ಈ ತರಕಾರಿಗಳನ್ನು ಬೇರೆ ಬೇರೆ ಇಟ್ಟರೆ ಸೇಫ್!

 ಒಟ್ಟಿಗೆ ಇಟ್ಟರೆ ಏನಾಗುತ್ತೆ ಗೊತ್ತಾ?

Team Udayavani, Aug 25, 2019, 8:10 PM IST

24

ತರಕಾರಿಗಳ ಶಾಪಿಂಗ್‌ ತೆರಳುವಾಗ ಎಲ್ಲರ ಮಾಡುವ ಮೊದಲ ತಪ್ಪು ಒಂದೇ ಚೀಲದಲ್ಲಿ ಹಣ್ಣುಗಳು ಹಾಗೂ ತರಕಾರಿಗಳನ್ನು ಹಾಕುವುದು. ಹಾಗೆಯೇ ಮನೆಯಲ್ಲಿ ರೆಫ್ರಿಜರೇಟ್‌ನಲ್ಲಿಯೂ ಎಲ್ಲ ತರಕಾರಿಗಳನ್ನು, ಹಣ್ಣು ಹಂಪಲುಗಳನ್ನು ಜತೆಯಲ್ಲಿ ಇರಿಸುವುದು. ನಿಜವಾಗಿಯೂ ಎಲ್ಲ ತರಕಾರಿಗಳನ್ನು ಜತೆಗಿಡಬಾರದು.

ಮುಳ್ಳುಸೌತೆ
ಮುಳ್ಳುಸೌತೆಯೊಂದಿಗೆ ಯಾವುದೇ ತರಕಾರಿಗಳನ್ನು ಸ್ಟೋರ್‌ ಮಾಡಬೇಡಿ. ಅವುಗಳನ್ನು ಪ್ರತ್ಯೇಕವಾಗಿ ಸ್ಟೋರ್‌ ಮಾಡಬೇಕು. ಒಂದು ವೇಳೆ ಮುಳ್ಳುಸೌತೆಯನ್ನು ನಿಂಬೆ, ಬಾಳೆಹಣ್ಣು ಅಥವಾ ಟೊಮೋಟೊದೊಂದಿಗೆ ಇರಿಸಿದರೆ ಅದು ಎಥಿಲೀನ್‌ ಅನಿಲ ಅನ್ನು ಉತ್ಪತ್ತಿ ಮಾಡುತ್ತದೆ. ಇದು ಮುಳ್ಳು ಸೌತೆಯನ್ನು ಬೇಗ ಕೆಡುವಂತೆ ಮಾಡುತ್ತದೆ. ಫ್ರಿಜ್‌xನಲ್ಲಿ ಮುಳ್ಳುಸೌತೆಯನ್ನು ಪ್ರತ್ಯೇಕೆವಾಗಿಸಿ ಹಾಗೂ ಯಾವುದೇ ಹಣ್ಣುಗಳನ್ನು ಅದರ ಜತೆ ಇರಿಸಬೇಡಿ.

ಕುಂಬಳಕಾಯಿ ಹಾಗೂ ಸೇಬು
ಕುಂಬಳಕಾಯಿ ಎಲ್ಲರಿಗೂ ಇಷ್ಟ. ಆದರೆ ಇದನ್ನು ಸೇಬು ಹಾಗೂ ಪಿಯರ್ನಿಂದ ದೂರವಿರಿಸಿದರೆ ಅದಷ್ಟು ಒಳ್ಳೆಯದು. ಯಾಕೆಂದರೆ ಈ ಎರಡು ಹಣ್ಣುಗಳು ಕುಂಬಳಕಾಯಿಗೆ ಉತ್ತಮವಲ್ಲ. ಅದನ್ನು ತುಸು ಬೆಚ್ಚನೆ ಜಾಗದಲ್ಲಿ ಸ್ಟೋರ್‌ ಮಾಡುವುದು ಉತ್ತಮ. ಇದು ಕುಂಬಳಕಾಯಿಗಳನ್ನು 6 ತಿಂಗಳು ಕೆಡದಂತೆ ಇಡಲು ಸಹಕರಿಯಾಗುತ್ತದೆ

ಸಿಹಿಗೆಣಸು ಹಾಗೂ ಆಲೂಗೆಡ್ಡೆ
ಇವುಗಳನ್ನು ಪೇಪರ್‌ ಬ್ಯಾಗ್‌ನಲ್ಲಿ ಸ್ಟೋರ್‌ ಮಾಡುವುದು ಉತ್ತಮ. ಈ ತರಕಾರಿಗಳಲ್ಲಿ ಪೋಷಕಾಂಶಗಳು ಸಮೃದ್ಧವಾಗಿವೆ ಹಾಗೂ ಪ್ರತ್ಯೇಕವಾಗಿ ತೆಗೆದಿಡುವುದು ಒಳ್ಳೆಯದು. ಮಾತ್ರವಲ್ಲದೇ ಇವುಗಳನ್ನು ಫ್ರಿಡ್ಜ್ನಲ್ಲಿಡಬೇಡಿ. ಇದರಿಂದ ಇವುಗಳು ಬಹುಬೇಗನೆ ಕೊಳೆಯುತ್ತವೆ.

ಸೇಬು ಹಾಗೂ ಕಿತ್ತಳೆ
ಹಣ್ಣುಗಳನ್ನು ಜತೆಯಾಗಿ ಶೇಖರಿಸಿಡಲು ನೀವು ಬಯಸಿದರೆ ಸೇಬು ಮತ್ತು ಕಿತ್ತಳೆ ಹಣ್ಣನ್ನು ಮಾತ್ರ ಜತೆಯಲ್ಲಿರಿಸಬೇಡಿ. ಈ ಹಣ್ಣುಗಳು ಕೂಡ ಎಥಿಲೀನ್‌ ಗ್ಯಾಸ್‌ ಅನ್ನು ಉತ್ಪತ್ತಿ ಮಾಡುತ್ತವೆ. ಸೇಬನ್ನು ಫ್ರಿಡ್ಜ್ ನಲ್ಲಿರಿಸಿದರೆ ಕಿತ್ತಳೆ ಹಣ್ಣನ್ನು ಮಾತ್ರ ಅದರೊಂದಿಗೆ ಇರಿಸಬೇಡಿ. ಜಾಲರಿ ಚೀಲದಲ್ಲಿ ಕಿತ್ತಳೆ ಹಣ್ಣುಗಳನ್ನು ಇಡುವುದು ಸೂಕ್ತ. ಆ ಚೀಲ ಹಣ್ಣಿನ ಸುತ್ತ ಗಾಳಿಯಾಡುವಂತೆ ಮಾಡುತ್ತದೆ.

ಈರುಳ್ಳಿ ಹಾಗೂ ಆಲೂಗಡ್ಡೆ
ಭಾರತೀಯರು ಒಂದೇ ಬುಟ್ಟಿಯಲ್ಲಿ ಈರುಳ್ಳಿ ಹಾಗೂ ಆಲೂಗಡ್ಡೆಯನ್ನು ಶೇಖರಿಸಿಡುವುದು ಸಾಮಾನ್ಯ. ಈರುಳ್ಳಿಗಳು ಆಲೂಗಡ್ಡೆಯನ್ನು ಕೆಡಿಸುತ್ತದೆ. ಅವುಗಳನ್ನು ಪ್ರತ್ಯೇಕವಾಗಿ ತೆರೆದ ಬುಟ್ಟಿಗಳಲ್ಲಿ ಶೇಖರಿಸಿಡಿ. ಪೇಪರ್‌ ಚೀಲಗಳಲ್ಲಿ ಶೇಖರಿಸುವುದು ಕೂಡ ಅವುಗಳನ್ನು ಕೆಡದಂತೆ ಕಾಪಾಡಲು ಸಹಕಾರಿ. ಈರುಳ್ಳಿಯನ್ನು ಬೆಳ್ಳುಳ್ಳಿಯೊಂದಿಗೆ ಸ್ಟೋರ್‌ ಮಾಡಬಹುದು.

ರಮ್ಯಾ. ಎಂ.ಕೆ.

ಟಾಪ್ ನ್ಯೂಸ್

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

earrtiyukjhg

ನೋಡಿ ಸ್ವಾಮಿ ದುಬಾರಿ ಮೀನಿನ ಕಥೆ… ಒಂದು ಕೆಜಿಗೆ 5 ಸಾವಿರದಿಂದ 17 ಸಾವಿರ..!

food recipes

ಸಿಂಪಲ್‌ ಬಿಳಿ ಕಡಲೆ ಉಪ್ಪುಕಾರಿ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

holige

ಯುಗಾದಿಯ ವಿಶೇಷ ಖಾದ್ಯ ಹೂರಣದ ಹೋಳಿಗೆ

Jolad-nucchu

ದೇಹಕ್ಕೆ ತಂಪು ಈ ಜೋಳದ ನುಚ್ಚು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.