ಕದ್ರಿಯಲ್ಲಿ ಮುದ್ದು ಕೃಷ್ಣರ ಕಲರವ
Team Udayavani, Aug 27, 2019, 1:40 PM IST
ದಕ್ಷಿಣ ಕನ್ನಡ ಜಿಲ್ಲಾದ್ಯಂತ ಸಂಭ್ರಮದಿಂದ ಕೃಷ್ಣಾ ಜನ್ಮಾಷ್ಠಮಿ ನಡೆಯಿತು. ಮಂಗಳೂರು ನಗರದ ವಿವಿಧೆಡೆ ವಿವಿಧ ಕಾರ್ಯಕ್ರಮಗಳು ನಡೆದ್ವು. ಕದ್ರಿ ಶ್ರೀ ಮಂಜುನಾಥ ದೇಗುಲದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಕಲ್ಕೂರ ಪ್ರತಿಷ್ಠಾನವು ಏರ್ಪಡಿಸಿದ್ದ ರಾಷ್ಟ್ರೀಯ ಮಕ್ಕಳ ಉತ್ಸವ ನಡೆಯಿತು. ಶ್ರೀಕೃಷ್ಣ ವೇಷ ಸ್ಪರ್ಧೆ ಏಕಕಾಲದಲ್ಲಿ 34 ವಿಭಾಗಗಳಲ್ಲಿ ನಡೆಯಿತು. ಇಲ್ಲಿ ಊರವರ ಜತೆ ಪರವೂರಿನವರೂ ಸೇರಿ ನೂರಾರು ಮಂದಿ ತಮ್ಮ ಮುದ್ದು ಮಕ್ಕಳಿಗೆ ಕೃಷ್ಣ ವೇಷ ಹಾಕಿ ಸಂಭ್ರಮಪಟ್ಟರು.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ