ಶಾಸ್ತ್ರೀಯ ಸಂಗೀತ ಅನಂತವಾದುದು: ಚಿನ್ನಾ


Team Udayavani, Aug 27, 2019, 5:55 AM IST

26KSDE10

ಕಾಸರಗೋಡು : ಸಂಗೀತದ ಆಳವನ್ನು ತಿಳಿಯಲು ಒಂದು ಜನ್ಮ ಸಾಲದು. ಅದನ್ನು ಅರಿಯಲು ಅಷ್ಟು ಸುಲಭವಲ್ಲ. ಶಾಸ್ತ್ರೀಯ ಸಂಗೀತ ಅನಂತವಾದುದು. ಸಂಗೀತ ಒಲಿಯಬೇಕಾದರೆ ನಿರಂತರ ಅಭ್ಯಾಸ, ಶ್ರದ್ಧೆ, ತ್ಯಾಗ, ಅಚಲವಾದ ವಿಶ್ವಾಸ, ಮನೋಬಲ ಬೇಕಾಗುತ್ತದೆ ಎಂದು ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ, ಚಿತ್ರ ನಟ, ನಿರ್ದೇಶಕ ಕಾಸರಗೋಡು ಚಿನ್ನಾ ಅವರು ಹೇಳಿದರು.

ವಿದ್ಯಾನಗರದ ಚಿನ್ಮಯ ಕಾಲನಿಯಲ್ಲಿ ರುವ ಶ್ರೀ ಗೋಪಾಲಕೃಷ್ಣ ಸಂಗೀತ ಶಾಲೆಯ ಆಶ್ರಯದಲ್ಲಿ ಕಾಸರಗೋಡು ಮುನ್ಸಿಪಲ್‌ ಕಾನ್ಫರೆನ್ಸ್‌ ಹಾಲ್‌ನಲ್ಲಿ ಆಯೋಜಿಸಿದ ಶ್ರಾವಣ ಸಂಧ್ಯಾ ಸಂಗೀತ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಅವರು ಮಾತನಾಡಿದರು.

ಸಂಗೀತದಿಂದ ಆರೋಗ್ಯ ವೃದ್ಧಿಸುತ್ತದೆ. ಇತ್ತೀಚೆಗೆ ಸಂಗೀತ ಚಿಕಿತ್ಸೆ ಕೂಡ ಆರಂಭ ಗೊಂಡಿದ್ದು, ಹಲವು ಕಾಯಿಲೆಗಳು ಸಂಗೀತ ದಿಂದ ವಾಸಿ ಮಾಡಿದ ಉದಾಹರಣೆ ಗಳು ಇವೆ. ಕಾಸರಗೋಡಿನಲ್ಲಿ ಸಂಗೀತ ಪರಂಪರೆಯೇ ಇದೆ. ಆದರೆ ಕಾಸರ ಗೋಡಿನ ಸಂಗೀತ ಕಲಾವಿದರನ್ನು ಕರ್ನಾಟಕ-ಕೇರಳ ಸರಕಾರ ಗುರುತಿಸಿಲ್ಲ. ಶ್ರೀ ಗೋಪಾಲಕೃಷ್ಣ ಸಂಗೀತ ಶಾಲೆ ಹಲ ವಾರು ಸಂಗೀತ ಕಲಾವಿದರನ್ನು ಕೊಡುಗೆ ಯಾಗಿ ನೀಡಿದೆ. ಈ ಶಾಲೆ ಸರಸ್ವತಿ ಇರುವ ದೇವಾಲಯವಿದ್ದಂತಿದೆ. ಈ ಶಾಲೆಯ ಶಿಕ್ಷಕಿ ಉಷಾ ಈಶ್ವರ ಭಟ್‌ ಮತ್ತು ಈಶ್ವರ ಭಟ್‌ ಅವರು ಸಂಗೀತಕ್ಕೆ ನೀಡಿದ ಕೊಡುಗೆ ಅಪಾರವಾದುದು. ಮುಂದೆಯೂ ಈ ಸಂಸ್ಥೆಯಿಂದ ಇನ್ನಷ್ಟು ಸಂಗೀತ ಕಲಾವಿದರ ಸೃಷ್ಟಿಯಾಗಲಿ ಎಂದು ಹಾರೈಸಿದರು.

ಇದೇ ಸಂದರ್ಭದಲ್ಲಿ ವಿವಾಹಿತರಾಗಿ ರಜತ ವರ್ಷವನ್ನು ಪೂರೈಸಿದ ಉಷಾ ಈಶ್ವರ ಭಟ್‌-ಈಶ್ವರ ಭಟ್‌ ದಂಪತಿಯನ್ನು ಅವರ ಶಿಷ್ಯ ವರ್ಗ ಗೌರವಿಸಿತು.

ಕಾರ್ಯಕ್ರಮದಲ್ಲಿ ಹಿರಿಯ ವೃದಂಗ ವಿದ್ವಾನ್‌ ಬಾಬು ರೈ, ವಿದ್ವಾನ್‌ ಪಾಲಾ^ಟ್‌ ಆರ್‌. ಸ್ವಾಮಿನಾಥನ್‌ ಮತ್ತು ವಿದ್ವಾನ್‌ ಚೇರ್ತಲ ಎಸ್‌. ದಿನೇಶ್‌ ಉಪಸ್ಥಿತರಿದ್ದರು. ಸತ್ಯನಾರಾಯಣ ಅವರು ಸ್ವಾಗತಿಸಿ, ಕಾರ್ಯಕ್ರಮವನ್ನು ನಿರೂಪಿಸಿದರು. ಈಶ್ವರ ಭಟ್‌ ವಂದಿಸಿದರು.

ಬಳಿಕ ಪಾಲಾ^ಟ್‌ನ ಚೆಂಬೈ ಮೆಮೋರಿ ಯಲ್‌ ಸರಕಾರಿ ಮ್ಯೂಸಿಕ್‌ ಕಾಲೇಜಿನ ಪ್ರಾಧ್ಯಾಪಕ ವಿವೇಕ್‌ ಮೂಝಿಕುಲಂ ಅವರಿಂದ ಸಂಗೀತ ಕಛೇರಿ ನಡೆಯಿತು. ಸ್ವಾಮೀನಾಥನ್‌ ವಯಲಿನ್‌ನಲ್ಲಿ, ಚೇರ್ತಲ ಎಸ್‌.ದಿನೇಶ್‌ ಮೃದಂಗದಲ್ಲಿ, ವೆಳ್ಳಿಕೋತ್‌ ಪಿ.ರಾಜೀವ್‌ಗೋಪಾಲ್‌ ಮೋರ್ಸಿಂಗ್‌ನಲ್ಲಿ ಸಹಕರಿಸಿದರು.

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.