ಕೌಟುಂಬಿಕ ಕಲಹ ನದಿಗೆ ಹಾರಿದ ತಾಯಿ ಮಗಳು
Team Udayavani, Aug 26, 2019, 4:39 PM IST
ಮಂಡ್ಯ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮನನೊಂದ ಗ್ರಹಿಣಿಯೊಬ್ಬಳು ತನ್ನ ಮಗಳೊಂದಿಗೆ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ಸಮೀಪದ ಗಂಜಾಂನಲ್ಲಿ ಸೋಮವಾರ ಸಂಭವಿಸಿದೆ.
ಘಟನೆಯಲ್ಲಿ ತಾಯಿ ಕುಸುನಾ ಬಾನು ಅವರನ್ನು ರಕ್ಷಣೆ ಮಾಡಲಾಗಿದ್ದು ಮಗಳು ಜಯಿಮಾ ಕೌಸರ್(10) ನದಿ ನೀರಿನ ಸೆಳೆತಕ್ಕೆ ಕೊಚ್ಚಿಹೋಗಿದ್ದು ಹುಡುಕಾಟ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಮೈಸೂರಿನ ಎನ್.ಆರ್.ಮೊಹಲ್ಲ ನಿವಾಸಿಯಾದ ಕುಸುನಾ ಬಾನು ಮನೆಯಲ್ಲಿಯ ಕೌಟುಂಬಿಕ ಹಿನ್ನಲೆಯಲ್ಲಿ ತನ್ನ ಮಗಳೊಂದಿದೆ ಗಂಜಾಂನಲ್ಲಿರುವ ಸಂಗಮದಲ್ಲಿ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಅದೃಷ್ಟವಶಾತ್ ತಾಯಿಯನ್ನು ರಕ್ಷಿಸಿದ ಸ್ಥಳೀಯರು ಮಗಳನ್ನು ರಕ್ಷಣೆ ಮಾಡಲು ಸಾಧ್ಯವಾಗದೆ ನದಿ ನೀರಿನ ಸೆಳೆತಕ್ಕೆ ಕೊಚ್ಚಿಹೋಗಿದ್ದಾಳೆ. ಕೊಚ್ಚಿ ಹೋದ ಶವಕ್ಕಾಗಿ ಅಗ್ನಿ ಶಾಮಕ ಸಿಬ್ಬಂದಿ, ಸ್ಥಳೀಯ ಈಜುಗಾರರಿಂದ ಹುಡುಕಾಟ ನಡೆಯುತ್ತಿದೆ.
ಸ್ಥಳಕ್ಕೆ ಶ್ರೀರಂಗಪಟ್ಟಣ ಟೌನ್ ಠಾಣೆ ಪೋಲೀಸರ ಭೇಟಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ
Prajwal Case; ತಮ್ಮ ಹೆಸರು ಬಳಸದಂತೆ ಕೋರ್ಟ್ ತಡೆ ತಂದ ಎಚ್ ಡಿಡಿ, ಎಚ್ ಡಿಕೆ
Tragedy: ಹೃದಯಘಾತದಿಂದ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಮೃತ್ಯು…
Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು
BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ
MUST WATCH
ಹೊಸ ಸೇರ್ಪಡೆ
Koratagere: ಸಾಲ ಬಾಧೆ ತಾಳಲಾರದೆ ರೈತ ಆತ್ಮಹತ್ಯೆಗೆ ಶರಣು
Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು
Maharashtra ;120 ಅಡಿ ಜಲಪಾತದಿಂದ ಹಾರಿದ ಯುವಕ ಮೃತ್ಯು: ವಿಡಿಯೋ ವೈರಲ್
HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?
65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್ ಸಾಧನೆ: ಹರಿಪ್ರಕಾಶ ಕೋಣೆಮನೆ