‘ಅಸಹಿಷ್ಣುತೆಯಿಂದ ಸಮಾಜ ಕಲುಷಿತ’
Team Udayavani, Aug 21, 2019, 5:07 AM IST
ನವದೆಹಲಿ: ಕೋಮುದ್ವೇಷದ ಭಾವನೆಯಿಂದಾಗಿ, ದೇಶದಲ್ಲೆಡೆ ಅಸಹಿಷ್ಣುತೆ, ಸಿದ್ಧಾಂತಗಳ ಆಧಾರದಲ್ಲಿ ಸಮಾಜದ ವಿಭಜನೆ, ನಿರ್ದಿಷ್ಟ ಸಮುದಾಯಗಳ ಮೇಲಿನ ಹಿಂಸಾಚಾರಗಳು ಹೆಚ್ಚಾಗುತ್ತಿವೆ. ಇಂಥ ಅಹಿತಕರ ಸಂಸ್ಕೃತಿಯಿಂದ ದೇಶದ ಸಾಮಾಜಿಕ ವ್ಯವಸ್ಥೆಯೇ ಹಾಳಾಗುತ್ತಿದೆ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹೇಳಿದ್ದಾರೆ.
ರಾಜೀವ್ಗಾಂಧಿಯವರ 75ನೇ ಜನ್ಮದಿನದ ಪ್ರಯುಕ್ತ, ಮಂಗಳವಾರ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಮಾತನಾಡಿದ ಅವರು, ”ದೇಶದ ಸಂವಿಧಾನದಲ್ಲಿ ಶಾಂತಿ ಪಾಲನೆ, ರಾಷ್ಟ್ರೀಯ ಏಕತೆ ಹಾಗೂ ಕೋಮು ಸೌಹಾರ್ದತೆಯಂಥ ಯಾವ ವಿಚಾರಗಳನ್ನು ಪಾಲಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಹೇಳಲಾಗಿದೆಯೋ, ಅದಕ್ಕೆ ತದ್ವಿರುದ್ಧವಾದ, ಅಸಹ್ಯಕರ ಸಂಸ್ಕೃತಿಯೊಂದು ದೇಶದಲ್ಲಿ ಅವತರಿಸಿದೆ. ಇಂಥ ಹೀನ ಸಂಸ್ಕೃತಿಯನ್ನು ಹತ್ತಿಕ್ಕಲು ನಾವೇನು ಮಾಡಬೇಕು ಎಂದು ಎಲ್ಲಾ ದೇಶಬಾಂಧವರೂ ಆಲೋಚಿಸಬೇಕಿದೆ” ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ
MUST WATCH
ಹೊಸ ಸೇರ್ಪಡೆ
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ
Sandalwood: ಬಿಸಿಲ ಧಗೆ ಎಫೆಕ್ಟ್; ಔಟ್ಡೋರ್ ಶೂಟಿಂಗ್ನಿಂದ ಸಿನಿಮಂದಿ ದೂರ
ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ
Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ
Bengaluru: ಫ್ಲೈಓವರ್ಗಳಲ್ಲೂ ಕಸ ಸುರಿಯುವ ವಾಹನ ಸವಾರರು