ಕೇಂದ್ರ ಸರ್ಕಾರಕ್ಕಿಲ್ಲ ನೆರೆ ಚಿಂತೆ: ದಿನೇಶ್‌


Team Udayavani, Aug 20, 2019, 3:05 AM IST

dinesh

ಶಿವಮೊಗ್ಗ: ರಾಜ್ಯದಲ್ಲಾಗಿರುವ ಅತಿವೃಷ್ಟಿಯಿಂದ 50 ಸಾವಿರ ಕೋಟಿ ನಷ್ಟ ಸಂಭವಿಸಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ಹೇಳಿದ್ದಾರೆ. ಆದರೆ, ಕೇಂದ್ರ ಸರ್ಕಾರಕ್ಕೆ ಪರಿಹಾರ ನೀಡಲು ಒತ್ತಡ ಹೇರುತ್ತಿಲ್ಲವೆಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಟೀಕಿಸಿದರು. ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರವಾಹದಿಂದ ಆಸ್ತಿಪಾಸ್ತಿ ನಷ್ಟವಾಗಿದೆ. ಗ್ರಾಮಗಳೇ ಮುಳುಗಿವೆ. ಹಲವು ಮಂದಿ ಮೃತಪಟ್ಟು ದುರಂತ ಸಂಭವಿಸಿದೆ.

ಇದನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ ಎಂದು ಒತ್ತಾಯಿಸಿದರೂ ಪ್ರಯೋಜನವಾಗಿಲ್ಲ. ಕೇಂದ್ರದ ರಕ್ಷಣಾ ಸಚಿವರಾದ ನಿರ್ಮಲಾ ಸೀತಾರಾಮನ್‌ ಭೇಟಿ ನೀಡಿದ್ದರೂ ಯಾವುದೇ ಪರಿಹಾರ ಘೋಷಿಸಲಿಲ್ಲ. ಸೌಜನ್ಯಕ್ಕೂ ರಾಜ್ಯದ ಜನರಿಗೆ ಸಾಂತ್ವನ ಹೇಳಲಿಲ್ಲ ಎಂದು ಕಿಡಿಕಾರಿದರು.

ಸಣ್ಣ ಸಣ್ಣ ವಿಷಯಕ್ಕೂ ಟ್ವೀಟ್‌ ಮಾಡುವ ಪ್ರಧಾನಿ ಮೋದಿ ಇಂಥ ದೊಡ್ಡ ವಿಪತ್ತಿನ ವೇಳೆ ತುಟಿ ಬಿಚ್ಚುತ್ತಿಲ್ಲ. ಕರ್ನಾಟಕದಲ್ಲಷ್ಟೇ ಅಲ್ಲ, ಮಹಾರಾಷ್ಟ್ರ, ಕೇರಳ, ಆಂಧ್ರಪದೇಶ, ಬಿಹಾರದಲ್ಲೂ ಜಲಪ್ರಳಯ ಆಗಿದೆ. ಇದರ ಬಗ್ಗೆ ಮಾತಿಲ್ಲ. 2009ರಲ್ಲಿ ಬಿಜೆಪಿ ಸರಕಾರವಿದ್ದಾಗ ಉತ್ತರ ಕರ್ನಾಟಕದಲ್ಲಿ ಪ್ರವಾಹ ಸಂಭವಿಸಿತ್ತು.

ಆಗ ಪ್ರಧಾನಿ ಮನಮೋಹನ್‌ ಸಿಂಗ್‌ ವೈಮಾನಿಕ ಸಮೀಕ್ಷೆ ನಡೆಸಿ 3 ಸಾವಿರ ಕೋಟಿ ರೂ. ಪರಿಹಾರ ಘೋಷಿಸಿದ್ದರು ಎಂದರು. ನಾವು ಪ್ರಶ್ನೆ ಕೇಳಿದರೆ ದೇಶದ್ರೋಹಿಗಳು ಎನ್ನುತ್ತಾರೆ. ಪಾರ್ಲಿಮೆಂಟ್‌ನಲ್ಲಿ ಯಾವುದೇ ನಿರ್ಧಾರ ನಿರ್ಣಯ ತೆಗೆದುಕೊಳ್ಳಲು ಹಿಂದೆ ಮುಂದೆ ಮಾಡುವುದಿಲ್ಲ. ಆದರೆ, ಪ್ರವಾಹದ ಸಾಂತ್ವನದ ಮಾತಿಲ್ಲ ಎಂದು ಟೀಕಿಸಿದರು.

ಸಿಎಂ ರಾಜೀನಾಮೆ ನೀಡಲಿ: ಸಚಿವ ಸಂಪುಟ ವಿಸ್ತರಣೆಯಾಗಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರೇ ಇಲ್ಲ. ಹೀಗಿರುವಾಗ ನೆರೆ ನಿರ್ವಹಣೆ ಹೇಗೆ ಸಾಧ್ಯ. ಜನರ ಸಮಸ್ಯೆ ಪರಿಹರಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಯಡಿಯೂರಪ್ಪ ಅ ಧಿಕಾರಕ್ಕೆ ಬರಲು ಎಷ್ಟು ಕಷ್ಟ ಪಟ್ಟರು. ಶಾಸಕರನ್ನು ಖರೀದಿಸಲು ಅವರ ಬಳಿ ಹಣವಿದೆ, ಸಂತ್ರಸ್ತರಿಗೆ ನೀಡಲು ಹಣವಿಲ್ಲ ಎಂದು ದಿನೇಶ್‌ ಗಂಡೂರಾವ್‌ ಹರಿಹಾಯ್ದರು.

ಟಾಪ್ ನ್ಯೂಸ್

1-qewqweeeqw

Ballari ಒನ್ ಕೇಂದ್ರದಲ್ಲಿ ಕಳವು ಮಾಡಿದ್ದ ಆರೋಪಿ ಬಂಧನ; ಮತ್ತೊಬ್ಬ ಪರಾರಿ

reliance

TIME ನಿಯತಕಾಲಿಕ: ಜಾಗತಿಕ ಪ್ರಭಾವಿ 100 ಕಂಪನಿಗಳ ಪಟ್ಟಿಯಲ್ಲಿ ರಿಲಯನ್ಸ್

Mahalingapura: ಭ್ರೂಣಹತ್ಯೆ ಪ್ರಕರಣ; ಎಸಿ,ಡಿಎಚ್‌ಒ ಸೇರಿ ಐವರಿಗೆ ನೋಟಿಸ್‌

Mahalingapura: ಭ್ರೂಣಹತ್ಯೆ ಪ್ರಕರಣ; ಎಸಿ,ಡಿಎಚ್‌ಒ ಸೇರಿ ಐವರಿಗೆ ನೋಟಿಸ್‌

ಅಧಿಕಾರಿ ಆತ್ಮಹತ್ಯೆ ಕೇಸ್‌ ಸಿಬಿಐಗೆ ವಹಿಸಿ: ಯತ್ನಾಳ್‌

ಅಧಿಕಾರಿ ಆತ್ಮಹತ್ಯೆ ಕೇಸ್‌ ಸಿಬಿಐಗೆ ವಹಿಸಿ: ಯತ್ನಾಳ್‌

1-aaa

Kanniyakumari; 45 ಗಂಟೆಗಳ ಧ್ಯಾನವನ್ನು ಪ್ರಾರಂಭಿಸಿದ ಪ್ರಧಾನಿ ಮೋದಿ

Hasana: ಪೈನ್‌ಡ್ರೈವ್‌ ಹಂಚಿಕೆ; ಚೇತನ್‌, ಲಿಖಿತ್‌ ಗೌಡಗೆ ಜಾಮೀನು

Hasana: ಪೈನ್‌ಡ್ರೈವ್‌ ಹಂಚಿಕೆ; ಚೇತನ್‌, ಲಿಖಿತ್‌ ಗೌಡಗೆ ಜಾಮೀನು

Parameshwar

Channagiri ಠಾಣೆ ಧ್ವಂಸ, ಆದಿಲ್ ಸಾವಿನ ಪ್ರಕರಣಗಳ ಹೆಚ್ಚಿನ ತನಿಖೆ: ಡಾ| ಜಿ. ಪರಮೇಶ್ವರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mahalingapura: ಭ್ರೂಣಹತ್ಯೆ ಪ್ರಕರಣ; ಎಸಿ,ಡಿಎಚ್‌ಒ ಸೇರಿ ಐವರಿಗೆ ನೋಟಿಸ್‌

Mahalingapura: ಭ್ರೂಣಹತ್ಯೆ ಪ್ರಕರಣ; ಎಸಿ,ಡಿಎಚ್‌ಒ ಸೇರಿ ಐವರಿಗೆ ನೋಟಿಸ್‌

ಅಧಿಕಾರಿ ಆತ್ಮಹತ್ಯೆ ಕೇಸ್‌ ಸಿಬಿಐಗೆ ವಹಿಸಿ: ಯತ್ನಾಳ್‌

ಅಧಿಕಾರಿ ಆತ್ಮಹತ್ಯೆ ಕೇಸ್‌ ಸಿಬಿಐಗೆ ವಹಿಸಿ: ಯತ್ನಾಳ್‌

BJP workers: ಸಿಎಂ ಮನೆಗೆ ಬಿಜೆಪಿ ಕಾರ್ಯಕರ್ತರ ಮುತ್ತಿಗೆ ಯತ್ನ

BJP workers: ಸಿಎಂ ಮನೆಗೆ ಬಿಜೆಪಿ ಕಾರ್ಯಕರ್ತರ ಮುತ್ತಿಗೆ ಯತ್ನ

Hasana: ಪೈನ್‌ಡ್ರೈವ್‌ ಹಂಚಿಕೆ; ಚೇತನ್‌, ಲಿಖಿತ್‌ ಗೌಡಗೆ ಜಾಮೀನು

Hasana: ಪೈನ್‌ಡ್ರೈವ್‌ ಹಂಚಿಕೆ; ಚೇತನ್‌, ಲಿಖಿತ್‌ ಗೌಡಗೆ ಜಾಮೀನು

Parameshwar

Channagiri ಠಾಣೆ ಧ್ವಂಸ, ಆದಿಲ್ ಸಾವಿನ ಪ್ರಕರಣಗಳ ಹೆಚ್ಚಿನ ತನಿಖೆ: ಡಾ| ಜಿ. ಪರಮೇಶ್ವರ್

MUST WATCH

udayavani youtube

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕನ ಆತ್ಮಹ*ತ್ಯೆ ಪ್ರಕರಣ,ಅಧಿಕಾರಿಗಳ ಭೇಟಿ

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

ಹೊಸ ಸೇರ್ಪಡೆ

1-qewqweeeqw

Ballari ಒನ್ ಕೇಂದ್ರದಲ್ಲಿ ಕಳವು ಮಾಡಿದ್ದ ಆರೋಪಿ ಬಂಧನ; ಮತ್ತೊಬ್ಬ ಪರಾರಿ

1-sub

Subrahmanya ಪರಿಸರದಲ್ಲಿ ಧಾರಾಕಾರ ಮಳೆ: ಕೆಲವೆಡೆ ಹಾನಿ

1-qewqeweqw

Mangaluru ನಮಾಜ್‌ ಪ್ರಕರಣ: ಬಿ ರಿಪೋರ್ಟ್‌ ಸಲ್ಲಿಕೆ; ಶರಣ್‌ ಪಂಪ್‌ವೆಲ್‌ ವಿರುದ್ಧ ಪ್ರಕರಣ

reliance

TIME ನಿಯತಕಾಲಿಕ: ಜಾಗತಿಕ ಪ್ರಭಾವಿ 100 ಕಂಪನಿಗಳ ಪಟ್ಟಿಯಲ್ಲಿ ರಿಲಯನ್ಸ್

Norway Chess tournamen: ನಂ. ವನ್‌ ಕಾರ್ಲ್ಸನ್‌ ಕೆಡಹಿದ ಪ್ರಜ್ಞಾನಂದ

Norway Chess tournamen: ನಂ. ವನ್‌ ಕಾರ್ಲ್ಸನ್‌ ಕೆಡಹಿದ ಪ್ರಜ್ಞಾನಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.