ತಂಬಾಕು ಹಾನಿ ವರದಿ ಆಧರಿಸಿ ಪರಿಹಾರ


Team Udayavani, Aug 29, 2019, 3:00 AM IST

tambaku

ಹುಣಸೂರು: ತಾಲೂಕಿನಲ್ಲಿ ಅತಿಯಾದ ಮಳೆ ಹಾಗೂ ನೆರೆಯಿಂದ ಹನಗೋಡು ಹೋಬಳಿಯಲ್ಲಿ ತಂಬಾಕು ಬೆಳೆ ನಷ್ಟ ಹಾಗೂ ಹದ ಮಾಡುವ ಬ್ಯಾರನ್‌ಗಳಿಗೆ ಹಾನಿಯಾಗಿರುವ ಹಿನ್ನೆಲೆಯಲ್ಲಿ ತಂಬಾಕು ಮಂಡಳಿ ನಿರ್ದೇಶಕ ಟಿ.ವಿ.ರವಿ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು. ತಾಲೂಕಿನ ಹನಗೋಡು, ತಟ್ಟೆಕೆರೆ, ನಿಲುವಾಗಿಲು ಸೇರಿದಂತೆ ಅನೇಕ ಗ್ರಾಮಗಳಿಗೆ ಭೇಟಿ ನೀಡಿ, ತಂಬಾಕು ಬೆಳೆ ನಷ್ಟ ಹಾಗೂ ನೂರಾರು ಬ್ಯಾರನ್‌ಗಳು ಕುಸಿದು ಬಿದ್ದಿರುವುದನ್ನು ಪರಿಶೀಲಿಸಿದರು.

ವರದಿಗೆ ಸೂಚನೆ: ತಾಲೂಕಿನಲ್ಲಿ ಪ್ರವಾಹದಿಂದ ಹಾನಿಗೊಳಗಾದ ಪ್ರತಿ ಬೆಳೆಗಾರರ ಮಾಹಿತಿಯನ್ನು ತಂಬಾಕು ಮಂಡಳಿ ಅಧಿಕಾರಿಗಳು ತಮಗೆ ನೀಡಲು ಸೂಚಿಸಿದ ಅವರು, ವರದಿ ಬಂದ ನಂತರ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಹಾರೋಪಾಯಗಳನ್ನು ನಿರ್ಧರಿಸಲಾಗುವುದು ಎಂದ ಹೇಳಿದರು.

ಬ್ಯಾರನ್‌ಗೆ ವಿಮೆ: ರೈತರಿಂದ ಮಾಹಿತಿ ಪಡೆದು ಮಾತನಾಡಿದ ಅವರು, ರೈತರ ಬ್ಯಾರನ್‌ಗಳಿಗೆ ತಂಬಾಕು ಮಂಡಳಿ ವಿಮೆ ಹಣ ಕಟ್ಟಿಸಿಕೊಂಡಿದೆ. ವಿಮಾ ಕಂಪನಿಯೊಂದಿಗೆ ಚರ್ಚಿಸಿ ಗರಿಷ್ಠ ಪರಿಹಾರ ಕಲ್ಪಿಸಲಾಗುವುದು. ಪ್ರತಿ ರೈತರು 2-3 ಬ್ಯಾರನ್‌ ಲೈಸೆನ್ಸ್‌ ಹೊಂದಿದ್ದು, ಮಳೆಯಿಂದ ಹಾನಿಗೊಳಗಾಗಿದ್ದರೆ ಅಂತಹವರಿಗೆ ಮೂರು ವರ್ಷಗಳ ಕಾಲಾವಕಾಶ ನೀಡಲಾಗುತ್ತಿದ್ದು, ಅಷ್ಟರೊಳಗೆ ಅವರು ಮೂರು ಬ್ಯಾರನ್‌ ಕಟ್ಟಿಕೊಳ್ಳಬೇಕು. ಅಲ್ಲಿಯವರೆಗೆ ಆ ರೈತರಿಗೆ ಪ್ರತಿವರ್ಷವೂ ಪರವಾನಗಿ ನವೀಕರಣ ಮಾಡಿಕೊಡಲಾಗುವುದು ಎಂದು ಭರವಸೆ ನೀಡಿದರು.

ಮಾರುಕಟ್ಟೆಯಲ್ಲಿ ಅರಸು ಜಯಂತಿ: ಇದೇ ವೇಳೆ, ಹುಣಸೂರಿನ ಕಟ್ಟೆಮಳಲವಾಡಿ ಮಾರುಕಟ್ಟೆಯಲ್ಲಿ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಜಯಂತಿ ಆಚರಿಸಲು ಅವಕಾಶ ಮಾಡಿಕೊಡಬೇಕೆಂಬ ತಂಬಾಕು ಬೆಳೆಗಾರರ ಸಂಘದ ಕಾರ್ಯದರ್ಶಿ ನಿಲುವಾಗಿಲು ಪ್ರಭಾಕರ್‌ ಮನವಿ ಮಾಡಿದರು.

ಮುಂದಿನ ವರ್ಷದಿಂದ ಆಚರಣೆಗೆ ಅವಕಾಶ ನೀಡಲಾಗುವುದೆಂದು ತಂಬಾಕು ಮಂಡಳಿ ನಿರ್ದೇಶಕ ಟಿ.ವಿ.ರವಿ ತಿಳಿಸಿದರು. ಈ ಸಂದರ್ಭದಲ್ಲಿ ಆರ್‌ಎಂಒ ಆರ್‌.ಆರ್‌.ಪಾಟೀಲ್‌, ಹರಾಜು ಅಧೀಕ್ಷಕ ವೀರಭದ್ರನಾಯಕ್‌, ಹಾಗೂ ರೈತ ಮುಖಂಡರು ಹಾಜರಿದ್ದರು.

ಟಾಪ್ ನ್ಯೂಸ್

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.