ಸುರೇಶ್‌ ಹೆಬ್ಳೀಕರ್‌ ಆನ್‌ಲೈನ್‌ ಹ್ಯಾಕ್‌

ಸ್ನೇಹಿತರಿಗೆ ಹಣದ ಬೇಡಿಕೆ ಇಟ್ಟ ವಂಚಕರು

Team Udayavani, Aug 21, 2019, 3:00 AM IST

suresh

ಆನ್‌ಲೈನ್‌ನಲ್ಲಿ ಆಗಾಗ ವಂಚನೆ ಪ್ರಕರಣಗಳು ಬೆಳಕಿಗೆ ಬರುತ್ತಲೇ ಇರುತ್ತವೆ. ಅದು ಸೆಲೆಬ್ರಿಟಿಗಳನ್ನೂ ಬಿಟ್ಟಿಲ್ಲ. ಸೆಲೆಬ್ರಿಟಿಗಳ ಹೆಸರಲ್ಲಿ ಹಲವು ಪ್ರಕರಣಗಳು ನಡೆದಿರುವುದುಂಟು. ಈಗ ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ, ನಟ ಸುರೇಶ್‌ ಹೆಬ್ಳೀಕರ್‌ ಅವರಿಗೂ ಅಂಥದ್ದೊಂದು ಘಟನೆ ಅಚ್ಚರಿ ಮೂಡಿಸಿದೆ.

ಅಷ್ಟಕ್ಕೂ ಏನಿದು ಪ್ರಕರಣ: ವಿಷಯವಿಷ್ಟೇ, ಹಿರಿಯ ನಟ ಮತ್ತು ನಿರ್ದೇಶಕ ಸುರೇಶ್‌ ಹೆಬ್ಳೀಕರ್‌ ಹೆಸರಿನಲ್ಲಿ ಹಣ ಕೇಳಲಾಗುತ್ತಿದೆ ಎಂಬುದೇ ಈ ಸುದ್ದಿಯ ವಿಶೇಷ. ಹೌದು, ಸುರೇಶ್‌ ಹೆಬ್ಳೀಕರ್‌ ಹೆಸರಲ್ಲಿ ಅವರ ಗೆಳೆಯರ ಹಾಗೂ ಹಿತೈಷಿಗಳ ಬಳಿ ಹಣ ಕೇಳಲಾಗುತ್ತಿರುವ ವಿಷಯ ಬೆಳಕಿಗೆ ಬಂದಿದೆ. ಹೌದು, ಫೇಸ್‌ಬುಕ್‌, ಇಮೇಲ್‌ ಮೂಲಕ ಸುರೇಶ್‌ ಅವರ ಕಾಂಟ್ಯಾಕ್ಟ್‌ನಲ್ಲಿರುವ ಜನರಿಗೆಲ್ಲ ಸಂದೇಶಗಳನ್ನು ಕಳುಹಿಸಿ, ಹಣ ಕೊಡಿ ಎಂದು ಕೇಳಲಾಗುತ್ತಿದೆ.

ಈ ವಿಷಯ ಸ್ವತಃ ಸುರೇಶ್‌ ಹೆಬ್ಳೀಕರ್‌ ಅವರಿಗೆ ಗೊತ್ತಾಗುತ್ತಿದ್ದಂತೆಯೇ ಅವರು, ತಮ್ಮ ವಾಟ್ಸಾಪ್‌ ಮೂಲಕ ಸಂದೇಶ ಕಳುಹಿಸಿ, “ಯಾರೋ ನನ್ನ ಜಿ ಮೆಲ್‌, ರೆಡಿಫ್ ಅಕೌಂಟ್‌ ಹ್ಯಾಕ್‌ ಮಾಡಿದ್ದಾರೆ. ಆ ಮೂಲಕ ನನ್ನ ಕಾಂಟ್ಯಾಕ್ಟ್‌ನಲ್ಲಿರುವ ಜನರಿಗೆಲ್ಲ ಹಣ ಕೊಡಿ ಎಂದು ಸಂದೇಶ ಕಳುಹಿಸಿದ್ದಾರೆ. ಇಂಥದ್ದೊಂದು ಸಂದೇಶ ನನ್ನ ಪರಿಚಯದವರಿಗೆ, ಗೆಳೆಯರಿಗೆಲ್ಲಾ ಹೋಗಿದೆ. ನನ್ನ ಆಕೌಂಟ್‌ ಹ್ಯಾಕ್‌ ಆಗಿರುವುದರಿಂದ. ಎಲ್ಲರೂ ಆ ರೀತಿಯ ಸಂದೇಶ ಬಂದರೆ, ನಿರ್ಲಕ್ಷಿಸಿ’ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

vijayendra

Hubli; ಕೇರಳ ಮಾದರಿಯಲ್ಲಿ ರಾಜ್ಯದಲ್ಲಿ ಸರ್ಕಾರ ನಡೆಯುತ್ತಿದೆ: ವಿಜಯೇಂದ್ರ ಆರೋಪ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

kangaroo movie review

Kangaroo Movie Review; ನಿಗೂಢ ಹಾದಿಯಲ್ಲಿ ಕಾಂಗರೂ ನಡೆ

Tragedy: ಬಿಸಿಲಿನ ತಾಪಕ್ಕೆ ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು…

Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು

ಪೋಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Bihar: 2025ರ ಚುನಾವಣೆಗೂ ಮುನ್ನ ಬಿಜೆಪಿಯಿಂದ 10 ಲಕ್ಷ ಸರ್ಕಾರಿ ಉದ್ಯೋಗದ ಭರವಸೆ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Aditya’s kangaroo movie released

Kangaroo; ಥ್ರಿಲ್ಲರ್‌ ಹಾದಿಯಲ್ಲಿ ಆದಿತ್ಯ ಹೆಜ್ಜೆ ಗುರುತು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

vijayendra

Hubli; ಕೇರಳ ಮಾದರಿಯಲ್ಲಿ ರಾಜ್ಯದಲ್ಲಿ ಸರ್ಕಾರ ನಡೆಯುತ್ತಿದೆ: ವಿಜಯೇಂದ್ರ ಆರೋಪ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

kangaroo movie review

Kangaroo Movie Review; ನಿಗೂಢ ಹಾದಿಯಲ್ಲಿ ಕಾಂಗರೂ ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.