ಓದುಗರನ್ನು ಯೋಚನೆಗೆ ಹಚ್ಚುವ ಸಾಹಿತ್ಯ ರಚನೆ ಆಗಲಿ

ಕೆ. ಗಿರಿಜಾ ಅವರ 'ತತ್ರಾಣಿ' ಕೃತಿ ಬಿಡುಗಡೆ ಕಾರ್ಯಕ್ರಮದಲ್ಲಿ ಕಲಬುರಗಿಯ ಕರ್ನಾಟಕ ಕೇಂದ್ರೀಯ ವಿದ್ಯಾಲಯದ ಪ್ರಾಧ್ಯಾಪಕ ಡಾ| ವಿಕ್ರಮ ವಿಸಾಜಿ ಅಭಿಮತ

Team Udayavani, Aug 26, 2019, 4:08 PM IST

26-Agust-34

ರಾಯಚೂರು: ನಗರದ ಕನ್ನಡ ಭವನದಲ್ಲಿ ಕೆ.ಗಿರಿಜಾ ರಾಜಶೇಖರ ಅವರ ತತ್ರಾಣಿ ಕೃತಿ ಲೋಕಾರ್ಪಣೆ ಮಾಡಲಾಯಿತು.

ರಾಯಚೂರು: ಬರಹದಲ್ಲಿನ ಸೂಕ್ಷ್ಮತೆ ಓದುಗರನ್ನು ಸೆಳೆಯಬೇಕು. ಯೋಚನೆಗೆ ಹಚ್ಚುವ ಸಾಹಿತ್ಯ ರಚಿಸುವತ್ತ ಯುವ ಬರಹರಾರರು ಮುಂದಾಗಬೇಕು ಎಂದು ಕಲಬುರಗಿ ಕರ್ನಾಟಕ ಕೇಂದ್ರೀಯ ವಿದ್ಯಾಲಯದ ಪ್ರಾಧ್ಯಾಪಕ ಡಾ| ವಿಕ್ರಮ ವಿಸಾಜಿ ಹೇಳಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಸಹಯೋಗದಲ್ಲಿ ನಗರದ ಕನ್ನಡ ಭವನದಲ್ಲಿ ನಡೆದ ಕೆ.ಗಿರಿಜಾ ರಾಜಶೇಖರ ಅವರ ತತ್ರಾಣಿ ಕೃತಿ ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು.

ಬರಹ ಓದಿದಾಗ ಅದು ಅಧಿಕೃತ, ಪ್ರಾಮಾಣಿಕತೆಯಿಂದ ಕೂಡಿದೆ ಎನಿಸಬೇಕು. ಅಂಥ ಕೃತಿಗಳಿಗೆ ಮಾತ್ರ ಮಹತ್ವ ಜಾಸ್ತಿ. ಜಾತಿ, ಧರ್ಮ, ಗುಂಪು, ಪ್ರದೇಶ ಮೀರಿ ಯೋಚಿಸುವ ಬರಹಗಾರನಿಂದ ಮಾತ್ರ ಉತ್ತಮ ಕೃತಿಗಳ ನಿರೀಕ್ಷೆ ಸಾಧ್ಯ ಎಂದರು.

ಯುವ ಬರಹಗಾರರು ತಮಗರಿವಿಲ್ಲದೆಯೇ ಆತಂಕಕ್ಕೆ ಒಳಗಾಗುತ್ತಿದ್ದಾರೆ. ಅದರಿಂದ ಮುಕ್ತಗೊಳ್ಳುವ ದಾರಿ ಕಂಡುಕೊಳ್ಳದ ವಿನಃ ಬರವಣಿಗೆ ಅಸಾಧ್ಯ. ಒಳನೋಟಗಳನ್ನು ನೀಡುವ ಸಾಹಿತಿ ಪರಿಪೂರ್ಣ ಬರಹಗಾರನಾಗಬಲ್ಲ. ಸಾಮಾಜಿಕ, ರಾಜಕೀಯ ಧಾರ್ಮಿಕದಂಥ ಸೂಕ್ಷ ್ಮ ತೆಗಳು ಬರಹದಲ್ಲಿ ದಾಖಲಾಗುತ್ತವೆ. ಲೇಖಕರಿಗೆ ಒಳ್ಳೆಯ ಕಾಲದ ಕಲ್ಪನೆ ಇರಬೇಕು. ಕೃತಿಗಳಲ್ಲಿ ಅದು ಕಂಡು ಬರಬೇಕು. ಭಯದಿಂದ ಕೂಡಿದ ಬರವಣಿಗೆಯಿಂದ ಸಮಾಜಕ್ಕೆ ಸಂದೇಶ ನೀಡಲು ಸಾಧ್ಯವಿಲ್ಲ. ದಿಟ್ಟತನ ತೋರಿ ಬರೆದಿದ್ದಕ್ಕೆ ಇಂದಿಗೂ ನಾವು ವಚನಗಳನ್ನು ಅಧ್ಯಯನ ಮಾಡುತ್ತೇವೆ ಎಂದರು.

ನೆಲದ ವಾಸ್ತವಗಳಿಗೆ, ಬಿಕ್ಕಟ್ಟುಗಳಿಗೆ ಸ್ಪಂದಿಸಿ ಬರೆಯುವ ಕೃತಿಗಳು ಸಾಹಿತ್ಯ ವಲಯದಲ್ಲಿ ದಾಖಲಾಗಲೇಬೇಕು. ಗ್ರಾಮೀಣ ಬದುಕಿನ ಮುಖಗಳ ಅನಾವರಣ, ಜಾಗತೀಕರಣ ಹೇಗೆ ವಿರೋಧಿಸಬೇಕು ಎಂಬುದನ್ನು ಬರಹಗಾರ ದಾಖಲಿಸಬೇಕು. ಎಡಪಂಥೀಯ ಹೋರಾಟಕ್ಕೆ ನೆಲೆ ನೀಡಿದ ಜಿಲ್ಲೆ ರಾಯಚೂರು. ಶೋಷಿತರ ಪರ ಧ್ವನಿಯಾಗಿ ಅನೇಕ ಕೃತಿಗಳು ಹೊರಬಂದಿದ್ದು, ತತ್ರಾಣಿ ಕೃತಿಯೂ ಜಾತಿ, ಧರ್ಮ, ಮೌಡ್ಯತೆಯ ವಿರುದ್ಧ ಮಾನವೀಯ ಗುಣಗಳನ್ನು ಪ್ರಸ್ತುತ ಪಡಿಸಿದೆ ಎಂದರು.

ಸಾಹಿತಿ ಪವನಕುಮಾರ್‌ ಗುಂಡೂರಾವ್‌ ಕೃತಿ ಪರಿಚಯಿಸಿದರು. ಕಸಾಪ ಜಿಲ್ಲಾಧ್ಯಕ್ಷ ಬಸವಪ್ರಭು ಪಾಟೀಲ ಬೆಟ್ಟದೂರು ಅಧ್ಯಕ್ಷತೆ ವಹಿಸಿದ್ದರು. ಲೇಖಕಿ ಕೆ.ಗಿರಿಜಾ ರಾಜಶೇಖರ, ಸಾಹಿತಿ ದಸ್ತಗೀರಸಾಬ್‌ ದಿನ್ನಿ, ಭೀಮಣ್ಣ ಇಟಗಿ, ಉರುಕುಂದಪ್ಪ ನಾಯಕ ಇತರರಿದ್ದರು. ಕಸಾಪ ಗೌರವ ಕಾರ್ಯದರ್ಶಿ ಜೆ.ಎಲ್. ಈರಣ್ಣ ಸ್ವಾಗತಿಸಿದರು.

ಟಾಪ್ ನ್ಯೂಸ್

ಸಿ.ಟಿ. ರವಿ

Pen drive Case; ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು: ಸಿ.ಟಿ. ರವಿ

jairam ramesh

PM ಮೋದಿ ಒಬಿಸಿ ಮೀಸಲಾತಿಗೆ ಕೋಮು ಬಣ್ಣ ನೀಡಲು ಪ್ರಯತ್ನಿಸುತ್ತಿದ್ದಾರೆ: ಕಾಂಗ್ರೆಸ್

1BP

NADA; ಕುಸ್ತಿಪಟು ಬಜರಂಗ್ ಅನಿರ್ದಿಷ್ಟಾವಧಿಗೆ ಅಮಾನತು: ಒಲಿಂಪಿಕ್ಸ್‌ ಭಾಗಿ ಅನುಮಾನ

8-

ಸಂವಿಧಾನ ಬದಲಿಸುವ BJPಗೆ ಬುದ್ಧಿ ಕಲಿಸಲು Congress ಪಕ್ಷ ಗೆಲ್ಲಬೇಕು: ದರ್ಶನ್ ಧ್ರುವನಾರಾಯಣ

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

15

ʼIndian 2ʼ ರಿಲೀಸ್ ಮುಂದೂಡಿಕೆ ಬೆನ್ನಲ್ಲೇ ಧನುಷ್‌ ʼರಾಯನ್‌ʼ ಬಿಡುಗಡೆಗೆ ಪ್ಲ್ಯಾನ್

England Women’s Cricket Team Selection Using AI Technology

AI ತಂತ್ರಜ್ಞಾನ ಬಳಸಿ ಇಂಗ್ಲೆಂಡ್‌ ಮಹಿಳಾ ಕ್ರಿಕೆಟ್‌ ತಂಡದ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿ.ಟಿ. ರವಿ

Pen drive Case; ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು: ಸಿ.ಟಿ. ರವಿ

8-

ಸಂವಿಧಾನ ಬದಲಿಸುವ BJPಗೆ ಬುದ್ಧಿ ಕಲಿಸಲು Congress ಪಕ್ಷ ಗೆಲ್ಲಬೇಕು: ದರ್ಶನ್ ಧ್ರುವನಾರಾಯಣ

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

7-haveri

Haveri: ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ; ವಿಡಿಯೋ ವೈರಲ್

dvs

Bellary; ಸಿದ್ದರಾಮಯ್ಯ ಹುಚ್ಚು ರಾಜಕಾರಣಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ: ಸದಾನಂದ ಗೌಡ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಿ.ಟಿ. ರವಿ

Pen drive Case; ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು: ಸಿ.ಟಿ. ರವಿ

jairam ramesh

PM ಮೋದಿ ಒಬಿಸಿ ಮೀಸಲಾತಿಗೆ ಕೋಮು ಬಣ್ಣ ನೀಡಲು ಪ್ರಯತ್ನಿಸುತ್ತಿದ್ದಾರೆ: ಕಾಂಗ್ರೆಸ್

1BP

NADA; ಕುಸ್ತಿಪಟು ಬಜರಂಗ್ ಅನಿರ್ದಿಷ್ಟಾವಧಿಗೆ ಅಮಾನತು: ಒಲಿಂಪಿಕ್ಸ್‌ ಭಾಗಿ ಅನುಮಾನ

8-

ಸಂವಿಧಾನ ಬದಲಿಸುವ BJPಗೆ ಬುದ್ಧಿ ಕಲಿಸಲು Congress ಪಕ್ಷ ಗೆಲ್ಲಬೇಕು: ದರ್ಶನ್ ಧ್ರುವನಾರಾಯಣ

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.