ಹೌ ಟು ಮೇಕ್‌ ಟೀ


Team Udayavani, Aug 23, 2019, 5:00 AM IST

20

ಬಾಲ್ಯದ ನೆನಪುಗಳು ಎಷ್ಟು ಚಂದವಲ್ಲವೇ, ಎಲ್ಲರಿಗೂ ತಮ್ಮ ಶಾಲಾಜೀವನದಲ್ಲಿ ಸಾಕಷ್ಟು ಸವಿನೆನಪುಗಳು ಬಂದುಹೋಗುತ್ತವೆ. ಒಮ್ಮೆಯಾದರೂ ಟೀಚರ್‌ ಆಗಬೇಕೆಂಬ ಯೋಚನೆ ಬರುವುದು, ಅಮ್ಮನ ಸೀರೆಯೋ, ಅಕ್ಕನ ಶಾಲಾನ್ನೋ ಹಾಕಿಕೊಂಡು ತಮ್ಮ ಮೆಚ್ಚಿನ ಟೀಚರನ್ನು ಅನುಕರಣೆ ಮಾಡುವುದು- ಹೀಗೆ.

ಮೊನ್ನೆ ನೆಂಟರೊಬ್ಬರು ಮನೆಗೆ ಬಂದಾಗ ಚಹಾ ಮಾಡಿಕೊಟ್ಟೆ. ಅವರು, “ಆಹಾ! ಎಷ್ಟು ಚೆನ್ನಾಗಿ ಚಹಾ ಮಾಡುತ್ತೀಯಾ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಆ ಕ್ಷಣ ನನ್ನ ಬಾಲ್ಯದ ನೆನಪನ್ನು ಮೆಲುಕು ಹಾಕುವಂತೆ ಮಾಡಿತು.

ನಾನು ಚಹಾ ಮಾಡಲು ಕಲಿತದ್ದು 5ನೇ ತರಗತಿಯಲ್ಲಿ. ಒಮ್ಮೆ ಇಂಗ್ಲಿಷ್‌ ಪಾಠದಲ್ಲಿ ಹೌ ಟು ಮೇಕ್‌ ಟೀ ಎಂಬ ಚಟುವಟಿಕೆ ಇತ್ತು. ಆಗ ನಮ್ಮ ಟೀಚರ್‌, “ಇವತ್ತಿನಿಂದ ಪ್ರತಿಯೊಬ್ಬರೂ ತಾವೇ ಮನೆಯಲ್ಲಿ ಚಹಾ ತಯಾರಿ ಮಾಡಬೇಕು. ನಾನು ಯಾವತ್ತಾದರೂ ನಿಮ್ಮ ಮನೆಗೆ ಬಂದರೆ ನೀವೇ ಮಾಡಿದ ಚಹಾವನ್ನು ಕುಡಿದು ಹೇಗೆ ಇದೆ ರುಚಿ ಎಂದು ಹೇಳುತ್ತೇನೆ’ ಎಂದರು. ಅಂದೇ ಮನೆಗೆ ಓಡಿದವಳು, “ಅಮ್ಮಾ ಇವತ್ತು ನಾನೇ ಚಹಾ ಮಾಡುತ್ತೇನೆ ನಮ್ಮ ಟೀಚರ್‌ ಬರುತ್ತಾರೆ’ ಎಂದು ಹೇಳಿ ಚಹಾ ಮಾಡಲು ಕಲಿತೆ. ಟೀಚರ್‌ ಬರುವುದನ್ನು ಕಾಯುತ್ತ ಆವತ್ತಿನ ಚಹಾವನ್ನು ನಾನೇ ಕುಡಿದುಬಿಟ್ಟೆ. ಟೀಚರ್‌ ಒಂದು ದಿನವೂ ನಾನು ಮಾಡಿದ ಚಹಾದ ರುಚಿ ನೋಡಲು ಬರಲಿಲ್ಲ.

ಆದರೆ, ಅಂದಿನಿಂದ ಈವತ್ತಿನವರೆಗೂ ಚಹಾ ಮಾಡುವ ಕೆಲಸ ಮಾತ್ರ ನನಗೆ ಖಾಯಂ ಆಗಿಬಿಟ್ಟಿದೆ.

ದೀಪಶ್ರೀ
ದ್ವಿತೀಯ ಎಂ.ಎಸ್ಸಿ. ಮಣಿಪಾಲ ಅಕಾಡೆಮಿ ಆಫ್ ಹೈಯರ್‌
ಎಜುಕೇಶನ್‌, ಮಣಿಪಾಲ

ಟಾಪ್ ನ್ಯೂಸ್

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-19

Great Indian Hornbill:‌ ನಿಸರ್ಗದ ನಡುವೆ ಬಣ್ಣದ ಚಿತ್ತಾರ

ಇಂಗ್ಲಿಷ್‌ ಪದಕತೆ: ಅಧ್ಯಯನ

ಇಂಗ್ಲಿಷ್‌ ಪದಕತೆ: ಅಧ್ಯಯನ

bags

ಕರೋಲ್‌ಬಾಗ್‌ನ ಚೌಕಾಸಿ ಲೋಕ

ಬಾಲ್ಯವೇ ಮರಳಿ ಬಾ

ಬಾಲ್ಯವೇ ಮರಳಿ ಬಾ

Chukubuku-train

ಚುಕುಬುಕು ಟ್ರೇನ್‌ ಏರಿದಾಗ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.