ಹಾಗಾಲಕಾಯಿ ಗೊಜ್ಜು


Team Udayavani, Aug 29, 2019, 5:49 PM IST

bitter-gourd

ತರಕಾರಿಗಳಲ್ಲಿ ಹೆಚ್ಚು ಪೌಷ್ಟಿಕಾಂಶವಿರುವ ತರಕಾರಿ ಹಾಗಲಕಾಯಿ. ಕಹಿ ರುಚಿಯನ್ನು ಹೊಂದಿರುವ ಹಾಗಾಲಕಾಯಿಯನ್ನು ಸೇವಿಸುವವರು ಕಡಿಮೆ. ಆದರೆ ಇದರಿಂದ ಹಲವು ವಿಧದ ಆಹಾರಗಳನ್ನು ತಯಾರಿಸಬಹುದು. ಅವುಗಳಲ್ಲಿ ಒಂದು ಹಾಗಾಲಕಾಯಿಯ ಗೊಜ್ಜು. ಡಯಾಬಿಟೀಸ್‌ಗೆ ಇದು ಉತ್ತಮ ಆಹಾರ. ಇದರಲ್ಲಿ ಹೆಚ್ಚಿನ ಪೌಷ್ಟಿಕಾಂಶವಿದೆ. ಪಚನಕ್ರಿಯೆಗೂ ಇದು ಸಹಕಾರಿ.

ಬೇಕಾಗುವ ಸಾಮಗ್ರಿಗಳು
ಒಂದು ಕಪ್‌ ಸಣ್ಣದಾಗಿ ಹೆಚ್ಚಿದ ಹಾಗಾಲಕಾಯಿ
ಬೆಲ್ಲ
ಹುಣಸೇ ಹಣ್ಣು
ಉಪ್ಪು
ಅರಶಿಣ
ತೆಂಗಿನ ತುರಿ- 1 ಕಪ್‌
ಉದ್ದಿನ ಬೇಳೆ- 1 ಟೀ ಸ್ಪೂನ್‌
ಮೆಂತ್ಯೆ ಸ್ವಲ್ಪ
ಜೀರಿಗೆ
ಕೆಂಪು ಮೆಣಸು -4 ರಿಂದ 8
ಕರಿಬೇವು
ತೆಂಗಿನ ಎಣ್ಣೆ -3 ಸ್ಪೂನ್‌
ಸಾಸಿವೆ

ಮಾಡುವ ವಿಧಾನ: ಮೊದಲು ಹಾಗಲಕಾಯಿಯನ್ನು ಚೆನ್ನಾಗಿ ತೊಳೆದು ಸಣ್ಣದಾಗಿ ಹೆಚ್ಚಿcಕೊಳ್ಳಬೇಕು. ಅದಕ್ಕೆ ಸ್ವಲ್ಪ ಉಪ್ಪು ಮತ್ತು ಅರಿಶಿನ ಹಾಕಿ ಮಿಕ್ಸ್‌ ಮಾಡಿಕೊಳ್ಳಬೇಕು. ಅನಂತರ ಸ್ವಲ್ಪ ಎಣ್ಣೆ ಹಾಕಿ ಈ ಹಾಗಾಲಕಾಯಿಯನ್ನು ಬೇಯಿಸಿಕೊಳ್ಳಬೇಕು. ಅನಂತರ ಅದಕ್ಕೆ ನೀರು, ಉಪ್ಪು, ಅರಿಶಿನ ಮತ್ತು ಬೆಲ್ಲ ಹಾಕಿ ಮುಚ್ಚಿಟ್ಟು ಬೇಯಿಸಬೇಕು.

ಜತೆಗೆ ಇನ್ನೊಂದು ಕಡೆ ಇದಕ್ಕೆ ಮಸಾಲೆ ತಯಾರಿಮಾಡಬೇಕು. ಒಂದು ಪ್ಯಾನ್‌ ತೆಗೆದುಕೊಂಡು ಅದಕ್ಕೆ ಸ್ವಲ್ಪ ಎಣ್ಣೆ ಹಾಕಿಕೊಳ್ಳಬೇಕು. ಅನಂತರ ಅದಕ್ಕೆ ಜೀರಿಗೆ, ಕೊತ್ತಂಬರಿ, ಮೆಣಸು, ಮೆಂತ್ಯೆ, ಉದ್ದಿನ ಬೇಳೆ ಹಾಕಿ ಅದನ್ನು ಹುರಿದುಕೊಳ್ಳಬೇಕು. ಅನಂತರ ಅದಕ್ಕೆ ತೆಂಗಿನತುರಿ ಹಾಕಿ ಸ್ವಲ್ಪ ಹೊತ್ತು ಹುರಿದುಕೊಳ್ಳಬೇಕು. ಅದನ್ನು ಮಿಕ್ಸಿ ಜಾರಿಗೆ ಹಾಕಿ ಚೆನ್ನಾಗಿ ರುಬ್ಬಿಕೊಳ್ಳಬೇಕು. ಜತೆಗೆ ಪ್ಯಾನ್‌ಗೆ ಎಳ್ಳು ಹಾಕಿಕೊಂಡು ಅದನ್ನು ಹುರಿದುಕೊಳ್ಳಬೇಕು. ಅನಂತರ ಅದನ್ನೂ ಮಿಕ್ಸಿ ಜಾರಿಗೆ ಹಾಕಿಕೊಂಡು ರುಬ್ಬಿಕೊಳ್ಳಬೇಕು.

ತಯಾರಾದ ಮಸಾಲೆಯನ್ನು ಬೇಯಿಸಿದ ಹಾಗಾಲಕಾಯಿಯ ಪಾತ್ರೆಗೆ ಹಾಕಿ ಕುದಿಸಿಕೊಳ್ಳಬೇಕು. ಇನ್ನೊಂದು ಕಡೆ ಒಗ್ಗರಣೆಗೆ ಪ್ಯಾನ್‌ ಇಟ್ಟು ಅದಕ್ಕೆ ಎಣ್ಣೆ, ಸಾಸಿವೆ ಮತ್ತು ಕರಿಬೇವು ಹಾಕಿ ಕುದಿಯುತ್ತಿರುವ ಹಾಗಲಕಾಯಿ ಗೊಜ್ಜಿಗೆ ಹಾಕಿ.

– (ಸಂಗ್ರಹ) ರಂಜಿನಿ ಮಿತ್ತಡ್ಕ

ಟಾಪ್ ನ್ಯೂಸ್

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

6-time Madhya Pradesh MLA Ramniwas Rawat quits Congress, joins BJP

Madhya Pradesh; ರಾಹುಲ್‌ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್‌ ಶಾಸಕ!

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಸ್ವಾದಿಷ್ಟಕರ ಹಲ್ವ

ಸ್ವಾದಿಷ್ಟಕರ ಹಲ್ವ

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.