ಸುಬ್ರಹ್ಮಣ್ಯ-ಮಂಜೇಶ್ವರ ಸಂಪರ್ಕ ರಸ್ತೆ ಕಡಿತ ಭೀತಿ


Team Udayavani, Aug 25, 2019, 5:06 AM IST

r-15

ಸುಬ್ರಹ್ಮಣ್ಯ: ಐತಿಹಾಸಿಕ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯವನ್ನು ಸಂಪರ್ಕಿಸುವ ಪ್ರಮುಖ ರಸ್ತೆಗಳಲ್ಲಿ ಒಂದಾದ ಈಗ ಸಂಪರ್ಕ ಕಡಿತದ ಭೀತಿ ಎದುರಿಸುತ್ತಿದೆ.

ಸುಬ್ರಹ್ಮಣ್ಯ-ಮಂಜೇಶ್ವರ ಸಂಪರ್ಕ ರಸ್ತೆಯ ಪರ್ವತಮುಖಿ ತಲುಪುವ ಮುಂಚಿತ ಕುಮಾರಧಾರ ನದಿಯ ಬಳಿ ರಸ್ತೆ ಅಂಚಿನ ಗುಡ್ಡದ ಮೇಲಿರುವ ಮರವೊಂದು ರಸ್ತೆಗೆ ಬಾಗಿ ನಿಂತಿದೆ. ಇದು ರಸ್ತೆಗೆ ಉರುಳಿ ಬೀಳಲು ಕ್ಷಣಗಣನೆ ಮಾಡುತ್ತಿದೆ.

ಈ ಮರದ ಬುಡದಲ್ಲಿ ಮಣ್ಣು ಸವಕಳಿ ಉಂಟಾಗಿದ್ದು, ಮರ ಬಿದ್ದಲ್ಲಿ ಅದರ ಜತೆ ಗುಡ್ಡವೂ ಜರಿಯುವ ಸಾಧ್ಯತೆ ಇದೆ. ಮುಂದೆ ಇದು ಬೃಹತ್‌ ಪ್ರಮಾಣದ ಸಮಸ್ಯೆಗೂ ಕಾರಣವಾಗುವ ಸಾಧ್ಯತೆಗಳಿವೆ. ಮರ ಬಾಗಿ ಬೀಳಲು ಸಿದ್ಧವಾದ ಸ್ಥಳದ ಮೇಲ್ಮೈ ಗುಡ್ಡ ಪ್ರದೇಶವಾಗಿದ್ದು, ಬೃಹತ್‌ ಗಾತ್ರದಲ್ಲಿದೆ. ರಸ್ತೆಗೆ ಚಾಚಿಕೊಂಡೇ ಈ ಗುಡ್ಡವಿದೆ. ರಸ್ತೆ ಅಂಚಿನ ಗುಡ್ಡದಲ್ಲಿ ಸಾಲಿಗೆ ಇನ್ನೂ ಕೆಲವು ಸಣ್ಣಪುಟ್ಟ ಮರಗಳು ರಸ್ತೆಗೆ ಬಾಗಿಕೊಂಡಿವೆ. ಅಪಾಯದ ಸ್ಥಿತಿ ಎದುರಿಸುತ್ತಿರುವ ಈ ರಸ್ತೆಯ ಇನ್ನೊಂದು ಭಾಗದಲ್ಲಿ ಕುಮಾರಧಾರಾ ನದಿ ಹರಿಯುತ್ತಿದೆ. ಕುಸಿತದ ಭೀತಿ ಯಲ್ಲಿರುವ ಗುಡ್ಡವೂ ಬೃಹತ್‌ ಗಾತ್ರ ದಲ್ಲಿದ್ದು, ಹಿಂದೆಯೂ ಈ ಸ್ಥಳದ ಆಸುಪಾಸಿನಲ್ಲಿ ಗುಡ್ಡ ಜರಿದು ಸಮಸ್ಯೆ ಆಗಿತ್ತು. ಮರಗಳ ಬುಡಗಳೇ ದುರ್ಬಲವಾಗಿವೆ. ಇದು ಮತ್ತಷ್ಟು ಸಮಸ್ಯೆಗಳಿಗೆ ದಾರಿ ಮಾಡಿಕೊಡುವ ಮುನ್ಸೂಚನೆ ಸಿಕ್ಕಿದೆ. ಜಾಗವೂ ಇಕ್ಕಟ್ಟಾಗಿರುವುದರಿಂದ ಗುಡ್ಡ ಜರಿದು ಬಿದ್ದರೆ ಸಂಪೂರ್ಣ ಸಂಪರ್ಕವೇ ನಷ್ಟವಾಗುತ್ತದೆ.

ನಿರ್ಲಕ್ಷಿಸುವಂತಿಲ್ಲ
ಗುಡ್ಡದ ಣ್ಣು, ಮರಗಳ ಜತೆಗೆ ರಸ್ತೆಗೆ ಉರುಳಲು ದೊಡ್ಡ ಬಂಡೆಗಳೂ ಕಾಯುತ್ತಿವೆ. ಮಣ್ಣು, ಮರಗಳೊಂದಿಗೆ ಕಲ್ಲುಗಳೂ ರಸ್ತೆಗೆ ಜಾರಿ ಬಂದಲ್ಲಿ ಅಪಾಯದ ತೀವ್ರತೆ ಹೆಚ್ಚುವುದು ಖಚಿತ. ವಾಹನಗಳು ಸಾಗುವ ಸಂದರ್ಭದಲ್ಲಿ ಅವಘಡಗಳು ಆಗುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ವಹಿಸುವುದು ಸೂಕ್ತ.

•ಬಾಲಕೃಷ್ಣ ಭೀಮಗುಳಿ

ಟಾಪ್ ನ್ಯೂಸ್

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady: ತೀವ್ರ ಜ್ವರ; ಅರ್ಚಕ ಸಾವು

Uppinangady: ತೀವ್ರ ಜ್ವರ; ಅರ್ಚಕ ಸಾವು

Bantwala: ಫರಂಗಿಪೇಟೆ; ಬೈಕ್‌ ಢಿಕ್ಕಿಯಾಗಿ ಗಾಯ

Bantwala: ಫರಂಗಿಪೇಟೆ; ಬೈಕ್‌ ಢಿಕ್ಕಿಯಾಗಿ ಗಾಯ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

16-uv-fusion

Aranthodu: ವಾಹನಗಳ ಮಧ್ಯೆ ಸರಣಿ ಅಪಘಾತ; ಬೈಕ್ ಸವಾರ ಗಂಭೀರ ಗಾಯ

ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು

ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam 2

ಕೆಸೆಟ್‌: ತಾತ್ಕಾಲಿಕ ಅಂಕ ಪ್ರಕಟ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Protest: ಪ್ರಜ್ವಲ್‌, ರೇವಣ್ಣ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

Protest: ಪ್ರಜ್ವಲ್‌, ರೇವಣ್ಣ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.