ಲಂಚ ಸ್ವೀಕಾರ : ಎಸಿಬಿ ಬಲೆಗೆ ಬಿದ್ದ ಸಾರ್ವಜನಿಕ ಅಭಿಯೋಜಕ
Team Udayavani, Aug 29, 2019, 6:11 PM IST
ಭದ್ರಾವತಿ : ಕೊಲೆ ಆರೋಪಿಗಳಿಗೆ ಜೀವಾವಧಿ ಶಿಕ್ಷೆಕೊಡಿಸಲು ತನ್ನ ಕಕ್ಷಿದಾರರಿಂದ ಲಂಚ ಪಡೆಯುವಾಗ ಎಸಿಬಿ ಬಲೆಗೆ ಬಿದ್ದ ಹೆಚ್ಚುವರಿ ಸಾರ್ವಜನಿಕ ಅಭಿಯೋಜಕ.
ಭದ್ರಾವತಿ 4ನೇ ಅಡಿಷನಲ್ ಸೆಷನ್ಸ್ ನ್ಯಾಯಾಲಯದ ಸಾರ್ವಜನಿಕ ಅಭಿಯೋಜಕ ರವೀಂದ್ರ ಎಸಿಬಿ ಬಲೆಗೆ ಬಿದ್ದವರು.
ಭದ್ರಾವತಿಯ ನಿರಂಜನ್ ಕದಂ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಕೊಡಿಸಲು ಸುನೀಲ್ ಗಾಯಕ್ ವಾಡ್ ಎಂಬುವರಿಂದ 50 ಸಾವಿರ ಲಂಚ ಕೇಳಿದ್ದ ಸಾರ್ವಜನಿಕ ಅಭಿಯೋಜಕ.
ಇಂದು ಭದ್ರಾವತಿಯ ತಮ್ಮ ಕಚೇರಿಯಲ್ಲಿ ಸುನೀಲ್ ಗಾಯಕ್ ವಾಡ್ ಅವರಿಂದ 20 ಸಾವಿರ ರೂಪಾಯಿ ಲಂಚ ಪಡೆಯುವಾಗ ಎಸಿಬಿ ಬಲೆಗೆ ಬಿದ್ದಿದ್ದಾರೆ.
ಎಸಿಬಿ ಡಿವೈಎಸ್ ಪಿ ವೇಣುಗೋಪಾಲ್, ಇನ್ಸ್ ಪೆಕ್ಟರ್ ಗಳಾದ ವೀರೇಂದ್ರ, ತಿಪ್ಪೇಸ್ವಾಮಿ ನೇತೃತ್ವದ ತಂಡದಿಂದ ದಾಳಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ
Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್
Pen drive case; ಇಂದೇ ಪ್ರಜ್ವಲ್ ರೇವಣ್ಣ ಎಸ್ಐಟಿ ಮುಂದೆ ಶರಣು?
Pen drive Case; ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು: ಸಿ.ಟಿ. ರವಿ
ಸಂವಿಧಾನ ಬದಲಿಸುವ BJPಗೆ ಬುದ್ಧಿ ಕಲಿಸಲು Congress ಪಕ್ಷ ಗೆಲ್ಲಬೇಕು: ದರ್ಶನ್ ಧ್ರುವನಾರಾಯಣ