ಸಚಿವ ಸ್ಥಾನಕ್ಕೆ ಪೈಪೋಟಿ ಒಳ್ಳೆಯದಲ್ಲ
Team Udayavani, Aug 25, 2019, 3:00 AM IST
ಬೆಳಗಾವಿ: ಸಚಿವ ಸ್ಥಾನಕ್ಕಾಗಿ ಶಾಸಕರ ಕಿತ್ತಾಟ ಸರಕಾರ ಹಾಗೂ ಜನರ ಮೇಲೆ ಬಹಳ ಪರಿಣಾಮ ಬೀರುತ್ತದೆ ಎಂದು ಕಾಂಗ್ರೆಸ್ನ ಹಿರಿಯ ಶಾಸಕ ಸತೀಶ ಜಾರಕಿಹೊಳಿ ಹೇಳಿದರು. ಶನಿವಾರ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಈ ರೀತಿ ಶಾಸಕರ ಕಿತ್ತಾಟದಿಂದ ಒಳ್ಳೆಯ ಆಡಳಿತ ಕೊಡಲಾಗದು. ಸಚಿವ ಸ್ಥಾನಕ್ಕೆ ಹೆಚ್ಚಿನ ಪೈಪೋಟಿ ಕೂಡ ಒಳ್ಳೆಯದಲ್ಲ ಎಂದರು.
“ನಾನು ಹಾಗೂ ಉಮೇಶ ಕತ್ತಿ ಮೊದಲಿಂದಲೂ ಕೂಡಿಯೇ ಓಡಾಡುತ್ತೇವೆ. ಅವರ ಪಕ್ಷ ಅವರಿಗೆ, ನಮ್ಮ ಪಕ್ಷ ನಮಗೆ. ಪಕ್ಷದ ವಿಷಯ ಬಂದಾಗ ಬೇರೆ, ಬೇರೆಯಾಗಿ ಕೆಲಸ ಮಾಡುತ್ತೇವೆ’ ಎಂದು ಹೇಳಿದರು. ಬಾಲಚಂದ್ರ ಅವರಿಗೆ ಸಚಿವ ಸ್ಥಾನ ಸಿಗದೆ ಇರುವುದಕ್ಕೆ ರಮೇಶ ಜಾರಕಿಹೊಳಿ ಕಾರಣ ಎಂಬ ವಿಷಯಕ್ಕೆ ಪ್ರತಿಕ್ರಿಯೆ ನೀಡಿದ ಸತೀಶ, “ಇದರ ಬಗ್ಗೆ ನನಗೆ ಸಂಪೂರ್ಣ ಮಾಹಿತಿ ಇಲ್ಲ. ಅದು ಅವರ ಆಂತರಿಕ ವಿಚಾರ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್