆ ಅಂದಿನ ಪಂದ್ಯದಲ್ಲಿ ಕೊಹ್ಲಿ ಗಳಿಸಿದ್ದು ಕೇವಲ 12 ರನ್.‌

ಈಗ ಶತಕಗಳ ಮೇಲೆ ಶತಕ ಬಾರಿಸುತ್ತಿರುವ ಕೊಹ್ಲಿ ಮೊದಲ ಶತಕ ಬಾರಿಸಿದ್ದು 2009ರಲ್ಲಿ. ಈಗ ಏಕದಿನ ಶತಕಗಳ ಪಟ್ಟಿಯಲ್ಲಿ ಸಚಿನ್‌ ನಂತರದ ಸ್ಥಾನದಲ್ಲಿರುವುದು ಕೊಹ್ಲಿಯೇ (43 ಶತಕ) 239 ಏಕದಿನ ಪಂದ್ಯದಲ್ಲಿ 11,520 ರನ್‌ ಗಳಿಸಿರುವ ಕೊಹ್ಲಿ, ಮುಂದೊಂದು ದಿನ ತೆಂಡುಲ್ಕರ್‌ ಮಾಡಿರುವ ಎಲ್ಲಾ ದಾಖಲೆಗಳನ್ನು ಮುರಿಯುವ ವಿಶ್ವಾಸ ಮೂಡಿಸಿದ್ದಾರೆ.

2010ರಲ್ಲಿ ಟೆಸ್ಟ್‌ ಕ್ರಿಕೆಟ್‌ ಪದಾರ್ಪಣೆ ಮಾಡಿದ ಕೊಹ್ಲಿ 77 ಟೆಸ್ಟ್‌ ಪಂದ್ಯದಲ್ಲಿ 6613 ರನ್‌ ಗಳಸಿದ್ದಾರೆ. 2012ರಲ್ಲಿ ಟೆಸ್ಟ್‌ ನಾಯಕತ್ವ ವಹಿಸಿದ ಕೊಹ್ಲಿ ಹಲವು ಐತಿಹಾಸಿಕ ಸರಣಿಯನ್ನು ಭಾರತಕ್ಕೆ ಗೆದ್ದು ಕೊಟ್ಟಿದ್ದಾರೆ.

ಲಂಕಾ ವಿರುದ್ಧದ ಹೋಬರ್ಟ್‌ ಪಂದ್ಯದಲ್ಲಿ ಕೊಹ್ಲಿ ಸಿಡಿಸಿದ 133 ರನ್‌ ಕೊಹ್ಲಿಯ ಮಾಸ್ಟರ್‌ ಕ್ಲಾಸ್‌ ಇನ್ನಿಂಗ್ಸ್‌ ಗಳಲ್ಲಿ ಒಂದು. ಘಾತಕ ವೇಗಿ ಲಸಿತ್‌ ಮಾಲಿಂಗ ಎಸೆತಗಳನ್ನು ಮನಬಂದಂತೆ ದಂಡಿಸಿದ ಕೊಹ್ಲಿ ಯಾರೂ ಮರೆಯದ ಇನ್ನಿಂಗ್ಸ್‌ ಆಡಿದ್ದರು. ಪಾಕಿಸ್ಥಾನ ವಿರುದ್ಧದ 183 ರನ್‌ ಇನ್ನಿಂಗ್ಸ್‌, ಅಸೀಸ್‌ ವಿರುದ್ಧ‌ ಅಡಿಲೇಡ್‌ ಟೆಸ್ಟ್‌ ಪಂದ್ಯದ 116 ರನ್ ಹೀಗೆ ಪಟ್ಟಿ ಮಾಡುತ್ತಾ ಹೋದರೆ ಕೊಹ್ಲಿಯ ಮಾಸ್ಟರ್‌ ಕ್ಲಾಸ್‌ ಇನ್ನಿಂಗ್ಸ್‌ ಗಳ ಪಟ್ಟಿ ಬೆಳೆಯುತ್ತಲೇ ಇರುತ್ತದೆ.

ಟಾಪ್ ನ್ಯೂಸ್

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.