ಸಮರ್ಪಕ ವಿದ್ಯುತ್‌ ಒದಗಿಸಿ

ನಾಗಲಾಪುರ 33 ಕೆವಿ ವಿದ್ಯುತ್‌ ಪ್ರಸರಣ ಕೇಂದ್ರ ಎದುರು ರೈತರ ಧರಣಿ

Team Udayavani, Aug 25, 2019, 1:29 PM IST

25-Agust-26

ಮುದಗಲ್ಲ: ಸಮರ್ಪಕ ವಿದ್ಯುತ್‌ ಪೂರೈಕೆಗೆ ಆಗ್ರಹಿಸಿ ನಾಗಲಾಪುರ 33 ಕೆವಿ ವಿದ್ಯುತ್‌ ಪ್ರಸರಣ ಕೇಂದ್ರದ ಎದುರು ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ಮುದಗಲ್ಲ: ಪದೇಪದೇ ವಿದ್ಯುತ್‌ ಕಡಿತದಿಂದ ರೋಸಿ ಹೋದ ನಾಗಲಾಪುರ ಗ್ರಾಮಸ್ಥರು ಸಮರ್ಪಕ ವಿದ್ಯುತ್‌ ಪೂರೈಕೆಗೆ ಆಗ್ರಹಿಸಿ ಗ್ರಾಮದಲ್ಲಿನ 33 ಕೆವಿ ವಿದ್ಯುತ್‌ ಪ್ರಸರಣ ಕೇಂದ್ರದ ಎದುರಿಗೆ ಶನಿವಾರ ಪ್ರತಿಭಟನೆ ನಡೆಸಿದರು.

ಕಳೆದ ಒಂದು ವರ್ಷದಿಂದ ವಿದ್ಯುತ್‌ ಕಣ್ಣಾಮುಚ್ಚಾಲೆ ಆಟ ನಿಂತಿಲ್ಲ, ಜೆಸ್ಕಾಂ ಅಧಿಕಾರಿಗಳಿಗೆ ಕೇಳಿದರು ಲೈನ್‌ ಟ್ರಿಪ್‌, ಲೈನ್‌ ಫಾಲ್ಟ್ , ಜಂಪ್‌ ಕಟ್ ಆಗಿದೆ, ಲೈನ್‌ ಕಟ್ಟಾಗಿದೆ ಎಂಬ ಉತ್ತರ ನೀಡುತ್ತಾರೆ. ನಾಗಲಾಪುರ ಪ್ರಸರಣ ಕೇಂದ್ರದಿಂದ ಸಿಂಧನೂರು, ಮಸ್ಕಿ ತಾಲೂಕಿನ ಹಳ್ಳಿಗಳಲ್ಲದೇ ಕೊಪ್ಪಳ ಜಿಲ್ಲೆಯ ಹಳ್ಳಿಗಳಿಗೂ ವಿದ್ಯುತ್‌ ಒದಗಿಸಲಾಗುತ್ತಿದೆ. ಇದರಿಂದಾಗಿ ಗ್ರಾಮದಲ್ಲಿ ಪದೇಪದೆ ವಿದ್ಯುತ್‌ ಕೈಕೊಡುತ್ತಿದೆ. ಆಯಾ ತಾಲೂಕಿನ ಹಳ್ಳಿಗಳಿಗೆ ಬೇರೆ ವ್ಯವಸ್ಥೆ ಮಾಡಿಕೊಳ್ಳಬೇಕು. ಈ ಹಿಂದೆ ಎರಡ್ಮೂರು ಬಾರಿ ಪ್ರತಿಭಟನೆಗೆ ಮುಂದಾದಾಗ ಅಧಿಕಾರಿಗಳು ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದರು. ಆದರೆ ಈವರೆಗೆ ಸಮಸ್ಯೆ ಬಗೆಹರಿಸಿಲ್ಲ, ಈಗ ಒಂದು ವಾರದಿಂದ ನಿರಂತರ ಜ್ಯೋತಿ ಲೈನ್‌ ಹಾಗೂ ರೈತರ ಪಂಪ್‌ಸೆಟ್‌ಗೆ ವಿದ್ಯುತ್‌ ಇಲ್ಲದೇ ಕುಡಿಯುವ ನೀರಿಗೆ ಪರದಾಡುವಂತಾಗಿದೆ. ಅಧಿಕಾರಿಗಳು ಬರುವರೆಗೆ ಪ್ರತಿಭಟನೆ ಹಿಂಪಡೆಯುವದಿಲ್ಲ ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದರು.

ಮೆದಕಿನಾಳ ಸೆಕ್ಷನ್‌ ವಿಭಾಗವನ್ನು ನಾಗಲಾಪುರ ಸೆಕ್ಷನ್‌ನಿಂದ ಬೇರ್ಪಡಿಸಬೇಕು ಎಂದು ಗ್ರಾಪಂ ಸದಸ್ಯ ಲಕ್ಷ್ಮಣ ರಾಠೊಡ ಆಗ್ರಹಿಸಿದರು.

ಲಿಂಗಸುಗೂರ ಜಿಸ್ಕಾಂ ಎಇಇ ಬನ್ನಪ್ಪ ಕರಿಬಂಟನಾಳ ಸ್ಥಳಕ್ಕೆ ಆಗಮಿಸಿ ಕನ್ನಾಳ ಲೈನ್‌ ತೆರವುಗೊಳಿಸಿ ವಿದ್ಯುತ್‌ ಸಂಪರ್ಕ ನೀಡಿದ ಬಳಿಕ ಮತ್ತು ಧರಣಿ ನಿರತರೊಂದಿಗೆ ಮಾತನಾಡಿ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದರಿಂದ ಗ್ರಾಮಸ್ಥರು ಪ್ರತಿಭಟನೆ ಹಿಂಪಡೆದರು.

ಗ್ರಾಪಂ ಸದಸ್ಯರಾದ ಲಕ್ಷ್ಮಣ ರಾಠೊಡ, ಛತ್ರಪ್ಪ ಪೂಜಾರಿ, ಶಿವನಗೌಡ ಪೊಲೀಸ್‌ ಪಾಟೀಲ, ತಾಪಂ ಮಾಜಿ ಸದಸ್ಯ ಶರಣಪ್ಪ ಮಸ್ಕಿ, ಪ್ರಾಂತ ರೈತ ಸಂಘದ ಮುಖಂಡ ಆಂಜನೇಯ, ರಾಮಣ್ಣ ಗೌಂಡಿ, ಯಂಕಪ್ಪ ಒಡ್ಡರ್‌, ಬಸವರಾಜ, ಬಸವರಾಜ ಗೌಂಡಿ, ಯಮನೂರ, ಪ್ರಕಾಶ, ಬಾಲನಗೌಡ, ವೀರೇಶ, ಶ್ರೀಕಾಂತಗೌಡ ಗುತ್ತೆದಾರ, ದ್ಯಾಮಣ್ಣ ಗೌಂಡಿ, ಮುತ್ತಣ್ಣ, ಗ್ಯಾನನಗೌಡ, ಜಗನ್ನಾಥ, ಶಿವು ಸೇರಿದಂತೆ ಅನೇಕರು ಇದ್ದರು.

ನಾಗಲಾಪುರ 33 ಕೆವಿ ವಿದ್ಯುತ್‌ ಪ್ರಸರಣ ಕೇಂದ್ರದಿಂದ ಮಸ್ಕಿ ತಾಲೂಕಿನ ಹಳ್ಳಿಗಳಿಗೆ ವಿದ್ಯುತ್‌ ಪೂರೈಸಲಾಗಿದೆ. ಅಲ್ಲಿನ ಲೈನ್‌ಮನ್‌ಗಳು ಸಮಸ್ಯೆಗಳನ್ನು ಬೇಗ ಪರಿಹರಸದ್ದರಿಂದ ವಿದ್ಯುತ್‌ ಪೂರೈಕೆಯಲ್ಲಿ ಸಮಸ್ಯೆಯಾಗುತ್ತಿದೆ.
ಬನ್ನೆಪ್ಪ ಕರಿಬಂಟನಾಳ,
ಜೆಸ್ಕಾಂ ಕಾರ್ಯಪಾಲನಾ ಅಭಿಯಂತರ,
ಲಿಂಗಸುಗೂರ ಉಪವಿಭಾಗ.

ಟಾಪ್ ನ್ಯೂಸ್

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.