ಸಾಹಿತ್ಯಕ್ಕಿದೆ ಪ್ರಾಚೀನ ಇತಿಹಾಸ

ಬರವಣಿಗೆ ಕೌಶಲ ರೂಢಿಸಿಕೊಳ್ಳಲು ಯುವ ಬರಹಗಾರರಿಗೆ ವಿಜಯಾ ಶ್ರೀಧರ್‌ ಕರೆ

Team Udayavani, Aug 19, 2019, 5:29 PM IST

19-Agust-45

ಶಿವಮೊಗ್ಗ: ಭಾವಸಂಗಮ ಸಮಾಗಮದ ನಾಲ್ಕನೇ ವಾರ್ಷಿಕೋತ್ಸವವನ್ನು ವಿಜಯಾ ಶ್ರೀಧರ್‌ ಉದ್ಘಾಟಿಸಿದರು.

ಶಿವಮೊಗ್ಗ: ಈ ಹಿಂದೆ ಅಕ್ಷರ, ಬರವಣಿಗೆ ಹುಟ್ಟುವ ಮೊದಲೇ ಕಲೆ, ಸಾಹಿತ್ಯ ಇತ್ತು. ಸಾಹಿತ್ಯಕ್ಕೆ ಪ್ರಾಚೀನ ಇತಿಹಾಸವಿದೆ ಎಂದು ಕರ್ನಾಟಕ ಸಂಘದ ಮಾಜಿ ಅಧ್ಯಕ್ಷೆ ವಿಜಯಾ ಶ್ರೀಧರ್‌ ಹೇಳಿದರು.

ನಗರದ ಕರ್ನಾಟಕ ಸಂಘದಲ್ಲಿ ಭಾನುವಾರ ಏರ್ಪಡಿಸಿದ್ದ ಭಾವ ಸಂಗಮ ಸಮಾಗಮದ 4ನೇ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಸ್ತುತ ಯುವ ಬರಹಗಾರರಲ್ಲಿ ಪ್ರತಿಭೆ, ಸತತ ಪ್ರಯತ್ನದ ಗುಣಗಳು ಮೈಗೂಡಬೇಕಿದೆ. ಸಿಗುವ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಬೇಕಿದೆ. ದೊಡ್ಡ ಸಾಹಿತಿಗಳು ಪುಸ್ತಕಗಳು, ದೊಡ್ಡ ದೊಡ್ಡ ಗ್ರಂಥಗಳು, ಮ್ಯಾಗ್‌ಜಿನ್‌ಗಳನ್ನು ಓದುವದರ ಜತೆಗೆ ತಾವು ದಿನಪತ್ರಿಕೆ, ವಾರಪತ್ರಿಕೆ, ಮಾಸಪತ್ರಿಕೆಗಳಲ್ಲಿ ಬರೆಯುವ ಪ್ರೌಢಿಮೆ ಬೆಳೆಸಿಕೊಳ್ಳಬೇಕಿದೆ ಎಂದು ಸಲಹೆ ನೀಡಿದರು.

ಅಕ್ಷರರೂಪ ಮಾತ್ರವಲ್ಲದೇ ಮೌಖೀಕ ಹಾಗೂ ಜನಪದವೂ ಉತ್ತಮ ಉತ್ತಮ ಸಾಹಿತ್ಯವಾಗಿದೆ. ಈ ಹಿಂದೆ ಮನುಷ್ಯ ತನ್ನ ಭಾವನೆಗಳನ್ನು ಕಲ್ಲಿನಲ್ಲಿ ಕೆತ್ತಿ ವ್ಯಕ್ತಪಡಿಸುತ್ತಿದ್ದ. ಜನಪದರು ತಮ್ಮ ದಿನನಿತ್ಯದ ಜೀವನದ ಸಂಗತಿಗಳನ್ನೇ ಹಾಡುವ ಮೂಲಕ ಅಭಿವ್ಯಕ್ತಿಸುತ್ತಿದ್ದರು. ಜನಪದ ತ್ರಿಪದಿಗಳು ಇಂದಿಗೂ ನಮ್ಮನ್ನು ಸೆಳೆಯುತ್ತವೆ ಎಂದು ಹೇಳಿದರು.

ಕನ್ನಡ ಕಥಾಗುಚ್ಚದ ನಿರ್ವಾಹಕಿ ಸುಮಾ ಕಳಸಾಪುರ ಮಾತನಾಡಿ, ‘ಸಾಹಿತ್ಯ, ಬರವಣಿಗೆ ಅಭಿರುಚಿ ಬೆಳೆಸುವುದಕ್ಕಾಗಿ ರಚಿಸಿದ ಕನ್ನಡ ಕಥಾಗುಚ್ಚ ಪೇಸ್‌ಬುಕ್‌ ಗ್ರೂಫ್‌ಗೆ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದ್ದು, ರಾಜ್ಯ, ದೇಶ ಮಾತ್ರವಲ್ಲದೇ ಹೊರದೇಶದಲ್ಲಿರುವವರೂ ಇದರಲ್ಲಿ ಸೇರ್ಪಡೆಗೊಂಡಿದ್ದಾರೆ. ಸಾವಿರಾರು ಮಂದಿ ಬರೆಯುತ್ತಿದ್ದಾರೆ. ಆರಂಭದಲ್ಲಿ ಓದುಗರಾಗಿದ್ದವರು ಇದೀಗ ಬರಹಗಾರರಾಗಿ ಬದಲಾಗಿದ್ದಾರೆ. ಇಲ್ಲಿ ಬರಹ ಆರಂಭಿಸಿದ ಅನೇಕರ ಲೇಖನಗಳು ಇದೀಗ ದಿನ, ವಾರ, ಮಾಸ ಪತ್ರಿಕೆಗಳಲ್ಲಿ ಪ್ರಕಟವಾಗುತ್ತಿವೆ’ ಎಂದು ಹೇಳಿದರು.

ಭಾವ ಸಂಗಮದ ಸಂಚಾಲಕ ರಾಜೇಂದ್ರ ಪಾಟೀಲ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕೃಷಿ ಅಧಿಕಾರಿ ಡಾ|ನೂರ್‌ ಸಮದ್‌ ಅಬ್ಬಲಗೆರೆ ಇದ್ದರು. ಈ ಸಂದರ್ಭದಲ್ಲಿ ಸಾಧಕರನ್ನು ಗೌರವಿಸಲಾಯಿತು.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.