ರಾಜಧಾನಿಯನ್ನು ಬದಲಾಯಿಸಲಿರುವ ಇಂಡೋನೇಷ್ಯಾ


Team Udayavani, Aug 30, 2019, 5:31 AM IST

f-40

ಮಣಿಪಾಲ: ಇಂಡೋನೇಷ್ಯಾ ತನ್ನ ರಾಜಧಾನಿಯನ್ನು ಬದಲಾಯಿಸಲಿದೆ. ಇತ್ತೀಚಿನ ವರ್ಷಗಳಲ್ಲಿ ರಾಷ್ಟ್ರ ವೊಂದು ತನ್ನ ನೈಸರ್ಗಿಕ ಕಾರಣಕ್ಕೆ ರಾಜಧಾನಿ ಯನ್ನು ಬದಲಾಯಿಸುತ್ತಿರುವುದು ಇದೇ ಮೊದಲು. ಹಾಗಾದರೆ ಏನಿದಕ್ಕೆ ಕಾರಣ? ಇಲ್ಲಿದೆ ಮಾಹಿತಿ.

ಬದಲಾವಣೆ ಏಕೆ?
ಜಕಾರ್ತಾ ಇಂಡೋನೇಷ್ಯಾದ ಸದ್ಯದ ರಾಜಧಾನಿ. ಈ ನಗರದತ್ತ ಸಮುದ್ರ ವಿಸ್ತರಿಸುತ್ತಿದೆ. ಹೀಗಾಗಿ ಮುಳುಗುತ್ತಿರುವ ರಾಜಧಾನಿ ಯಾಗಿದ್ದು ಸ್ಥಳಾಂತರಗೊಳ್ಳಲಿದೆ.

2007
2007ರಲ್ಲಿ ಈ ನಗರ ಮುಳುಗು ತ್ತಿದೆ ಎಂದು ಮೊದಲ ಮುನ್ಸೂಚನೆ ಯನ್ನು ನೀಡಲಾಗಿತ್ತು. ಅತೀ ವೇಗ ವಾಗಿ ಮುಳುಗುತ್ತಿರುವ ನಗರಗಳ ಪೈಕಿ ಇದು ಅಗ್ರಸ್ಥಾನದಲ್ಲಿದೆ.

2.3 ಕೋಟಿ
ಜನಸಂಖ್ಯೆಯನ್ನು ಜಕಾರ್ತಾ ಹೊಂದಿದೆ.

580
ಪ್ರತಿನಿತ್ಯ ಓಡಾಡುವ ರೈಲುಗಳು.

ಶೇ. 20 ಮಂದಿ ಸುರಕ್ಷಿತ
ಶೇ. 80 ಮಂದಿ ಈ ಸಮುದ್ರದ ದಡದಲ್ಲಿ ವಾಸಿಸುತ್ತಿದ್ದಾರೆ. ಕೇವಲ 20 ಶೇ. ಮಂದಿ ಮಾತ್ರ ಸುರಕ್ಷಿತರು.

ಕೊಳಚೆ ಪ್ರದೇಶ
ಈ ಪ್ರದೇಶ ಜಗತ್ತಿನ 3ನೇ ಕೊಳಚೆ ಪ್ರದೇಶವಾಗಿದೆ.

2050
ಈಗಿರುವ ರಾಜಧಾನಿ 2050ರ ಸುಮಾ ರಿಗೆ ಬಹುತೇಕ ಮುಳುಗಡೆ ಯಾಗಲಿದೆ.

ರಾಜಧಾನಿಯನ್ನು ಬದಲಾಯಿಸಲಿರುವ ಇಂಡೋನೇಷ್ಯಾ
ಭಾರತದ ರಾಜಧಾನಿ ಹೊಸ ದಿಲ್ಲಿಯೂ ಸಮಸ್ಯೆಯನ್ನು ಎದುರಿಸುತ್ತಿದೆ. ತೀವ್ರ ವಾಹನ ದಟ್ಟನೆ ಎದುರಿಸುತ್ತಿರುವ ಈ ನಗರ ಭಾರಿ ಧೂಳು ಹೊಂದಿದೆ.

150 ಸೆ.ಮೀ.
ಕಳೆದ 10 ವರ್ಷದಲ್ಲಿ ಜಕಾರ್ತಾ ಮುಳುಗಿದ ಪ್ರಮಾಣ.

ಶೇ. 95
ಈಗಾಗಲೇ ವಿಜ್ಞಾನಿಗಳು ನಿಗದಿಪಡಿಸಿರುವಂತೆ 2050ರ ವೇಳೆಗೆ ಜಕಾರ್ತಾದ ಶೇ. 95ರಷ್ಟು ಭಾಗ ಜಲಾವೃತಗೊಳ್ಳಲಿದೆ.

ಅಭಿವೃದ್ಧಿಗೆ ಅಡ್ಡಿ
ಈ ಪ್ರದೇಶ ಅತೀ ಹೆಚ್ಚು ಪ್ರಾಕೃತಿಕ ವಿಕೋಪಗಳನ್ನು ಕಂಡಿದೆ. ಇದು ಭೂಕಂಪದ ವಲಯವೂ ಹೌದು. ಈ ಒಂದು ಕಾರಣಕ್ಕೆ ಅಭಿವೃದ್ಧಿ ಯಿಂದ ಹಿಂದುಳಿದಿದೆ.

ಟಾಪ್ ನ್ಯೂಸ್

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.