ಕೃಷ್ಣಾಷ್ಟಮಿ ಸಡಗರ; ತಾಸೆಯ ಸದ್ದಿಗೆ ನಲಿಯುವ ತವಕ


Team Udayavani, Aug 21, 2019, 5:46 AM IST

tase-pett

ಉಡುಪಿ: ಕೃಷ್ಣಾಷ್ಟಮಿ ಸಡಗರ ದಂದು ವೇಷಧಾರಿಗಳ ರಂಗಿನಾಟ ಎಲ್ಲೆಡೆ ವ್ಯಾಪಿಸಿರುತ್ತದೆ. ವಿವಿಧ ರೀತಿಯ ವೇಷಗಳನ್ನು ಧರಿಸುವುದು ಎಂದರೆ ಯುವ ಸಮುದಾಯಕ್ಕೆ ಅದೇನೂ ಉತ್ಸಾಹ. ಪ್ರತೀ ವರ್ಷವೂ ಕೃಷ್ಣಾಷ್ಟಮಿಯಂದು ಹುಲಿವೇಷ, ನಲ್ಕೆ ವೇಷ, ಮುಖವಾಡ ವೇಷ ಸಹಿತ ನವನವೀನ ಬಗೆಯ ಫ್ಯಾಷನ್‌ ಟ್ರೆಂಡ್‌ ವೇಷಗಳು ಉಡುಪಿಯಲ್ಲಿ ಕಾಣಸಿಗುತ್ತವೆ.

ಹುಲಿವೇಷ ಅಚ್ಚುಮೆಚ್ಚು

ತುಳುನಾಡಿನ ಸಂಸ್ಕೃತಿಯನ್ನು ಬಿಂಬಿಸುವ ಹುಲಿವೇಷ ಕುಣಿತಕ್ಕೆ ಅದರದೇ ಆದ ಮಹತ್ವವಿದೆ. ಅದರಲ್ಲೂ ಉಡುಪಿಯ ನಾಡಹಬ್ಬವೆಂದು ಬಿಂಬಿತವಾಗಿರುವ ಶ್ರೀ ಕೃಷ್ಣಾಷ್ಟಮಿ ಹಾಗೂ ವಿಟ್ಲಪಿಂಡಿ ಉತ್ಸವದಲ್ಲಿ ಹುಲಿ ಕುಣಿತವೇ ವಿಶೇಷ ಆಕರ್ಷಣೆ. ಹುಲಿವೇಷದ ಹೆಜ್ಜೆಗಳು, ಮುಖದಲ್ಲಿನ ಗತ್ತು, ತಾಸೆಯ ಸದ್ದಿಗೆ ತಕ್ಕಂತೆ ಕುಣಿಯುವ ವೇಷಧಾರಿಗಳನ್ನು ನೋಡುವುದೇ ಒಂದು ಸೊಬಗು. ಹುಲಿವೇಷ ಧರಿಸುವುದು, ತಾಸೆಯ ಸದ್ದಿಗೆ ಕುಣಿಯುವುದೆಂದರೆ ಯುವಕರಿಗೆ ಅಚ್ಚುಮೆಚ್ಚು. ಮೈಗೆ ಹಳದಿ, ಕಪ್ಪು ಬಣ್ಣಗಳ ಪಟ್ಟೆ ಬಳಿದುಕೊಂಡು, ತಲೆಗೆ ಹುಲಿ ವೇಷದ ಮುಖವಾಡ ಹಾಕಿಕೊಂಡ ನಾಲ್ಕಾರು ಮಂದಿಯ ತಂಡ, ಕಾಲು-ಕೈಗಳನ್ನು ಆಡಿಸುತ್ತಾ ತಾಸೆ ಪೆಟ್ಟಿನ ತಾಳಕ್ಕೆ ಹೆಜ್ಜೆ ಹಾಕುತ್ತಿದ್ದರೆ ನೋಡುವುದೇ ಚೆಂದ. ನೃತ್ಯದಲ್ಲಿ ಮೈನವುರೇಳಿಸುವಂತಹ ಕಸರತ್ತುಗಳನ್ನು ಪ್ರದರ್ಶಿಸುತ್ತಾರೆ. ತೇಲ್ ಬಗ್ಗುವುದು, ಚಕ್ರದಂಡದ ಮೂಲಕ ಜನರನ್ನು ಮನೋರಂಜಿಸುವುದು. ನೆಲದ ಮೇಲೆ ಹಣದ ನೋಟು ಇಟ್ಟು, ಅದನ್ನು ಹಿಂಬದಿ ಯಿಂದ ಬಾಗಿ ಬಾಯಲ್ಲಿ ಕಚ್ಚಿಕೊಳ್ಳುವಂತಹ ಕಸರತ್ತುಗಳು ಪ್ರದರ್ಶನವಾಗುತ್ತವೆ. ಒಟ್ಟಾರೆ, ಬಣ್ಣಬಣ್ಣದ ಹುಲಿವೇಷದ ನೃತ್ಯದ ಜತೆಗೆ ಕಸರತ್ತೂ ಇಲ್ಲಿ ಕಣ್ಣಿಗೆ ಹಬ್ಬ.

ಹುಲಿವೇಷದಲ್ಲೂ ಪಟ್ಟೆಪಿಲಿ, ಚಿಟ್ಟೆಪಿಲಿ, ಬಂಗಾಲಿ ಪಿಲಿ, ಕರಿ ಪಿಲಿಗಳೆಂಬ ಭಿನ್ನ ರೀತಿಯ ಬಣ್ಣಗಾರಿಕೆಯಿದೆ. ಕೆಲವೊಮ್ಮೆ ಹಸುರು ಬಣ್ಣದ ಹುಲಿಗಳೂ ಇರುತ್ತವೆ.

ಇಲ್ಲಿ ವೇಷಧಾರಿಯಲ್ಲಿ ನೈಜತೆ ತುಂಬುವವರು ಕಲಾವಿದರು. ತಮ್ಮ ಕುಂಚಗಳಿಂದ ಹುಲಿವೇಷ ಹಾಕುವವರಿಗೆ ವೈವಿಧ್ಯಮಯ ಬಣ್ಣ ಬಳಿದು, ಕಾಡಿನ ಹುಲಿಯನ್ನು ಊರಿಗೆ ತಂದು ಬಿಡುತ್ತಾರೆ.

ಟಾಪ್ ನ್ಯೂಸ್

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.