ಕರ್ನಾಟಕ ರಾಜ್ಯ ಮುಕ್ತ ವಿವಿ ಪ್ರವೇಶಾತಿಗೆ ಆ.31ಕೊನೇ ದಿನ
Team Udayavani, Aug 28, 2019, 3:00 AM IST
ಬೆಂಗಳೂರು: ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2019-20ನೇ ಶೈಕ್ಷಣಿಕ ಸಾಲಿಗೆ ಪ್ರವೇಶಾತಿ ಆರಂಭಿಸಿದ್ದು , ಪ್ರಥಮ ವರ್ಷದ ಕೋರ್ಸ್ಗಳ ಪ್ರವೇಶಾತಿಗೆ ಆ.31ರೊಳಗೆ ಅರ್ಜಿ ಸಲ್ಲಿಸಬಹುದು. ಸ್ನಾತಕ/ ಸ್ನಾತಕೋತ್ತರ ಕೋರ್ಸ್ಗಳಾದ ಬಿ.ಎ/ಬಿ.ಕಾಂ., ಎಂ.ಎ/ಎಂ.ಸಿ.ಜೆ/ಎಂ.ಕಾಂ., ಬಿ.ಎಲ್.ಐ.ಎಸ್ಸಿ., ಎಂ.ಎಲ್.ಐ.ಎಸ್ಸಿ., ಎಂ.ಎಸ್ಸಿ., ಪಿ.ಜಿ. ಡಿಪ್ಲೋಮಾ ಪ್ರೋಗ್ರಾಮ್ಸ್ , ಡಿಪ್ಲೋಮಾ ಪ್ರೋಗ್ರಾಮ್ಸ್ , ಸರ್ಟಿಫಿಕೇಟ್ ಪ್ರೋಗ್ರಾಮ್ಸ್ಗಳ ಪ್ರಥಮ ವರ್ಷದ ಕೋರ್ಸ್ಗಳ ಪ್ರವೇಶಾತಿಗೆ ಆ.31 ಕಡೆಯ ದಿನಾಂಕ ಎಂದು ಪ್ರಾದೇಶಿಕ ನಿರ್ದೇಶಕರಾದ ಡಾ. ಲೋಕೇಶ .ಆರ್ ತಿಳಿಸಿದ್ದಾರೆ. ಮಾಹಿತಿಗಾಗಿ ದೂ.ಸಂ. 080 23448811, 9844506629, 9620395584, 7760848564 ಸಂಪರ್ಕಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ
Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್
Pen drive case; ಇಂದೇ ಪ್ರಜ್ವಲ್ ರೇವಣ್ಣ ಎಸ್ಐಟಿ ಮುಂದೆ ಶರಣು?
Pen drive Case; ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು: ಸಿ.ಟಿ. ರವಿ
ಸಂವಿಧಾನ ಬದಲಿಸುವ BJPಗೆ ಬುದ್ಧಿ ಕಲಿಸಲು Congress ಪಕ್ಷ ಗೆಲ್ಲಬೇಕು: ದರ್ಶನ್ ಧ್ರುವನಾರಾಯಣ