ಮಾಸ್ಟರ್‌ಪ್ಲ್ರಾನ್‌ ಸಂತ್ರಸ್ತರಿಗೆ ಸೂಕ್ತ ಪರಿಹಾರ


Team Udayavani, Aug 26, 2019, 11:17 AM IST

26-Agust-9

ವಿಜಯಪುರ: ನಗರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಚಾಲನೆ ನೀಡಿದರು.

ವಿಜಯಪುರ: ನಗರದಲ್ಲಿ ಮಾಸ್ಟರ್‌ಪ್ಲ್ರಾನ್‌ ಕಾಮಗಾರಿಯಲ್ಲಿ ಮನೆ, ನಿವೇಶನ, ಅಂಗಡಿ ಹಾಗೂ ಬಯಲು ಸ್ಥಳ ಕಳೆದುಕೊಳ್ಳುವ ಪ್ರತಿಯೊಬ್ಬ ಸಂತ್ರಸ್ತರಿಗೂ ಸರ್ಕಾರ ನಿಗದಿ ಮಾಡಿರುವ ಪರಿಹಾರ ವಿತರಿಸುವುದಾಗಿ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಭರವಸೆ ನೀಡಿದರು.

ನಗರದ ವಾರ್ಡ್‌ ನಂ. 8 ರಾಮಪ್ರಸಾದ ಗಲ್ಲಿಯ ಮರಗಮ್ಮ ದೇವಿ ದೇವಸ್ಥಾನ ಜೀರ್ಣೋದ್ಧಾರ ಹಾಗೂ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ವಿಜಯಪುರ ನಗರದ ಶಿವಾಜಿ ಮಹಾರಾಜರ ವೃತ್ತದಿಂದ ಅಥಣಿ ರಿಂಗ್‌ ರಸ್ತೆವರೆಗೆ ಮಾಸ್ಟರ್‌ಪ್ಲ್ಯಾನ್‌ ಕಾಮಗಾರಿಗೆ ಈಗಾಗಲೇ ಸರ್ಕಾರ ಅನುಮೋದನೆ ನೀಡುವುದರ ಜೊತೆಗೆ ಅನುದಾನವನ್ನೂ ಒದಗಿಸಿದೆ. ಅಥಣಿ ರಿಂಗ್‌ ರಸ್ತೆಯಿಂದ ಸಿಂದಗಿ ನಾಕಾವರೆಗೆ ಮಾಸ್ಟ್‌ರ್‌ಪ್ಲ್ಯಾನ್‌ ಮಾಡಿ ಸಿಸಿ ರಸ್ತೆ ನಿರ್ಮಾಣಕ್ಕಾಗಿ ಯೋಜನೆ ರೂಪಿಸಲಾಗಿದೆ ಎಂದರು.

ಶೀಘ್ರವೇ ನಗರದಲ್ಲಿ ನಿರ್ಮಿಸುತ್ತಿರುವ ಆಶ್ರಯ ಮನೆಗಳ ನಿರ್ಮಾಣ ಪೂರ್ಣಗೊಳಿಸಿ ಹಂಚಿಕೆ ಮಾಡಲಾಗುತ್ತದೆ. ಅಟಲ್ ಬಿಹಾರಿ ವಾಜಪೇಯಿ ವಸತಿ ಯೋಜನೆ ಅಡಿಯಲ್ಲಿ 1.80 ಲಕ್ಷ ರೂ.ನಲ್ಲಿ ಮನೆ ಹಂಚಿಕೆ ಮಾಡಲಾಗುತ್ತಿದೆ. ಸ್ವಂತ ನಿವೇಶನ ಹೊಂದಿದವರಿಗೆ ಕಟ್ಟಡ ನಿರ್ಮಿಸಲು ಹಣಕಾಸಿನ ನೆರವು ನೀಡುವ ಯೋಜನೆ ಸಹ ಚಾಲ್ತಿಯಲ್ಲಿದೆ. ಈಗಾಗಲೇ ಈ ಯೋಜನೆಯನ್ನು ಸಮರ್ಪಕವಾಗಿ ಹಾಗೂ ಪಾರದರ್ಶಕವಾಗಿ ತಲುಪಿಸುವ ಉದ್ದೇಶದಿಂದ ಕಚೇರಿಯಲ್ಲಿ ಸಿಬ್ಬಂದಿ ನಿಯೋಜಿಸಲಾಗಿದೆ. ಸಾರ್ವಜನಿಕರು ಕಚೇರಿಗೆ ಭೇಟಿ ನೀಡಿ ಅವಶ್ಯಕ ದಾಖಲೆ ಹಾಗೂ ಯೋಜನೆಯ ಸಮಗ್ರ ಮಾಹಿತಿ ಪಡೆಯಬೇಕು. ಸರ್ಕಾರದ ಯೋಜನೆಗಳ ಕುರಿತು ಮಾಹಿತಿ ನೀಡಲು ಹಾಗೂ ಸೌಲಭ್ಯಗಳನ್ನು ತಲುಪಿಸಲು ನಗರ ಶಾಸಕರ ಕಾರ್ಯಾಲಯ ಸದಾ ಸೇವೆಗೆ ಸಿದ್ಧವಾಗಿದೆ ಎಂದರು.

ಇನ್ನೂ ರಾಮಪ್ರಸಾದ ಗಲ್ಲಿ ಸೇರಿದಂತೆ ಎಲ್ಲ ಬಡಾವಣೆಗಳ ಮೂಲ ಸೌಕರ್ಯ ಕಲ್ಪಿಸಲು ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದು ನಗರದ ಸರ್ವತೋಮುಖ ಪ್ರಗತಿಯೇ ಆದ್ಯ ಗುರಿ ಎಂದರು. ಇದಲ್ಲದೇ ನಗರದ ಕಲಾಲ್ ಗಲ್ಲಿಯ ಸೂರ್ಯವಂಶಿಯ ಕ್ಷತ್ರಿಯ ಕಲಾಲ್ ಸಮಾಜದ ಅಂಬಾಭವಾನಿ ದೇವಾಲಯದಲ್ಲಿ ಶಾಸಕರ ನಿಧಿಯಲ್ಲಿ 5 ಲಕ್ಷ ರೂ. ಮೌಲ್ಯದ ಸಮುದಾಯ ಭವನ ನಿರ್ಮಾಣಕ್ಕೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಭೂಮಿ ಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದರು.

ಮುಖಂಡರಾದ ಪರಶುರಾಮ ರಜಪೂತ, ಉಮೇಶ ವಂದಾಲ, ವಿಜಯಕುಮಾರ ಚವ್ಹಾಣ, ಘನಶ್ಯಾಮ್‌ ಪಾಂಡೆ, ಕಲಾಲ್ ಸಮಾಜದ ಅಧ್ಯಕ್ಷರಾದ ನಗರಸಭೆ ಮಾಜಿ ಅಧ್ಯಕ್ಷ ಗಜಾನನ ಚೌಧರಿ, ಶಿವು ಗುಡ್ಯಾಳ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

IMD

ಮತದಾನಕ್ಕೆ ಬಿಸಿಲು ಅಡ್ಡಿಯಾಗದಿರಲಿ

ಅಪಹೃತ ಮಹಿಳೆ ಸಿಆರ್‌ಪಿಸಿ 164ರಡಿ ಹೇಳಿಕೆ ನೀಡಲು ಒಪ್ಪಿಗೆ: ಪ್ರಜ್ವಲ್‌ಗೆ ಸಂಕಷ್ಟ

ಅಪಹೃತ ಮಹಿಳೆ ಸಿಆರ್‌ಪಿಸಿ 164ರಡಿ ಹೇಳಿಕೆ ನೀಡಲು ಒಪ್ಪಿಗೆ: ಪ್ರಜ್ವಲ್‌ಗೆ ಸಂಕಷ್ಟ

MP Prajwal ರೇವಣ್ಣಗೆ ವಾಟ್ಸ್‌ಆ್ಯಪ್‌ ನೋಟಿಸ್‌

MP Prajwal ರೇವಣ್ಣಗೆ ವಾಟ್ಸ್‌ಆ್ಯಪ್‌ ನೋಟಿಸ್‌

1-ewewewqewe

Karkare ಯನ್ನು ಕೊಂದಿದ್ದು ಕಸಬ್‌ ಅಲ್ಲ,RSS ನಂಟಿದ್ದ ಪೊಲೀಸ್‌: ಕಾಂಗ್ರೆಸ್‌ ನಾಯಕ

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

1-KL-S

Amethi;ನಾನು ಗಾಂಧಿ ಕುಟುಂಬದ ಸೇವಕನಲ್ಲ: ಕಾಂಗ್ರೆಸ್‌ ಅಭ್ಯರ್ಥಿ

1-qweqeq

Bihar;10 ವರ್ಷ ಜೈಲು ಶಿಕ್ಷೆ: ಪರೋಲ್‌ ಮೇಲೆ ಬಂದು ಚುನಾವಣ ಪ್ರಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

Belthangady ವೇಣೂರಿನ ಬಾಹುಬಲಿಗೆ ಮಸ್ತಕಾಭಿಷೇಕ; ವಿರಾಟ್‌ ವಿರಾಗಿಗೆ ಮಜ್ಜನ ಸಮಾಪನ

Belthangady ವೇಣೂರಿನ ಬಾಹುಬಲಿಗೆ ಮಸ್ತಕಾಭಿಷೇಕ; ವಿರಾಟ್‌ ವಿರಾಗಿಗೆ ಮಜ್ಜನ ಸಮಾಪನ

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

IMD

ಮತದಾನಕ್ಕೆ ಬಿಸಿಲು ಅಡ್ಡಿಯಾಗದಿರಲಿ

ಅಪಹೃತ ಮಹಿಳೆ ಸಿಆರ್‌ಪಿಸಿ 164ರಡಿ ಹೇಳಿಕೆ ನೀಡಲು ಒಪ್ಪಿಗೆ: ಪ್ರಜ್ವಲ್‌ಗೆ ಸಂಕಷ್ಟ

ಅಪಹೃತ ಮಹಿಳೆ ಸಿಆರ್‌ಪಿಸಿ 164ರಡಿ ಹೇಳಿಕೆ ನೀಡಲು ಒಪ್ಪಿಗೆ: ಪ್ರಜ್ವಲ್‌ಗೆ ಸಂಕಷ್ಟ

MP Prajwal ರೇವಣ್ಣಗೆ ವಾಟ್ಸ್‌ಆ್ಯಪ್‌ ನೋಟಿಸ್‌

MP Prajwal ರೇವಣ್ಣಗೆ ವಾಟ್ಸ್‌ಆ್ಯಪ್‌ ನೋಟಿಸ್‌

1-ewewewqewe

Karkare ಯನ್ನು ಕೊಂದಿದ್ದು ಕಸಬ್‌ ಅಲ್ಲ,RSS ನಂಟಿದ್ದ ಪೊಲೀಸ್‌: ಕಾಂಗ್ರೆಸ್‌ ನಾಯಕ

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.