ನಕಲು ತಪ್ಪಿಸಲು 6.6 ಅಡಿ ಸಹಿ!


Team Udayavani, Aug 27, 2019, 1:25 PM IST

uk-tdy-2

ಹೊನ್ನಾವರ: ಹಲವು ಹುದ್ದೆಗಳಲ್ಲಿ ಹಂಗಾಮಿ ನೌಕರನಾಗಿ ಕೆಲಸ ಮಾಡಿ 1994ರಲ್ಲಿ ನೊಂದಣಿ ಅಧಿಕಾರಿಯಾಗಿ ನೇಮಕಗೊಂಡ ಕೆ.ಎಸ್‌. ಶಾಂತಯ್ಯ ಯಾರೂ ನಕಲು ಮಾಡದಂತೆ ದೀರ್ಘ‌ವಾದ ಹಲವು ಸುಳಿಗಳನ್ನೊಳಗೊಂಡು ತಮ್ಮ ಸಹಿ ಮಾಡತೊಡಗಿದರು.

ಈ ಸಹಿ ಲಿಮ್ಕಾ ದಾಖಲೆಯ ಗಮನ ಸೆಳೆದಿದೆ. ಕೇರಳ ಮತ್ತು ಕರ್ನಾಟಕದ ಕೆಲವು ನ್ಯಾಯಾಧೀಶರು ಸಹಿ ನೋಡಿ, ನನ್ನನ್ನು ಕರೆಸಿಕೊಂಡು ಮಾಹಿತಿ ಪಡೆದುಕೊಂಡಿದ್ದಾರೆ. ನೋಂದಣಿ ಅಧಿಕಾರಿಗಳ ಹುದ್ದೆ ಸಹಿ ಆಸ್ತಿಗೆ ಸಂಬಂಧಪಟ್ಟದ್ದು. ನಕಲಿ ಮಾಡುವವರಿಗೆ ಅವಕಾಶ ಮಾಡಿಕೊಟ್ಟರೆ ಜನರಿಗೆ ಅನ್ಯಾಯ ಮಾಡಿದಂತಾಗುತ್ತದೆ ಎಂಬ ಕಾರಣಕ್ಕಾಗಿ ಈ ರೀತಿ ಸಹಿ ಮಾಡತೊಡಗಿದೆ. ಇದಕ್ಕೆ ಅಪಾರ ತಾಳ್ಮೆ, ಶ್ರದ್ಧೆ ಬೇಕು. ಸಾಮಾನ್ಯವಾಗಿ ಹೆಚ್ಚಿನವರ ಸಹಿಗಳು ಒಂದಕ್ಕೊಂದು ತಾಳೆ ಆಗುವುದಿಲ್ಲ. ನನ್ನ ಸಹಿಗಳಲ್ಲಿ ಯಾವ ಬದಲಾವಣೆಯೂ ಇಲ್ಲ. ಕಂಬಾಳು ಸಿದ್ಧಪ್ಪ ಶಾಂತಯ್ಯ ಎಂಬುದನ್ನು ನನ್ನ ಸಹಿಯಲ್ಲಿ ಗುರುತಿಸಬಹುದು ಎಂದರು.

ಸರ್ಕಾರಿ ಅಧಿಕಾರಿಗಳ ಮಾತ್ರವಲ್ಲ ಜನರ ಸಹಿಗೂ ಮಹತ್ವವಿರುತ್ತದೆ. ನಕಲಿ ಸಹಿ ಮಾಡಿ, ಆಸ್ತಿ ಲಪಟಾಯಿಸುವ, ಬ್ಯಾಂಕಿನ ಹಣ ಲೂಟಿ ಮಾಡುವ, ಪಾಸ್‌ಪೋರ್ಟ್‌, ವೀಸಾಗಳಲ್ಲಿ ಮೋಸ ಮಾಡುವ ದೊಡ್ಡ ದಂಧೆಯೇ ನಡೆದಿರುವಾಗ ಎಲ್ಲರೂ ಕಾಳಜಿಯಿಂದ, ಜವಾಬ್ದಾರಿಯಿಂದ ಸಹಿ ಮಾಡಬೇಕು ಅನ್ನುತ್ತಾರೆ ಅವರು. 20-1-2017ರಂದು ಹೊನ್ನಾವರದ ಉಪನೋಂದಣಿ ಅಧಿಕಾರಿಯಾಗಿ ಕೆಲಸ ಆರಂಭಿಸಿದ ಅವರಿಗೆ ಇನ್ನು 9ತಿಂಗಳು ಮಾತ್ರ ಸೇವಾವಧಿ ಇದೆ. ಬೆಂಗಳೂರು ಗ್ರಾಮಾಂತರ ಭಾಗದ ಶಿವಗಂಗೆ ಊರಿನವರಾದ ಇವರ ಕುಟುಂಬ ಊರಲ್ಲಿದೆ, ಜನಕ್ಕೆ ಉತ್ತಮ ಸೇವೆ ನೀಡುತ್ತಿದ್ದಾರೆ. ನೂಲು ಹಿಡಿದು ಲೆಕ್ಕಹಾಕಿದರೆ ಇವರ ಸಹಿ 2.6 ಅಡಿ ಉದ್ದ. ತಮ್ಮ ಎರಡೂ ಸಹಿಗಳನ್ನು ಉದಯವಾಣಿಗೆ ಶುಭಾಶಯ ಕೋರಿ ನೀಡಿದರು.

 

•ಜೀಯು, ಹೊನ್ನಾವರ

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

1-sirsi

Modi ಬಂದಿದ್ದು ಕಾಂಗ್ರೆಸ್‌ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.