ಅನುವಾದಕರಿಗೆ ವಿಪುಲ ಅವಕಾಶ


Team Udayavani, Aug 28, 2019, 5:28 AM IST

u-16

ಸಂವಹನಕ್ಕೆ ಭಾಷೆ ಎಂಬುದು ಮುಖ್ಯ. ಜಗತ್ತಿನೆಲ್ಲೆಡೆ ಸಾವಿರಕ್ಕೂ ಅಧಿಕ ಭಾಷೆಗಳಿವೆ, ನಮ್ಮ ದೇಶದಲ್ಲೇ ಅಧಿಕೃತವಾಗಹಿ 20 ಭಾಷೆಗಳಿದ್ದರೆ, ಮಾತೃಭಾಷೆಯಾಗಿ ಭಾರತದಲ್ಲಿ 1,652 ಭಾಷೆಗಳಲ್ಲಿ ಸಂವಹನ ನಡೆಯುತ್ತದೆ. ದೇಶದಲ್ಲೇ ಆಗಿರಬಹುದು ಅಥವಾ ವಿದೇಶಗಳಿಗೆ ತೆರಳಿದಾಗ ಸಂವಹನಕ್ಕೆ ಅತೀ ಮುಖ್ಯ.

ಕೆಲವರಿಗೆ ಅನೇಕ ಭಾಷೆಗಳನ್ನು ಕರಗತ ಮಾಡಿಕೊಳ್ಳುವ ಹವ್ಯಾಸವಿರುತ್ತದೆ. ಯಾವುದೇ ಪ್ರದೇಶಗಳಿಗೆ ಭೇಟಿ ನೀಡಿದರೂ ಅಲ್ಲಿನ ಭಾಷೆಯನ್ನು ಕಲಿತು ಭಾಷಾ ಜ್ಞಾನವನ್ನು ಹೆಚ್ಚಿಸಿಕೊಳ್ಳುವವರಿದ್ದಾರೆ. ಅಂಥವರಿಗೆ ಒಂದು ಉದ್ಯೋಗವಿದೆ ಅದೇ ಅನುವಾದಕ‌. ಭಾಷೆಯಲ್ಲಿ ಉತ್ತಮ ಹಿಡಿತವಿರುವವರು, ಹಲವು ಭಾಷೆಗಳನ್ನು ಕರಗತ ಮಾಡಿಕೊಂಡಿರುವರಿಗೆ ಉದ್ಯೋಗ ಕ್ಷೇತ್ರದಲ್ಲಿ ಉತ್ತಮ ಅವಕಾಶವಿದೆ. ವಿದೇಶಿ ಭಾಷೆಗಳನ್ನು ಕರಗತ ಮಾಡಿಕೊಂಡವವರಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚು ಅವಕಾಶ.

ಹೊಸ ಹೊಸ ಭಾಷೆಗಳನ್ನು ಕಲಿಯಲಿಚ್ಛಿಸುವವರಿಗೆ, ಭಾಷೆಯ ಮೇಲೆ ಹಿಡಿತವಿರುವವರು ಅನುವಾದಕರಾಗಿ ಕೆಲಸ ಮಾಡಬಹುದು. ಈ ಕ್ಷೇತ್ರದಲ್ಲಿ ಇಂದು ಆದ್ಯತೆ ಹೆಚ್ಚಿದೆ.

ಟ್ರಾನ್ಸ್‌ಲೇಷನ್‌ ಕೋರ್ಸ್‌ ಎಂದರೆ?
ಅಂತಾರಾಷ್ಟ್ರೀಯ ಮಟ್ಟದ ಕಂಪೆನಿಗಳು, ಸರಕಾರ ಅಥವಾ ಇತರೆ ಕ್ಷೇತ್ರಗಳಲ್ಲಿ ಭಾಷಾಂತರಕಾರರಾಗಿ ಕೆಲಸ ನಿರ್ವಹಿಸುವುದು. ಇದರಲ್ಲಿ ಪರಿಣಿತರಾಗಲು ಪ್ರತ್ಯೇಕ ಕೋರ್ಸ್‌ಗಳಿವೆ.

ಅನುವಾದಕರಿಗೆ ಮೂರು ಬಗೆಯ ಆಯ್ಕೆಗಳಿವೆ.
1 ಸರ್ಟಿಫಿಕೇಟ್ ಕೋರ್ಸ್‌
2 ಡಿಪ್ಲೊಮಾ ಕೋರ್ಸ್‌
3 ಡಿಗ್ರಿ ಕೊರ್ಸ್‌
ಪಿಯುಸಿ ಮುಗಿಸಿದವರು ಈ ಕೋರ್ಸ್‌ಗಳಿಗೆ ಸೇರಲು ಅರ್ಹತೆ ಹೊಂದುತ್ತಾರೆ.

ವ್ಯಾಪ್ತಿ: ಈ ಕೋರ್ಸ್‌ಗೆ ಇಂದು ಬೇಡಿಕೆ ಹೆಚ್ಚಿದ್ದು, ಹೊಸ ಹೊಸ ಅವಕಾಶವಿವೆ. ಅಂತಾರಾಷ್ಟ್ರೀಯ ಮಟ್ಟದ ಎಲ್ಲ ಕಂಪೆನಿಗಳಿಗೂ ಅನುವಾದಕಾರರ ಆವಶ್ಯಕತೆಯಿದೆ. ಜತೆಗೆ ಮಾಧ್ಯಮ ಕ್ಷೇತ್ರ, ವೈದ್ಯಕೀಯ ಕ್ಷೇತ್ರಗಳಲ್ಲೂ ಉದ್ಯೋಗಾವಕಾಶವಿದೆ. ಪ್ರವಾಸೋದ್ಯಮ ಇಲಾಖೆಯಲ್ಲೂ ಆಕರ್ಷಕ ಉದ್ಯೋಗಾವಕಾಶಗಳ ಸಂಖ್ಯೆ ಹೆಚ್ಚಿದೆ.

ಬೇಕಾದ ಕೌಶಲಗಳು

1 ಭಾಷಾ ಕಲಿಕೆಯಲ್ಲಿ ಆಸಕ್ತಿ
ಹೊಸ ಹೊಸ ಭಾಷೆ ಕಲಿಕೆಯಲ್ಲಿ ಆಸಕ್ತಿ ಹೊಂದಿರಬೇಕು.
ಹೆಚ್ಚು ಭಾಷೆ ಗೊತ್ತಿದ್ದವರ, ಕಲಿಯಲಿಚ್ಛಿಸುವವರಿಗೆ ಇದು ಉತ್ತಮ ಆಯ್ಕೆ.

2 ಭಾಷೆಯಲ್ಲಿ ಹಿಡಿತ
ಭಾಷೆಯ ಮೇಲೆ ಹಿಡಿತವಿರಬೇಕು. ಸುಲಭವಾಗಿ, ಸರಳವಾಗಿ ಸಂವಹನ ಮಾಡುವ ಕಲೆ ಗೊತ್ತಿರಬೇಕು.

3 ಸಂವಹನ ಕಲೆ
ಉತ್ತಮ ಸಂವಹನ ಕಲೆ ಕರಗತವಾಗಿರಬೇಕು. ಇದರಿಂದ ಮಾತ್ರ ಉತ್ತಮ ಅನುವಾದಕ‌ರಾಗಲು ಸಾಧ್ಯ.

ಅನುವಾದಕಾರರಿಗೆ ಉತ್ತಮ ಅವಕಾಶವಿದ್ದು, ಹಲವಾರು ಕಾಲೇಜುಗಳಲ್ಲಿ ಈ ಕೋರ್ಸ್‌ ಗಳಿವೆ. ಕೌಶಲಗಳ ಜತೆಗೆ ಆಸಕ್ತಿಯಿದ್ದರೆ ಈ ಕ್ಷೇತ್ರದಲ್ಲಿ ಅವಕಾಶಗಳು ಹೆಚ್ಚುತ್ತಿವೆ. ಆಧುನಿಕ ಯುಗದಲ್ಲಿ ಹೊಸಹೊಸ ಉದ್ಯೋಗಾವಕಾಶಗಳು ಉಂಟಾಗುತ್ತಿದ್ದು, ಯುವ ಜನಾಂಗ ಅವುಗಳನ್ನು ತಿಳಿಯುವತ್ತ ಆಸಕ್ತಿ ವಹಿಸಬೇಕಾಗಿದೆ. ಆದ್ದರಿಂದ ಯುವಜನಾಂಗ ಹೊಸ ಹೊಸ ಅವಕಾಶಗಳತ್ತ ತೆರೆದುಕೊಳ್ಳಬೇಕಾಗಿದೆ.

ಎಲ್ಲಿಲ್ಲಿ ಕಾಲೇಜುಗಳಿವೆ?
ಜವಾಹರ ಲಾಲ್ ಯುನಿವರ್ಸಿಟಿ, ದೆಹಲಿ ಸೆಂಟ್ರಲ್ ಟ್ರಾನ್ಸ್‌ಲೇಶನ್‌ ಬ್ಯೂರೋ,ದೆಹಲಿ ಅಣ್ಣಾಮಲೈ ವಿಶ್ವವಿದ್ಯಾನಿಲಯ, ಚೆನೈ ಯುನಿವರ್ಸಿಟಿ ಆಫ್ ಹೈದರಾಬಾದ್‌ ಯುನಿವರ್ಸಿಟಿ ಆಫ್ ಪುಣೆ

ರಂಜಿನಿ ಮಿತ್ತಡ್ಕ

ಟಾಪ್ ನ್ಯೂಸ್

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

novel

ಕೃಷಿ ಬದುಕಿನ ಸೂಕ್ಷ್ಮ ನೋಟ ನೀಡುವ ಅಗೆದೆಷ್ಟೂ ನಕ್ಷತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.