ಕೇರಳ ಕ್ರಿಕೆಟ್ ತಂಡಕ್ಕೆ ಉತ್ತಪ್ಪ ನಾಯಕ
Team Udayavani, Aug 29, 2019, 5:23 AM IST
ತಿರುವನಂತಪುರ (ಕೇರಳ): ಕರ್ನಾಟಕದ ಖ್ಯಾತ ಕ್ರಿಕೆಟಿಗ ರಾಬಿನ್ ಉತ್ತಪ್ಪ ಪ್ರಸಕ್ತ ಋತುವಿನಿಂದ ಕೇರಳ ತಂಡದ ಪರ ಆಡುತ್ತಿದ್ದಾರೆ. ಇದೀಗ ಕೇರಳ ತಂಡದ ನಾಯಕನೂ ಆಗಿದ್ದಾರೆ!
ಕೆಲವು ಸಮಯದಿಂದ ಉತ್ತಪ್ಪ ಅವರೇ ಕೇರಳ ಸೀಮಿತ ಓವರ್ಗಳ ತಂಡದ ನಾಯಕರಾಗಬಹುದು ಎಂಬ ಸುದ್ದಿ ಹಬ್ಬಿತ್ತು. ಈಗ ಎಲ್ಲ ಗೊಂದಲಗಳಿಗೆ ತೆರೆಬಿದ್ದಿದೆ. ವಿಜಯ್ ಹಜಾರೆ ಏಕದಿನ ಕೂಟದಲ್ಲಿ, ಉತ್ತಪ್ಪ ಕೇರಳ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ಕೇರಳ ಕ್ರಿಕೆಟ್ ಸಂಸ್ಥೆ ಘೋಷಿಸಿದೆ. ಅನಂತರದ ಸಯ್ಯದ್ ಮುಷ್ತಾಕ್ ಅಲಿ ಟಿ20 ಕೂಟದಲ್ಲೂ ಉತ್ತಪ್ಪ ಅವರೇ ನಾಯಕರಾಗಿ ಮುಂದುವರಿಯಲಿದ್ದಾರೆ. ಇದರಿಂದ ಸಚಿನ್ ಬೇಬಿ ಕೇರಳ ತಂಡದ ನಾಯಕನ ಸ್ಥಾನವನಜು° ಕಳೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ