‘ಅಭಿನಂದನ್ ಕಮಾನ್’ ಎನ್ನುತ್ತಿದೆ ಪಾಕಿಸ್ಥಾನ!

ನೆರೆ ದೇಶದಲ್ಲಿ ಸೆಟ್ಟೇರುತ್ತಿದೆ ಅಭಿನಂದನ್ ಕಥೆ ಆಧಾರಿತ ಕಾಮಿಡಿ ಸಿನೇಮಾ!

Team Udayavani, Aug 27, 2019, 3:45 PM IST

Abhinandan-Movie-27-8

ನವದೆಹಲಿ: ಭಾರತದ ರಿಯಲ್ ಹೀರೋ ಐ.ಎ.ಎಫ್. ಪೈಲಟ್ ಅಭಿನಂದನ್ ವರ್ತಮಾನ್ ಅವರ ಕಥೆಯನ್ನಾಧರಿಸಿದ ಸಿನೇಮಾ ಒಂದು ಪಾಕಿಸ್ಥಾನದಲ್ಲಿ ಸೆಟ್ಟೇರಲು ಸಿದ್ಧವಾಗಿದೆ. ಆದರೆ ಇದೊಂದು ಕಾಮಿಡಿ ಎಂಟರ್ ಟೈನರ್ ಚಿತ್ರವಾಗಿರಲಿದೆ ಎಂದು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿರುವ ಇ.ಪಿ.ಕೆ. ಸಂಸ್ಥೆ ತಿಳಿಸಿದೆ.

‘ಅಭಿನಂದನ್ ಕಮಾನ್’ ಎಂಬ ಶೀರ್ಷಿಕೆಯನ್ನು ಈ ಚಿತ್ರಕ್ಕೆ ಇಡಲಾಗಿದ್ದು ಇಲ್ಲಿ ಅಭಿನಂದನ್ ಅವರ ಪಾತ್ರವನ್ನು ಶಮೂನ್ ಅಬ್ಬಾಸಿ ಅವರು ನಿರ್ವಹಿಸಲಿದ್ದಾರೆ. ಖಲೀಲ್ ಉರ್ ರಹಮಾನ್  ಖಮರ್ ಈ ಚಿತ್ರದ ನಿರ್ದೇಶಕ. ಸೆಪ್ಟಂಬರ್ 20ಕ್ಕೆ ಈ ಹೊಸ ಚಿತ್ರ ಸೆಟ್ಟೇರಲಿದೆ.

ಬಾಲಾಕೋಟ್ ದಾಳಿಯ ಬಳಿಕ ಭಾರತ ಮತ್ತು ಪಾಕಿಸ್ಥಾನದ ನಡುವೆ ಉಂಟಾಗಿದ್ದ ಉದ್ವಿಗ್ನ ಪರಿಸ್ಥಿತಿಯ ಸಂದರ್ಭದಲ್ಲಿ ಭಾರತ ಪಾಕ್ ಗಡಿಯಲ್ಲಿ ನಡೆದ ‘ಡಾಕ್ ಫೈಟ್’ ನಲ್ಲಿ ಪಾಕಿಸ್ಥಾನದ ಎಫ್ 16 ಯುದ್ಧವಿಮಾನವನ್ನು ಮಿಗ್ ಪೈಲಟ್ ಅಭಿನಂದನ್ ವರ್ತಮಾನ್ ಅವರು ಹೊಡೆದುರುಳಿಸಿದ್ದರು. ಆದರೆ ಇದೇ ಸಂದರ್ಭದಲ್ಲಿ ಅವರು ಚಲಾಯಿಸುತ್ತಿದ್ದ ಮಿಗ್ ವಿಮಾನ ಪಾಕ್ ಆಕ್ರಮಿತ ಕಾಶ್ಮೀರ ಭಾಗದಲ್ಲಿ ಪತನಗೊಂಡ ಕಾರಣ ಅವರು ಪಾಕಿಸ್ಥಾನ ಸೈನಿಕರಿಂದ ಬಂಧಿಸಲ್ಪಟ್ಟಿದ್ದರು.

ಈ ಸಂದರ್ಭದಲ್ಲಿ ಅಭಿನಂದನ್ ತೋರಿದ ವೃತ್ತಿಪರತೆ ಮತ್ತು ಸಂಯಮ ಅವರನ್ನು ದೇಶದ ನೈಜ ಹೀರೋವನ್ನಾಗಿ ಪ್ರತಿಬಿಂಬಿಸಿತ್ತು. ಬಳಿಕ ಭಾರತದ ಜಾಣ ರಾಜತಾಂತ್ರಿಕ ನಡೆಯ ಮೂಲಕ ಅಭಿನಂದನ್ ಅವರನ್ನು ಪಾಕಿಸ್ಥಾನ ಸುರಕ್ಷಿತವಾಗಿ ಬಿಡುಗಡೆಗೊಳಿಸಿತ್ತು. ಈ ಸಂದರ್ಭದಲ್ಲಿ ಅಭಿನಂದನ್ ಅವರಿಗೆ ಅಟ್ಟಾರಿ-ವಾಘಾ ಗಡಿಯಲ್ಲಿ ವೀರೋಚಿತ ಸ್ವಾಗತ ಲಭಿಸಿತ್ತು.

ಆದರೆ ‘ಅಭಿನಂದನ್ ಕಮಾನ್’ ಚಿತ್ರದಲ್ಲಿ ಇವರ ಪಾತ್ರವನ್ನು ಯಾವ ರೀತಿಯಲ್ಲಿ ತೋರಿಸಲಾಗುತ್ತದೆ ಎನ್ನುವುದೇ ಸದ್ಯಕ್ಕೆ ಇರುವ ಕುತೂಹಲ.

ಟಾಪ್ ನ್ಯೂಸ್

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.