ಭಾರತ ತಂಡಗಳು ಚಾಂಪಿಯನ್ಸ್‌

ಒಲಿಂಪಿಕ್‌ ಟೆಸ್ಟ್‌ ಹಾಕಿ ಸರಣಿ

Team Udayavani, Aug 22, 2019, 5:24 AM IST

HOCKY

ಟೋಕಿಯೊ: “ಒಲಿಂಪಿಕ್‌ ಟೆಸ್ಟ್‌ ಹಾಕಿ ಸರಣಿ’ ಪಂದ್ಯಾವಳಿಯಲ್ಲಿ ಭಾರತದ ಪುರುಷರ ಹಾಗೂ ವನಿತಾ ತಂಡಗಳೆರಡೂ ಚಾಂಪಿಯನ್‌ ಆಗಿ ಹೊರಹೊಮ್ಮಿವೆ.

ಮೊದಲು ನಡೆದ ಪುರುಷರ ಫೈನಲ್‌ನಲ್ಲಿ ಭಾರತ ನ್ಯೂಜಿಲ್ಯಾಂಡ್‌ಗೆ 5-0 ಅಂತರದಿಂದ ಆಘಾತವಿಕ್ಕಿತು. ಅನಂತರದ ವನಿತಾ ಪ್ರಶಸ್ತಿ ಸಮರದಲ್ಲಿ ಆತಿಥೇಯ ಜಪಾನನ್ನು 2-1 ಗೋಲುಗಳಿಂದ ಹಿಮ್ಮೆಟ್ಟಿಸಿತು.ಈ ಜಯದೊಂದಿಗೆ ಪುರುಷರ ತಂಡ ರೌಂಡ್‌ ರಾಬಿನ್‌ ಲೀಗ್‌ ಪಂದ್ಯ ದಲ್ಲಿ ಕಿವೀಸ್‌ ವಿರುದ್ಧ ಅನುಭವಿಸಿದ 1-2 ಗೋಲುಗಳ ಸೋಲಿಗೂ ಸೇಡು ತೀರಿಸಿಕೊಂಡಿತು.

ಎಚ್ಚರಿಕೆ ಹಾಗೂ ಆಕ್ರಮಣಕಾರಿ ಆಟಕ್ಕಿಳಿದ ಭಾರತ 7ನೇ ನಿಮಿಷದಲ್ಲೇ ಪೆನಾಲ್ಟಿ ಕಾರ್ನರ್‌ ಅವಕಾಶ ಪಡೆದು ಗೋಲಿನ ಖಾತೆ ತೆರೆಯಿತು. ನಾಯಕ ಹರ್ಮನ್‌ಪ್ರೀತ್‌ ಸಿಂಗ್‌ ಅದ್ಭುತ ಹೊಡೆತದ ಮೂಲಕ 1  -0 ಮುನ್ನಡೆ ದೊರಕಿಸಿಕೊಟ್ಟರು.

9 ನಿಮಿಷಗಳಲ್ಲಿ 4 ಗೋಲು
ಕಿವೀಸ್‌ ಮೇಲೆ ಭಾರೀ ಹಿಡಿತ ಸಾಧಿಸಿದ ಭಾರತ ತನ್ನ ಅಷ್ಟೂ ಗೋಲುಗಳನ್ನು ಮಧ್ಯಾಂತರದ ಒಳಗಾಗಿ ದಾಖಲಿಸಿ ಪ್ರಾಬಲ್ಯ ಮೆರೆಯಿತು. ಸಮ್ಶೆàರ್‌ ಸಿಂಗ್‌ (18), ನೀಲಕಾಂತ್‌ ಶರ್ಮ (22), ಗುರುಸಾಹಿಬ್‌ಜೀತ್‌ ಸಿಂಗ್‌ (26), ಮನ್‌ದೀಪ್‌ ಸಿಂಗ್‌ (27) ಗೋಲು ಹೊಡೆದ ಇತರ ಆಟಗಾರರು. ಕೊನೆಯ 4 ಗೋಲುಗಳು 9 ನಿಮಿಷಗಳ ಅವಧಿಯಲ್ಲಿ ಸಿಡಿಸಿದ್ದು ಭಾರತದ ಪರಾಕ್ರಮಕ್ಕೆ ಸಾಕ್ಷಿ.ಮೊದಲಾರ್ಧದ ಈ ಗೋಲಿನ ಸುರಿಮಳೆ ಬಳಿಕ ಎರಡೂ ತಂಡಗಳ ತೀವ್ರತೆ ಕಡಿಮೆಗೊಂಡಿತು. 3ನೇ ಕ್ವಾರ್ಟರ್‌ನಲ್ಲಿ ನ್ಯೂಜಿಲ್ಯಾಂಡ್‌ ಮುಂದೆ ಗೋಲಿನ ಅವಕಾಶ ಇತ್ತಾದರೂ ಹರ್ಮನ್‌ಪ್ರೀತ್‌ ಸಿಂಗ್‌ ಇದನ್ನು ತಪ್ಪಿಸಿದರು.

ವನಿತೆಯರ ಸಂಭ್ರಮ
ವನಿತಾ ಫೈನಲ್‌ನಲ್ಲಿ ನವಜೋತ್‌ ಕೌರ್‌ ಮೊದಲು ಗೋಲಿನ ಖಾತೆ ತೆರೆದರು. ಈ ಗೋಲು 11ನೇ ನಿಮಿಷದಲ್ಲಿ ಬಂತು. ಮರು ನಿಮಿಷದಲ್ಲೇ ಮಿನಾಮಿ ಶಿಮಿಜು ಪಂದ್ಯವನ್ನು ಸಮಬಲಕ್ಕೆ ತಂದರು. ಬಳಿಕ 33ನೇ ನಿಮಿಷದಲ್ಲಿ ಲಾಲ್ರೆಮಿÕಯಾಮಿ ಅವರಿಂದ ಭಾರತದ 2ನೇ ಗೋಲು ದಾಖಲಾಯಿತು. ಭಾರತ ಕೊನೆಯ ವರೆಗೂ ಈ ಮುನ್ನಡೆಯನ್ನು ಕಾಯ್ದುಕೊಂಡಿತು.

ಟಾಪ್ ನ್ಯೂಸ್

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.