ಜಿಲ್ಲಾಧ್ಯಕ್ಷರ ಬದಲಾವಣೆಗೆ ವೀಕ್ಷಕರ ನೇಮಕ
Team Udayavani, Aug 22, 2019, 3:00 AM IST
ಬೆಂಗಳೂರು: ಒಂಭತ್ತು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನು ಬದಲಾವಣೆ ಮಾಡುವ ಉದ್ದೇಶದಿಂದ ಜಿಲ್ಲಾ ಮುಖಂಡರಿಂದ ಮಾಹಿತಿ ಪಡೆಯಲು ಕೆಪಿಸಿಸಿ ವತಿಯಿಂದ ವೀಕ್ಷಕರನ್ನು ನೇಮಿಸಲಾಗಿದೆ. ಚಿತ್ರದುರ್ಗ- ಎಂ.ಸಿ.ವೇಣುಗೋಪಾಲ್, ಪಿ.ಎಂ.ಅಶೋಕ್-ದಾವಣಗೆರೆ, ಅಬ್ದುಲ್ ಜಬ್ಟಾರ್-ಬಾಗಲಕೋಟೆ, ಆರ್.ಬಿ. ತಿಮ್ಮಾಪುರ-ರಾಯಚೂರು, ತನ್ವೀರ್ಸೇಠ್-ದಕ್ಷಿಣ ಕನ್ನಡ, ಡಿ.ಆರ್. ಪಾಟೀಲ್-ವಿಜಯಪುರ, ಎಂ. ನಾರಾಯಣಸ್ವಾಮಿ-ಕೋಲಾರ, ಎಂ.ಎ.ಗೋಪಾಲಸ್ವಾಮಿ-ಚಿಕ್ಕಮಗಳೂರು, ಡಾ.ಶರಣ ಪ್ರಕಾಶ್ ಪಾಟೀಲ್-ಬೆಳಗಾವಿ ನಗರ ಮತ್ತು ಗ್ರಾಮೀಣ ಜಿಲ್ಲಾ ವೀಕ್ಷಕರನ್ನಾಗಿ ನೇಮಕ ಮಾಡಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಜಿ ಷಫಿಉಲ್ಲಾ ಆದೇಶ ಹೊರಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್