ಉಡುಂಬನಿಗೆ ಜೊತೆಯಾದ ಕಡಲೂರ ಹುಡುಗಿ ಚಿರಶ್ರೀ!


Team Udayavani, Aug 22, 2019, 3:33 PM IST

WhatsApp Image 2019-08-15 at 10.17.15 AM(1)

ಹಿಂದೆ ಅರವಿಂದ ಕೌಶಿಕ್ ನಿರ್ದೇಶನದಲ್ಲಿ ಮೂಡಿ ಬಂದಿದ್ದ ಹುಲಿರಾಯ ಚಿತ್ರದ ಮೂಲಕವೇ ನಾಯಕಿಯಾಗಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದವರು ಚಿರಶ್ರೀ ಅಂಚನ್. ಸಿನಿಮಾದಲ್ಲಿ ನಾಯಕಿಯರಲ್ಲೊಬ್ಬರಾಗಿ ಅವರ ಪಾತ್ರಕ್ಕೆ ಮೆಚ್ಚುಗೆ ವ್ಯಕ್ತವಾಗಿತ್ತು. ಅದಾದ ಬಳಿಕ ತನ್ನಿಚ್ಛೆಯಂಥಾದ್ದೇ ಕಥೆ ಮತ್ತು ಪಾತ್ರಕ್ಕಾಗಿ ಕಾದು ಕುಳಿತಿದ್ದ ಚಿರಶ್ರೀ ಪಾಲಿಗೆ ಸರ್ಪ್ರೈಸಿನಂತೆ ಒಲಿದು ಬಂದಿದ್ದ ಚಿತ್ರ ಉಡುಂಬಾ!

ನಿರ್ದೇಶಕ ಶಿವರಾಜ್ ಅಚ್ಚುಕಟ್ಟಾಗಿ ಕಥೆ ರೆಡಿ ಮಾಡಿಕೊಂಡು ಪ್ರತೀ ಪಾತ್ರಗಳಿಗೂ ಅದಕ್ಕೊಪ್ಪುವಂಥಾ ನಟ ನಟಿಯರ ಆಯ್ಕೆಯತ್ತ ಹೆಚ್ಚು ಗಮನ ನೆಟ್ಟಿದ್ದರಂತೆ. ಆದರೆ ತಾರಾಗಣವೆಲ್ಲ ಫೈನಲ್ ಆದರೂ ನಾಯಕಿಯಾಗಿ ಮಾತ್ರ ಯಾರನ್ನೂ ಆಯ್ಕೆ ಮಾಡಿಕೊಳ್ಳಲಾಗಿರಲಿಲ್ಲ. ಉಡುಂಬಾ ಚಿತ್ರದಲ್ಲಿ ನಾಯಕಿಯ ಪಾತ್ರ ಮುಗ್ಧತೆಯೇ ಮೈದಳೆದಂಥಾದ್ದು. ಆದರೆ ತುಸು ಅಂಥಾ ಛಾಯೆ ಇರೋ ಮುಖದ ಹುಡುಕಾಟದಲ್ಲಿದ್ದ ಶಿವರಾಜ್ ಕಣ್ಣಿಗೆ ಬಿದ್ದವರು ಕಡಲೂರಿನ ಚೆಲುವೆ ಚಿರಶ್ರೀ ಅಂಚನ್!

ಚಿರಶ್ರೀ ಕೂಡಾ ತನಗೆ ಪರಿಚಿತವಾಗಿರುವ ವಾತಾವರಣದಲ್ಲಿ ಘಟಿಸುವ ಕಥೆ ಮತ್ತು ತನಗೊಪ್ಪುವಂಥಾ ಸುಂದರವಾದ ಪಾತ್ರವನ್ನು ಮೆಚ್ಚಿಕೊಂಡು ಖುಷಿಯಿಂದಲೇ ಒಪ್ಪಿಕೊಂಡಿದ್ದರಂತೆ. ಬಳಿಕ ನಿರ್ದೇಶಕರ ನಿರೀಕ್ಷೆಗೂ ಮೀರಿದಂತೆ ಅವರ ಸಹಜಾಭಿನಯ ನೀಡಿದ್ದಾರೆ. ಇಲ್ಲಿ ಚಿರಶ್ರೀಯದ್ದು ಮಗ್ಧ ಹುಡುಗಿಯ ಪಾತ್ರ. ಇಂಥಾ ಹುಡುಗಿ ಪ್ರೀತಿಸಿದ ಸಾದಾ ಸೀದಾ ಹುಡುಗ ಘಟನೆಯೊಂದರಿಂದ ಉಡುಂಬನಾಗಿ ಅಬ್ಬರಿಸಿದಾಗ ಏನಾಗುತ್ತದೆ ಅನ್ನೋದರ ಸುತ್ತಲಿನ ರೋಚಕ ಕಥೆ ಚಿತ್ರದಲ್ಲಿದೆ. ಉಡುಂಬಾದಲ್ಲಿ ತಾನು ನಿರ್ವಹಿಸಿರುವ ಪಾತ್ರದ ಬಗ್ಗೆ ಚಿರಶ್ರೀಯವರಿಗೂ ಗಾಢವಾದ ಭರವಸೆಯಿದೆ. ಪಾತ್ರವೇ ತಮ್ಮನ್ನು ಚಿತ್ರರಂಗದಲ್ಲಿ ನೆಲೆಗೊಳ್ಳುವಂತೆ ಮಾಡುತ್ತದೆ ಎಂಬ ವಿಶ್ವಾಸವೂ ಅವರಲ್ಲಿದೆ.

ಟಾಪ್ ನ್ಯೂಸ್

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.