ಸಚಿವ ಪೂಜಾರಿಗೆ ಮೀನುಗಾರಿಕೆ ಖಾತೆ:ಮೀನುಗಾರರ ಸಂತಸ
Team Udayavani, Aug 27, 2019, 5:30 AM IST
ಮಲ್ಪೆ/ಮಂಗಳೂರು: ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟದಲ್ಲಿ ನೂತನ ಸಚಿವರಾಗಿರುವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮೀನುಗಾರಿಕಾ ಮತ್ತುಬಂದರು ಖಾತೆ ಹಂಚಿಕೆಯಾಗಿರು ವುದಕ್ಕೆ ಮೀನುಗಾರರ ವಲಯದಿಂದ ಶ್ಲಾಘನೆ ವ್ಯಕ್ತವಾಗಿದೆ.
ಮೀನುಗಾರರ ಬಗ್ಗೆ ಕಾಳಜಿ ಇರುವ ವ್ಯಕ್ತಿಗೆ ಆ ಹುದ್ದೆ ದೊರಕಿರುವುದು ಸಂತಸ ತಂದಿದೆ. ಅವರು ಮೀನುಗಾರರ ಆಶಾಕಿರಣವಾಗಿ ಮೂಡಿಬರುವರೆಂಬ ವಿಶ್ವಾಸ ಸಮಸ್ತ ಮೀನುಗಾರರದ್ದು ಎಂದು ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ
ಕೃಷ್ಣ ಸುವರ್ಣ ಹೇಳಿದ್ದಾರೆ.
ಮೀನುಗಾರಿಕೆ, ಬಂದರು ಎರಡೂ ಕ್ಷೇತ್ರಗಳು ಒಂದಕ್ಕೊಂದು ಪೂರಕ.ಈ ಹಿಂದೆ ಹಲವಾರು ಬಾರಿ ಇದನ್ನು ಪ್ರತ್ಯೇಕಿಸಿ ಬೇರೆ ಬೇರೆ ಸಚಿವರಿಗೆ ನೀಡಲಾಗಿತ್ತು. ಇದು ಮೀನುಗಾರಿಕೆ ದಕ್ಕೆಗಳ ಮೂಲ ಸೌಕರ್ಯಗಳ ಅಭಿವೃದ್ಧಿ ಸೇರಿದಂತೆ ಸಂಬಂಧಪಟ್ಟ ಹಲವು ವಿಚಾರಗಳಲ್ಲಿ ಸಮಸ್ಯೆ ಸೃಷ್ಟಿಸುತ್ತಿ ದ್ದವು. ಅದುದರಿಂದ ಎರಡೂ ಖಾತೆಗಳನ್ನು ಒಬ್ಬರಿಗೇ ವಹಿಸಬೇಕು ಎಂದು ಒತ್ತಾಯಿಸಿದ್ದೆವು. ಅದೀಗ ಕಾರ್ಯ ಗತವಾಗಿದ್ದು, ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಒತ್ತು ದೊರೆಯಲಿದೆ ಎಂದು ಮಂಗಳೂರು ಟ್ರಾಲ್ಬೋಟು ಮೀನುಗಾರರ ಸಂಘದ ಅಧ್ಯಕ್ಷ ನಿತಿನ್ ಕುಮಾರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್ ಹೊಂದಿರುವ ಕ್ಯಾನ್ಸರ್ ಚಿಕಿತ್ಸೆ ಕ್ರಮ
Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್
Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್ ಯಂತ್ರ ಕೊಡುಗೆ
Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಅಪಘಾತ
MUST WATCH
ಹೊಸ ಸೇರ್ಪಡೆ
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!