ನೀಲಕೋಡು ಶಂಕರ ಹೆಗಡೆಗೆ ಯಕ್ಷಮಿತ್ರರ ಗೌರವ


Team Udayavani, Aug 23, 2019, 5:00 AM IST

2

ಬಡಗುತಿಟ್ಟಿನ ಯಕ್ಷ ರಂಗದಲ್ಲಿ ಬಹುತೇಕ ಪ್ರಸಿದ್ಧ ಸ್ತ್ರೀವೇಷ ಕಲಾವಿದರು ನೇಪಥ್ಯಕ್ಕೆ ಸಂದ ಕಾಲದಲ್ಲಿ ಯಕ್ಷ ರಂಗಕ್ಕೆ ಬಂದವರು ಸ್ತ್ರೀ ವೇಷಧಾರಿ ನೀಲಕೋಡು ಶಂಕರ ಹೆಗಡೆ. ಅವರನ್ನು ಕೃಷ್ಣಾಜನ್ಮಾಷ್ಟಮಿಯ ಸಂದರ್ಭದಲ್ಲಿ ಯಕ್ಷಮಿತ್ರರು ಟೌನ್‌ಹಾಲ್‌ ಅಜ್ಜರಕಾಡು ಉಡುಪಿ ಇವರ ಸಾರಥ್ಯದಲ್ಲಿ ಗೌರವಿಸಲಾಗುವುದು.

ನೀಲಕೋಡುರವರು ತೀವ್ರ ಆಸಕ್ತಿಯ ಯಕ್ಷಗಾನವನ್ನು ಕಲಿಯಲು ಶ್ರೀಮಯ ಕಲಾಕೇಂದ್ರ ಗುಣವಂತೆ ಕೆರೆಮನೆಯನ್ನು ಯಕ್ಷ ಶಿಕ್ಷಣಕ್ಕೆ ಆಯ್ದುಕೊಂಡರು. ಮುಂದೆ ಇವರನ್ನು ತಿದ್ದಿತೀಡಿದವರು ಯಕ್ಷಗುರುಗಳಾದ ಹೆರಂಜಾಲು ಗೋಪಾಲ ಗಾಣಿಗರು, ವಿದ್ವಾನ್‌ ಗಣಪತಿ ಭಟ್‌, ಹಾಗೂ ಎ. ಪಿ. ಪಾಠಕ್‌ ಇವರುಗಳು. ಕೆರೆಮನೆ ಮೇಳದ ತಿರುಗಾಟದ ಸಮಯದಲ್ಲಿ ಶಂಭುಹೆಗಡೆಯವರು ಇವರಿಗೆ ಮಾರ್ಗದರ್ಶಕರಾಗಿ ಪ್ರಾಪ್ತಿಯಾದುದು ಯಕ್ಷಗಾನ ಕ್ಷೇತ್ರದಲ್ಲಿ ಪೂರ್ಣವಾಗಿ ತೊಡಗಿಸಿಕೊಳ್ಳುವುದಕ್ಕೆ ಅನುಕೂಲವಾಯಿತು.

ಕೆರೆಮನೆ, ಗುಂಡಬಾಳ, ಮಂದಾರ್ತಿ, ಕಮಲಶಿಲೆ, ಪೆರ್ಡೂರು, ಜಲವಳ್ಳಿ ಮೇಳಗಳಲ್ಲಿ ಒಟ್ಟು 24 ವರ್ಷ ಕಲಾವ್ಯವಸಾಯ ಮಾಡಿರುತ್ತಾರೆ. ದಿ. ಚಿಟ್ಟಾಣಿ ರಾಮಚಂದ್ರ ಹೆಗಡೆ, ಯಾಜಿ, ಧಾರೇಶ್ವರ, ಕೊಂಡದಕುಳಿ, ತೀರ್ಥಹಳ್ಳಿ ಮುಂತಾದ ಹಿರಿಯ ಕಲಾವಿದರ ಒಡನಾಟದಿಂದ ಕಲೆಯ ಅಳವನ್ನು ತಿಳಿಯಲು ಸಹಕಾರಿಯಾಯಿತು.

ಸ್ತ್ರೀ ವೇಷಕ್ಕೆ ಒಪ್ಪುವ ಆಳಂಗ, ಸ್ವರಭಾರ, ಭಾಷೆ, ಆಂಗಿಕಾಭಿನಯ ಸಹಿತ ಸ್ತ್ರೀ ಸಹಜ ಗುಣಲಕ್ಷಣಗಳು ಇವರ ಪಾತ್ರ ಚಿತ್ರಣದಲ್ಲಿ ಸೇರಿಕೊಂಡಿದೆೆ. ರಂಗನಡೆಯ ಸೂಕ್ಷ್ಮತೆಯ ಅಳವನ್ನರಿತ ನೀಲಕೋಡುರವರ ಭಸ್ಮಾಸುರ ಮೋಹಿನಿಯ ಮೋಹಿನಿ, ಸುಧಾನ್ವರ್ಜುನದ ಪ್ರಭಾವತಿ, ಚಂದ್ರಹಾಸ ಚರಿತ್ರೆಯ ವಿಷಯೇ ಮುಂತಾದ ಪಾತ್ರಗಳು ಅಪಾರ ಜನಮನ್ನಣೆ ಗಳಿಸಿವೆ.

ನಾಗವಲ್ಲಿ ಪ್ರಸಂಗದ ನಾಗವಲ್ಲಿ ಪಾತ್ರವು ಇವರಿಗೆ ತಾರಾಪಟ್ಟವನ್ನು ತಂದುಕೊಟ್ಟಿದೆ. ಆ ಪ್ರಸಂಗದಲ್ಲಿ ಇವರ ಭಾವಾಭಿನಯ ಮನೋಜ್ಞವಾಗಿತ್ತು. ಪುರುಷ ವೇಷವನ್ನೂ ಸಮರ್ಥವಾಗಿ ನಿಭಾಯಿಸುತ್ತಾರೆ.

ಶಂಕರ್‌ ಬಡಗಬೆಟ್ಟು

ಟಾಪ್ ನ್ಯೂಸ್

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.