44 ವರ್ಷಗಳಷ್ಟು ಹಳೇಯ ಯುದ್ಧ ವಿಮಾನ ಇನ್ನೂ ಬಳಸಬೇಕಾ? IAF ಮುಖ್ಯಸ್ಥ ಧನೋವಾ ಆತಂಕ


Team Udayavani, Aug 21, 2019, 10:57 AM IST

Dhanova

ನವದೆಹಲಿ:ಹಳೆಯ ಕಾರುಗಳನ್ನು ರಸ್ತೆಯಲ್ಲಿ ಯಾರೂ ಓಡಿಸುವುದಿಲ್ಲ ಎಂದಾದ ಮೇಲೆ 40 ವರ್ಷಗಳಷ್ಟು ಹಳೆಯ ಯುದ್ಧ ವಿಮಾನಗಳನ್ನು ನಾವು ಯಾಕೆ ಬಳಸಬೇಕು ಎಂದು ಭಾರತೀಯ ವಾಯುಪಡೆ ಮುಖ್ಯಸ್ಥ ಬಿಎಸ್ ಧನೋವಾ ಗಂಭೀರವಾಗಿ ಪ್ರಶ್ನಿಸಿದ್ದಾರೆ.

1973-74ರಲ್ಲಿ ಭಾರತೀಯ ವಾಯುಪಡೆಗೆ ಮಿಗ್ 21 ಯುದ್ಧ ವಿಮಾನ ಸೇರ್ಪಡೆಯಾಗಿದ್ದು, ಈ ಹಿನ್ನೆಲೆಯಲ್ಲಿ ವಾಯುಪಡೆ ಮುಖ್ಯಸ್ಥ ಧನೋವಾ ಅವರು, 44 ವರ್ಷಗಳಷ್ಟು ಹಳೆಯ ಯುದ್ಧ ವಿಮಾನ ಬಳಕೆ ಎಷ್ಟು ಸರಿ ಎಂಬುದಾಗಿ ಅಭಿಪ್ರಾಯವ್ಯಕ್ತಪಡಿಸಿರುವುದಾಗಿ ವರದಿ ತಿಳಿಸಿದೆ.

ಐದನೇ ಜನರೇಶನ್ ಯುದ್ಧ ವಿಮಾನ ವಾಸ್ತವ ಸಂಗತಿಯಾಗಿದೆ. ಅದೇ ರೀತಿ ಮುಂದಿನ ಜನರೇಶನ್ ಯುದ್ಧ ವಿಮಾನ ಈಗಾಗಲೇ ಅದರ ನೀಲನಕ್ಷೆ ತಯಾರಾಗಿದೆ. ಹೀಗಾಗಿ ನಾವು ಯುದ್ಧದಲ್ಲಿ ಗೆಲ್ಲಲು ಯಾಕೆ ಭಯಪಡಬೇಕು? ಒಂದು ವೇಳೆ ಯುದ್ಧ ಇಲ್ಲ ಎಂದಾದ ಮೇಲೆ ನಾವು ತಡಮಾಡದೆ ದೇಶೀಯವಾಗಿ ಯುದ್ಧ ವಿಮಾನ ಸಾಮಗ್ರಿ ತಯಾರಿಕೆ ತಂತ್ರಜ್ಞಾನದಲ್ಲಿ ತೊಡಗಿಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.

ಇಲ್ಲವೇ ನಾವು ಪ್ರತಿಯೊಂದು ರಕ್ಷಣಾ ಸಾಮಗ್ರಿಗಳನ್ನು ವಿದೇಶದಿಂದಲೇ ಆಮದು ಮಾಡಿಕೊಳ್ಳಬೇಕಾಗುತ್ತದೆ. ನಾನು ಇಂದು ಮಿಗ್ 21 ಎಂಎಫ್ ಯುದ್ಧ ವಿಮಾನದಲ್ಲಿಯೇ ಸಂಚರಿಸುತ್ತಿದ್ದೇನೆ. ಇದು ಬರೋಬ್ಬರಿ 44 ವರ್ಷಗಳಷ್ಟು ಹಳೇಯ ಯುದ್ಧ ವಿಮಾನ. ನನಗೆ ತಿಳಿದಂತೆ ಹಳೇಯ ಕಾರು ಕೂಡಾ ರಸ್ತೆಯ ಮೇಲೆ ಓಡಾಡಲ್ಲ ಎಂದು ಧನೋವಾ ಹೇಳಿದ್ದಾರೆ.

ಟಾಪ್ ನ್ಯೂಸ್

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಲಕ್ಷಾಂತರ ರೂ. ವಂಚನೆ ಪ್ರಕರಣ; ಆರೋಪಿಗಳ ಬಂಧನ

Kasaragod ಲಕ್ಷಾಂತರ ರೂ. ವಂಚನೆ ಪ್ರಕರಣ; ಆರೋಪಿಗಳ ಬಂಧನ

Kundapura ಹಾಡಹಗಲೇ ದೇವಸ್ಥಾನದಿಂದ ನಗದು, ಸೊತ್ತು ಕಳವು: ಪ್ರಕರಣ ದಾಖಲು

Kundapura ಹಾಡಹಗಲೇ ದೇವಸ್ಥಾನದಿಂದ ನಗದು, ಸೊತ್ತು ಕಳವು: ಪ್ರಕರಣ ದಾಖಲು

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Ra

50% ಮಿತಿ ರದ್ದು, ಎಷ್ಟು ಬೇಕೋ ಅಷ್ಟೇ ಮೀಸಲು:ರಾಹುಲ್‌ ಗಾಂಧಿ

Rahul Gandhi 3

Rahul Gandhiವಿರುದ್ಧ ಶಿಕ್ಷಣ ತಜ್ಞರು, ಕುಲಪತಿಗಳು ಗರಂ

1-jaaa

Jet Airways ನರೇಶ್‌ ಗೋಯಲ್‌ಗೆ ಮಧ್ಯಾಂತರ ಜಾಮೀನು

rain 21

ಭೀಕರ ಮಳೆಗೆ ತತ್ತರಿಸಿದ ಮಣಿಪುರ, ಮೇಘಾಲಯ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Ra

50% ಮಿತಿ ರದ್ದು, ಎಷ್ಟು ಬೇಕೋ ಅಷ್ಟೇ ಮೀಸಲು:ರಾಹುಲ್‌ ಗಾಂಧಿ

Kasaragod ಲಕ್ಷಾಂತರ ರೂ. ವಂಚನೆ ಪ್ರಕರಣ; ಆರೋಪಿಗಳ ಬಂಧನ

Kasaragod ಲಕ್ಷಾಂತರ ರೂ. ವಂಚನೆ ಪ್ರಕರಣ; ಆರೋಪಿಗಳ ಬಂಧನ

Rahul Gandhi 3

Rahul Gandhiವಿರುದ್ಧ ಶಿಕ್ಷಣ ತಜ್ಞರು, ಕುಲಪತಿಗಳು ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.