ಲಿಂಗತ್ವ ಅಲ್ಪಸಂಖ್ಯಾಕರಿಗೆ ಧ್ವನಿಭಾಷಿಕ ಚಿಕಿತ್ಸೆಯ ಪಾತ್ರ

"ಹುದುಗಿರುವ ವ್ಯಕ್ತಿಗೆ ಧ್ವನಿ ನೀಡುವುದು'

Team Udayavani, Aug 25, 2019, 5:05 AM IST

s

ಸಾಂದರ್ಭಿಕ ಚಿತ್ರ.

ಕಳೆದ ಸಂಚಿಕೆಯಿಂದ-ಪುರುಷರು ಮತ್ತು ಮಹಿಳೆಯರದು ಎಂದು ಸ್ಥಾಪಿತವಾಗಿರುವ ಸಂವಹನ ವಿಧಾನಗಳನ್ನು ಆಯಾ ಲಿಂಗದ ನಿರ್ದಿಷ್ಟ ಲಕ್ಷಣ ಎಂಬುದಾಗಿ ಭಾವಿಸಲಾಗುತ್ತದೆ. ಸ್ತ್ರೀಯರದು ಕೀರಲಾದ ಉನ್ನತ ಸ್ಥಾಯಿಯ ಸ್ವರ, ಪುರುಷರದು ಕೆಳ ಸ್ಥಾಯಿಯ ಸ್ವರ ಎಂದು ಸ್ವೀಕೃತವಾಗಿರುತ್ತದೆ; ಇದೇವೇಳೆ ಪುರುಷರಿಗೆ ಹೋಲಿಸಿದರೆ ಸ್ತ್ರೀಯರದು ಮೃದು ಮತ್ತು ಸ್ಪಷ್ಟವಾದ ಮಾತುಗಾರಿಕೆ ಎನ್ನಲಾಗುತ್ತದೆ. ದೈಹಿಕ ಹಾವಭಾವಗಳು, ಕೈಕರಣಗಳು, ಎದುರಿನ ಮಾತುಗಾರನಿಂದ ಇರಿಸಿಕೊಳ್ಳುವ ಅಂತರ, ಕಣೊ°àಟ ಮತ್ತು ನಗು ಕೂಡ ಪುರುಷರು ಮತ್ತು ಸ್ತ್ರೀಯರಲ್ಲಿ ಭಿನ್ನವಾಗಿರುತ್ತವೆ. ಲಿಂಗತ್ವ ಅಲ್ಪಸಂಖ್ಯಾಕರಿಗೆ ಧ್ವನಿಭಾಷಿಕ ಚಿಕಿತ್ಸೆಯು ಸಂವಹನದ ಈ ಅಂಶಗಳ ಬಗೆಗೂ ಗಮನ ಹರಿಸುತ್ತದೆ. ಈ ಬದಲಾವಣೆಗಳು ಆಯಾ ಲಿಂಗದ ಹೆಚ್ಚು ಚೆನ್ನಾದ ಪ್ರತಿನಿಧೀಕರಣಕ್ಕೆ ಸಹಾಯ ಮಾಡುತ್ತವೆ; ಪರಿಣಾಮವಾಗಿ ಆತ್ಮವಿಶ್ವಾಸ, ಕಲ್ಯಾಣ ಮತ್ತು ಜೀವನ ಗುಣಮಟ್ಟವೂ ವೃದ್ಧಿಸುತ್ತದೆ.

ಲಿಂಗತ್ವ ಅಲ್ಪಸಂಖ್ಯಾಕರಿಗಾಗಿ ಲಭ್ಯವಿರುವ ಧ್ವನಿ ಭಾಷಿಕ ಚಿಕಿತ್ಸೆಯು ಅವರು ಸಮಾಜದಲ್ಲಿ ಉತ್ತಮವಾಗಿ ಬೆರೆಯಲು ಸಹಾಯ ಮಾಡುತ್ತದೆ. ಧ್ವನಿ ಭಾಷಿಕ ಚಿಕಿತ್ಸಕ /ಭಾಷಾ ಚಿಕಿತ್ಸಕರು ಈ ಲಿಂಗತ್ವ ಅಲ್ಪಸಂಖ್ಯಾಕರನ್ನು ವಿಶ್ಲೇಷಿಸಲು ಮತ್ತು ನಿರ್ವಹಿಸಲು ತರಬೇತಿ ಹೊಂದಿ ಪ್ರಮಾಣೀಕೃತರಾಗಿರುತ್ತಾರೆ.

ಲಿಂಗತ್ವ ಅಲ್ಪಸಂಖ್ಯಾಕರ ಬಗ್ಗೆ ಯಾವುದೇ ತಾರತಮ್ಯ ಅಥವಾ ಹೇವರಿಕೆ ಇಲ್ಲದೆ ಅಗತ್ಯವಾದ ಚಿಕಿತ್ಸೆಯನ್ನು ಅವರು ಒದಗಿಸುತ್ತಾರೆ. ಪ್ರತೀ ವರ್ಷ ಎಪ್ರಿಲ್‌ 16ನ್ನು “ವಿಶ್ವ ಧ್ವನಿ ದಿನ’ವನ್ನಾಗಿ ಆಚರಿಸಲಾಗುತ್ತದೆ. ಧ್ವನಿಯ ಪ್ರಾಮುಖ್ಯದ ಬಗ್ಗೆ ಜನಸಮುದಾಯದಲ್ಲಿ ಅರಿವನ್ನು ವೃದ್ಧಿಸುವುದು ಈ ದಿನಾಚರಣೆಯ ಗುರಿಗಳಲ್ಲಿ ಒಂದಾಗಿದೆ. “ವಿಶ್ವ ಧ್ವನಿ ದಿನ’ ಮಾತ್ರವಲ್ಲದೆ ವರ್ಷದುದ್ದಕ್ಕೂ ನಾವು ನಮ್ಮ ನಮ್ಮದೇ ಧ್ವನಿ ಮತ್ತು ಜನ ಸಮುದಾಯದ ಧ್ವನಿಯ ಬಗ್ಗೆ ಸಹಾನುಭೂತಿ ಮತ್ತು ಪ್ರೀತಿಯುಳ್ಳವರಾಗಿರೋಣ. ಇದು ನಮ್ಮ ಧ್ವನಿಯನ್ನು ಗುರುತಿಸಿ ಸಂತೋಷವಾಗಿ ಜೀವಿಸಲು ಸಹಕಾರಿಯಾಗುತ್ತದೆ.

ಟಾಪ್ ನ್ಯೂಸ್

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.