ಮಾನವೀಯ ಕಳಕಳಿಯ ಜನ್ಮಾಷ್ಟಮಿ


Team Udayavani, Aug 25, 2019, 8:48 AM IST

suh

ಉಡುಪಿ: ಜನ್ಮಾಷ್ಟಮಿ ಅಂದರೆ ವಿಶಿಷ್ಟಗಳ ಕಲರವ. ಲೀಲೋತ್ಸವದ ಸೊಬಗನ್ನು ಅಸ್ವಾದಿಸಲು ಸೇರಿರುವ ಜನಸಾಗರ. ಅಪ್ಪನ ಹೆಗಲ ಮೇಲೆ ಕೂತು ಉತ್ಸವದ ಮೆರಗನ್ನು ನೋಡುವ ಪುಟ್ಟ ಮಗುವಿನ ನೋಟ. ಇದನ್ನೆಲ್ಲ ಸೆರೆಹಿಡಿಯಲು ಕಾಯುವ ಛಾಯಾಗ್ರಾಹಕನ ಕ್ಯಾಮರಾ ಕಣ್ಣು. ಮನೋರಂಜನೆಯೊಂದಿಗೆ ಮಾನವೀಯತೆಯನ್ನು ಸಾರುವ ನಾನಾ ವೇಷಧಾರಿಗಳು.

ಉಡುಪಿಯ ಬೀದಿಯಲ್ಲಿ ಮಳೆಯನ್ನು ಲೆಕ್ಕಿಸದೆ ಒಂದಿಷ್ಟು ವಿವಿಧ ವೇಷಗಳ ತಂಡಗಳು ಆರ್ಥಿಕವಾಗಿ ಚಿಕಿತ್ಸೆ ನೆರವನ್ನು ನೀಡಲು ಧನಸಂಗ್ರಹ ಮಾಡುತ್ತಿದ್ದಾರೆ. ಉಡುಪಿಯ ಯಂಗ್ ಫ್ರೆಂಡ್ಸ್ ಡಯಾನ ಎನ್ನುವ ತಂಡ ವಿಶಿಷ್ಟವಾದ ವೇಷವನ್ನು ಧರಿಸಿ ‘ವೇಷಕ್ಕೊಂದು ಮಾನವೀಯ ಅರ್ಥ’ ಎನ್ನುವ ಪರಿಕಲ್ಪನೆಯನ್ನು ಇಟ್ಟುಕೊಂಡು ಅನಾರೋಗ್ಯ ಪೀಡಿತ ಎರಡು ಪುಟ್ಟ ಮಕ್ಕಳ ಚಿಕಿತ್ಸೆ ನೆರವನ್ನು ನೀಡಲು ಮುಂದಾಗಿದೆ.

ಕಳೆದ ವರ್ಷದಂತೆ ಈ ವರ್ಷವೂ ವೇಷಧಾರಿಯಾಗಿ ಅನಾರೋಗ್ಯ ಪೀಡಿತ ಮಕ್ಕಳಿಗೆ ನೆರವಾಗುವ ಇವರ ಕಾಯಕಲ್ಪಕ್ಕೆ ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದ್ದು.

ಚರ್ಮ ರೋಗದಿಂದ ತತ್ತರಿಸುತ್ತಿರುವ ಮೂಡುಬಿದಿರೆಯ ಪಣಪಿಲ ಗ್ರಾಮದ ಮೂರು ವರ್ಷದ ಲಾವಣ್ಯ ಎನ್ನುವ ಪುಟ್ಟ ಮಗುವಿನ ಚಿಕಿತ್ಸೆಗೆ ಆರ್ಥಿಕವಾಗಿ ನೆರವಾಗುತ್ತಿದೆ ಈ ಯಂಗ್ ಫ್ರೆಂಡ್ಸ್ ತಂಡ.ಇದರ ಜೊತೆಗೆ ಉಡುಪಿಯ ಹೂಡೆ ಕದಿಕೆಯ ನಾಲ್ಕು ವರ್ಷದ ಜೀವನ್ ರಕ್ತ ಕ್ಯಾನ್ಸರ್ ಪೀಡಿಗಿನಿಂದ ನರಳುತ್ತಿದ್ದಾನೆ.ಇವನ ಚಿಕಿತ್ಸೆಗೆ ನೆರವಾಗುವ ನಿಟ್ಟಿನಲ್ಲಿ ಯಂಗ್ ಫ್ರೆಂಡ್ಸ್ ಡಯಾನ ತಂಡದ ಸದಸ್ಯರು ನಗರದ ನಾನಾ ಬೀದಿಯಲ್ಲಿ ಸಹಾಯದ ಧನದ ಡಬ್ಬಿ ಹಿಡಿದು ಮಾನವೀತೆಯನ್ನು ಸಾರುತ್ತಿದ್ದಾರೆ.ಇಂಥ ವೇಷಧಾರಿಗಳ ಪ್ರಯತ್ನಕ್ಕೆ ‌ನಾವು ನೀವೂ ಕೈ ಜೋಡಿಸಿಕೊಂಡು ವೇಷಕ್ಕೊಂದು ಮಾನವೀಯತೆಯ ಅರ್ಥವನ್ನು ಕೊಡುವ.

ಸುಹಾನ್ ಶೇಕ್

ಟಾಪ್ ನ್ಯೂಸ್

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

BJP Symbol

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

arrested

ನೂಪುರ್‌ ಶರ್ಮಾ, ಬಿಜೆಪಿ ಶಾಸಕನ ಹತ್ಯೆ ಸಂಚು: ಮೌಲ್ವಿ ಬಂಧನ

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.