ಹದಗೆಟ್ಟ ಆನೆ ಆರೋಗ್ಯ: ಇಂದು ತಾಂಬೂಲ ಪ್ರಶ್ನೆ


Team Udayavani, Aug 21, 2019, 5:55 AM IST

17

ಸುಬ್ರಹ್ಮಣ್ಯ: ಅನಾರೋಗ್ಯ ದಿಂದ ಬಳಲುತ್ತಿರುವ ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಆನೆ ಯಶಸ್ವಿಗೆ ವೈದ್ಯರು ಚಿಕಿತ್ಸೆ ಮುಂದುವರಿಸಿದ್ದಾರೆ. ಚಿಕಿತ್ಸೆಗೆ ಆನೆ ಸ್ಪಂದಿಸುತ್ತಿದ್ದರೂ ನಿರೀಕ್ಷಿತ ಚೇತರಿಕೆ ಕಂಡುಬಂದಿಲ್ಲ. ಆನೆಯ ಮೂತ್ರಕೋಶದಲ್ಲಿ ಸಣ್ಣ ಮಟ್ಟಿನ ದೋಷ ಕಾಣಿಸಿಕೊಂಡಿದೆ.

ಇಂಜಾಡಿ ಸಮೀಪದ ಶೆಡ್‌ನ‌ಲ್ಲಿ ವಿಶ್ರಾಂತಿ ಪಡೆಯುತ್ತಿರುವ ಆನೆ ಯಶಸ್ವಿಗೆ ಗುತ್ತಿಗಾರು ಪಶುವೈದ್ಯ ಕೇಂದ್ರದ ಡಾ| ವೆಂಕಟಾಚಲಪತಿ ಚಿಕಿತ್ಸೆ ನೀಡುತ್ತಿದ್ದಾರೆ. ಆನೆ ಆಹಾರ ಸೇವಿಸದೇ ಇರುವುದು ಮತ್ತು ಪೂರ್ಣ ಪ್ರಮಾಣದ ಲದ್ದಿಯನ್ನು ಹಾಕದೇ ಇರುವುದು ಆನೆಯ ಆರೋಗ್ಯದ ಬಗ್ಗೆ ಆತಂಕ ಉಳಿಸಿದೆ. ದೇಹಾರೋಗ್ಯ ಸಮತೋಲನ ಕಾಯ್ದುಕೊಳ್ಳಲು ಗ್ಲೂಕೋಸ್‌, ಕ್ಯಾಲ್ಸಿಯಂ, ಎಳನೀರು, ಗರಿಕೆ ಹುಲ್ಲು ನಿರಂತರ ನೀಡಲಾಗುತ್ತಿದೆ. ಜೀರ್ಣ ಪ್ರಕ್ರಿಯೆ ಸುಧಾರಿಸಲು ಚಿಕಿತ್ಸೆ ನೀಡಲಾಗುತ್ತಿದೆ. ಆನೆಯ ಮೂತ್ರಕೋಶ ದಲ್ಲಿ ದೋಷವಿರುವುದು ತಪಾಸಣೆ ವೇಳೆ ವೈದ್ಯರ ಗಮನಕ್ಕೆ ಬಂದಿದ್ದು, ಅದಕ್ಕೆ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆನೆಯು ನಿತ್ರಾಣ ಹಾಗೂ ಬಳಲಿಕೆಯಿಂದ ಕೂಡಿದೆ.

ಆನೆಯ ಆರೋಗ್ಯ ಸುಧಾರಣೆಗಾಗಿ ಪ್ರಶ್ನೆ ಇರಿಸುವಂತೆ ಭಕ್ತರು ಮನವಿ ಸಲ್ಲಿಸಿದ್ದರು. ಅದಕ್ಕೆ ಸ್ಪಂದಿಸಿರುವ ದೇಗುಲದ ಆಡಳಿತ ಮಂಡಳಿ ಬುಧವಾರ ತಾಂಬೂಲ ಪ್ರಶ್ನೆ ಚಿಂತನೆ ನಡೆಸಲು ತೀರ್ಮಾನಿಸಿದೆ.

ತೀವ್ರ ನಿಗಾ
ಆನೆಯ ಆರೋಗ್ಯದ ಕುರಿತಂತೆ ದೇವಸ್ಥಾನದ ಆಡಳಿತ ಮಂಡಳಿ ತೀವ್ರ ನಿಗಾ ವಹಿಸಿದ್ದು, ಅಧ್ಯಕ್ಷ ನಿತ್ಯಾನಂದ ಮುಂಡೋಡಿ ನಿತ್ಯವೂ 2 ಬಾರಿ ಭೇಟಿ ನೀಡಿ ಆನೆಯ ಆರೋಗ್ಯ ವಿಚಾರಿಸಿ, ಅಗತ್ಯಗಳ ಪೂರೈಕೆಗೆ ವ್ಯವಸ್ಥೆ ಮಾಡುತ್ತಿದ್ದಾರೆ. ಮಂಗಳವಾರ ಸಂಜೆ ಮೈಸೂರಿನ ಪಶು ವೈದ್ಯ ಡಾ| ಶ್ರೀನಿವಾಸ್‌ ಆಗಮಿಸಿ ಚಿಕಿತ್ಸೆ ನೀಡಿ ದರು. ಶೆಡ್‌ನಿಂದ ಹೊರಗಡೆ ಓಡಾಡಿಸಿದರು.

ಟಾಪ್ ನ್ಯೂಸ್

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.