ಗಿರಿಜನರಿಗೆ ರಕ್ತಹೀನತೆ, ಅಪೌಷ್ಟಿಕತೆ, ಚರ್ಮರೋಗ


Team Udayavani, Aug 30, 2019, 3:00 AM IST

girijanarige

ಹುಣಸೂರು: ತಾಲೂಕಿನ ಶೆಟ್ಟಹಳ್ಳಿ ಗಿರಿಜನ ಪುನರ್ವಸತಿ ಕೇಂದ್ರದಲ್ಲಿ ಮೈಸೂರು ವೈದ್ಯಕೀಯ ತಜ್ಞರ ಸಂಘವು ಜೆಎಸ್‌ಎಸ್‌ ಆಸ್ಪತ್ರೆ ಸಹಕಾರದಲ್ಲಿ ಆಯೋಜಿಸಿದ್ದ ಆರೋಗ್ಯ ಉಚಿತ ತಪಾಸಣೆ ಶಿಬಿರದಲ್ಲಿ 350ಕ್ಕೂ ಹೆಚ್ಚು ಮಂದಿ ತಪಾಸಣೆಗೊಳಗಾದರು.

ಶೆಟ್ಟಹಳ್ಳಿ ಕೇಂದ್ರದ ಸಮುದಾಯ ಭವನದಲ್ಲಿ ನಡೆದ ಆರೋಗ್ಯ ತಪಾಸಣೆ ಶಿಬಿರದಲ್ಲಿ ಹೆಚ್ಚು ಗಿರಿಜನರಲ್ಲಿ ಅಪೌಷ್ಟಿಕತೆ, ರಕ್ತಹೀನತೆ ಇರುವುದು ಪತ್ತೆಯಾಗಿದೆ. ಅಲ್ಲದೇ 26 ಮಂದಿಗೆ ರಕ್ತದೊತ್ತಡ, 49 ಮಂದಿಗೆ ಮಧುಮೇಹ ಹಾಗೂ ಬಹುತೇಕ ಮಕ್ಕಳಿಗೆ ಚರ್ಮದ ಕಾಯಿಲೆ ಇರುವುದು ಕಂಡು ಬಂದಿದೆ. 14 ಮಂದಿಗೆ ಇಸಿಜಿ ಪರೀಕ್ಷೆ ನಡೆಸಲಾಯಿತು. ಇಬ್ಬರಲ್ಲಿ ಹೃದಯ ಕಾಯಿಲೆ ಪತ್ತೆಯಾಯಿತು.

ಶಿಬಿರದಲ್ಲಿ ಮಾತನಾಡಿದ ಮೈಸೂರು ವೈದ್ಯಕೀಯ ತಜ್ಞರ ಸಂಘದ ಅಧ್ಯಕ್ಷ ಡಾ.ಬಾನುಕುಮಾರ್‌, ಆದಿವಾಸಿ ಕೇಂದ್ರವನ್ನು ಆಯ್ಕೆ ಮಾಡಿಕೊಂಡು ಶಿಬಿರ ನಡೆಸಲಾಗುತ್ತಿದ್ದು, ಸಂಘದ ವತಿಯಿಂದಲೇ ಉಚಿತ ಔಷಧ ವಿತರಿಸಲಾಗಿದೆ ಎಂದರು.

ಶಿಬಿರದಲ್ಲಿ ಸಂಘದ ಕಾರ್ಯದರ್ಶಿ ಡಾ.ಅಶೋಕ್‌, ಸದಸ್ಯರಾದ ಡಾ.ಉದಯಕುಮಾರ್‌, ಡಾ.ಶಂಕರಪ್ಪ, ಡಾ.ಶಿವಸ್ವಾಮಿ, ಡಾ.ಅಯ್ಯಪ್ಪ, ಹುಣಸೂರಿನ ಡಾ.ವೃಷಬೇಂದ್ರಪ್ಪ, ಡಾ.ಮಹೇಶ್‌ಶೆಟ್ಟಿ, ಲೋಕೇಶ್‌, ವಿನೋದ್‌ಕುಮಾರ್‌, ಗಂಗೂ, ಪುನರ್ವಸತಿ ಕೇಂದ್ರದ ಅಧ್ಯಕ್ಷರಾದ ರಾಜಪ್ಪ, ಚಂದ್ರು, ಆಶ್ರಮ ಶಾಲೆ ಮುಖ್ಯ ಶಿಕ್ಷಕ ಶಿವಕುಮಾರ್‌, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸೇವಾ ಪ್ರತಿನಿ ಶೋಭಾ, ಸಂಜು, ದೀಪು ಇತರರಿದ್ದರು.

ಟಾಪ್ ನ್ಯೂಸ್

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.