ಬೇಕಲ-ನೀಲೇಶ್ವರ ಜಲ ಮಾರ್ಗ: ಭೂಸ್ವಾಧೀನ ಸರ್ವೆ


Team Udayavani, Aug 30, 2019, 5:31 AM IST

29KSDE17

ಸಾಂದರ್ಭಿಕ ಚಿತ್ರ.

ಕಾಸರಗೋಡು: ಮಹತ್ವಾಕಾಂಕ್ಷೆಯ ಕೋವಳಂ – ಕಾಸರಗೋಡು ಜಲ ಮಾರ್ಗ ಯೋಜನೆಯ ಅಂಗವಾಗಿ ಕಾಸರಗೋಡು ಜಿಲ್ಲೆಯಲ್ಲಿ ಇತಿಹಾಸ ಪ್ರಸಿದ್ಧವಾದ ಬೇಕಲದಿಂದ ನೀಲೇಶ್ವರದ ವರೆಗಿನ ಜಲ ಮಾರ್ಗಕ್ಕೆ ಸಂಬಂಧಿಸಿ ಭೂಸ್ವಾಧೀನ ಸರ್ವೆ ಆರಂಭಗೊಂಡಿದೆ.

ಈ ಯೋಜನೆ ಸಾಕಾರಗೊಂಡಲ್ಲಿ ಸರಕು ಸಾಗಾಟ ಮತ್ತು ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಈ ಜಲ ಮಾರ್ಗವನ್ನು ಬಳಸಿಕೊಳ್ಳಬಹುದು.
ಈ ಜಲ ಮಾರ್ಗದಿಂದ ಪರಿಸರಕ್ಕೆ ದುಷ್ಪರಿಣಾಮ ಬೀರುವುದನ್ನು ಸಾಕಷ್ಟು ತಡೆಗಟ್ಟಲು ಹಾಗು ರಸ್ತೆ ಸಾರಿಗೆ ಸುಗಮ ಗೊಳಿಸಲು ಸಹಾಯಕವಾಗಲಿದೆ. ಅತ್ಯಂತ ಹಿಂದುಳಿದಿರುವ ಕಾಸರಗೋಡು ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿ ಸಾಧ್ಯತೆ ವರ್ಧಿಸಲಿದ್ದು, ಸರಕು ಸಾಗಾಟ ಸಾರಿಗೆ ಕೂಡ ಸುಲಭವಾಗಲಿದೆ.

ಜಲಮಾರ್ಗ ದಿಂದ ಸಾರಿಗೆ ರಂಗದಲ್ಲಿ ಹೊಸ ಸಂಚಲ ನವುಂಟಾಗಲಿದೆ ಎಂದು ನಿರೀಕ್ಷಿಸಲಾಗಿದೆ. ಪ್ರಸ್ತುತವುಳ್ಳ ಹೊಳೆ ಬದಿಯ ಪುರಂಬೋಕು ಸ್ಥಳದ ಬಗ್ಗೆ ಸರ್ವೆ ಆರಂಭ ಗೊಂಡಿದೆ. ಈ ಹಿಂದೆ ಡ್ರೋನ್‌ ಸರ್ವೆ ನಡೆದಿತ್ತು. ಕೋಟ್ಟಪುರಂ ಹೊಳೆ, ನೀಲೇಶ್ವರ ಹೊಳೆ, ನಂಬ್ಯಾರ್‌ಕಲ್‌ ಅಣೆಕಟ್ಟು, ಅರಯಿ ಹೊಳೆ, ಅರಯಿ ತಟಾಕ, ಚೆಮ್ಮಟಂವಯಲ್‌ ಚಿಲ್ಡನ್ಸ್‌ ಪಾರ್ಕ್‌ ಸಮೀಪದಿಂದ ಹಾದು ಹೋಗಿ ವೆಳ್ಳಿಕೋತ್‌ ಮಡಿಯನ್‌ಕುಲೋಂ, ಕೊಟ್ಟಾಟ್‌ ವಿ.ಸಿ.ಬಿ, ಚಿತ್ತಾರಿ ಹೊಳೆ, ಬೇಕಲದ ವರೆಗೆ ಜಲ ಮಾರ್ಗ ಪರಿಗಣನೆಯಲ್ಲಿದೆ. 10 ಕಿಲೋ ಮೀಟರ್‌ ವ್ಯಾಪ್ತಿಯ ಜಲ ಮಾರ್ಗಕ್ಕೆ 100 ಎಕರೆ ಭೂಸ್ವಾಧೀನ ಮಾಡಬೇಕಾಗಿ ಬರಲಿದೆ.

ಪ್ರಸ್ತುತ ಇರುವ ಕಾಲು ದಾರಿ ಸಹಿತ ಎತ್ತರಕ್ಕೇರಿಸಬೇಕು. ಸಮುದ್ರದಿಂದ ಉಪ್ಪು ನೀರು ನುಗ್ಗದಂತೆ ನಂಬ್ಯಾರ್‌ಕಾಲ್‌ನಲ್ಲಿ ಹಾಗು ಚಿತ್ತಾರಿ ಹೊಳೆಯಲ್ಲಿ ಅಗತ್ಯದ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ.

ಜಿಲ್ಲೆಯಲ್ಲಿ ಜಲಮಾರ್ಗ
ಕಾಸರಗೋಡು ಜಿಲ್ಲೆಯಲ್ಲಿ ಕೋಟ್ಟಪ್ಪುರಂ ನಿಂದ ಆರಂಭ ಗೊಂಡು ನೀಲೇಶ್ವರ, ನಂಬ್ಯಾರ್‌ಕಾಲ್‌ ಅಣೆಕಟ್ಟು, ಅರಯಿ ಹೊಳೆ, ಅರಯಿ ತಟಾಕ ದಾರಿಯಾಗಿ ಚೆಮ್ಮಟಂವಯಲ್‌ ಚಿಲ್ಡ್ರನ್ಸ್‌ ಪಾರ್ಕ್‌ ಸಮೀಪದಿಂದ ಹಾದು ಹೋಗುವುದು. ಜಲ ಮಾರ್ಗ ಅಲ್ಲಿಂದ ವೆಳ್ಳಿಕೋತ್‌ ಮಡಿಯನ್‌ ಕುಲೋಂ ಕೊಟ್ಟಾಟ್‌ ವಿ.ಸಿ.ಬಿ, ಚಿತ್ತಾರಿ ಹೊಳೆಯಿಂದ ಬೇಕಲಕ್ಕೆ ಸೇರಲಿದೆ.

3 ಮೀ. ಆಳ, 40 ಮೀ. ಅಗಲ
ಜಲ ಮಾರ್ಗವು 3 ಮೀ. ಆಳದಲ್ಲಿದ್ದು, 40 ಮೀ. ಅಗಲದಲ್ಲಿರಬೇಕು. ಜಲ ಮಾರ್ಗ ವನ್ನು ಸಂಪರ್ಕಿಸಲು ಇಕ್ಕೆಲಗಳಲ್ಲಿ ರಸ್ತೆ ಇರಬೇಕು. 20 ಕಂಟೈನರ್‌ಗಳಲ್ಲಿ 500 ಟನ್‌ ಸರಕು ಸಾಗಿಸಲು ಸಾಧ್ಯವಾಗುವಂತೆ ಜಲ ಮಾರ್ಗ ಉದ್ದೇಶಿಸ ಲಾಗಿದೆ. ಈ ಯೋಜನೆಯಿಂದ ಸರಕಾರಕ್ಕೂ, ಸಾರ್ವಜನಿಕರಿಗೂ ಎಷ್ಟು ಪ್ರಯೋಜನ ವಾಗಲಿದೆ ಎಂಬ ಬಗ್ಗೆ ಅವಲೋಕನ ನಡೆಸಿದ ಬಳಿಕ ಜಲಮಾರ್ಗದ ರೂಪುರೇಷೆ ತಯಾರಿಸಲಾಗುವುದು. ಪ್ರಸ್ತುತ ಜಲ ಮಾರ್ಗ ಇರುವೆಡೆ ಜಲ ಮಾರ್ಗವನ್ನು 60 ಮೀಟರ್‌ ಅಗಲಗೊಳಿಸಲಾಗುವುದು. ಜಲ ಮಾರ್ಗ ಇಲ್ಲದೆಡೆ ಹೊಸದಾಗಿ ಜಲ ಮಾರ್ಗ ಸ್ಥಾಪಿಸುವಾಗ 60 ಮೀಟರ್‌ ಅಗಲದಲ್ಲಿ ಕೆ‌ನಾಲುಗಳು ನಿರ್ಮಾಣವಾಗಲಿವೆ.
ಕೇರಳ ವಾಟರ್‌ ವೇಸ್‌ ಇನ್‌ಫ್ರಾಸ್ಟ್ರಕ್ಚರ್ ಕೇರಳದಲ್ಲಿ ಜಲ ಮಾರ್ಗವನ್ನು ರಾಷ್ಟ್ರೀಯ ಜಲ ಮಾರ್ಗವಾಗಿ ಅಭಿವೃದ್ಧಿ ಪಡಿಸುವ ಹೊಣೆಗಾರಿಕೆಯನ್ನು ವಹಿಸಿದೆ.

ಪ್ರಥಮ ಹಂತದ ವೆಚ್ಚ 2,300 ಕೋಟಿ ರೂ.
ಕಾಸರಗೋಡಿನಿಂದ ತಿರುವನಂತಪುರದ ವರೆಗಿನ ಜಲಮಾರ್ಗ ನಿರ್ಮಾಣದ ಪ್ರಥಮ ಹಂತದಲ್ಲಿ 2,300 ಕೋಟಿ ರೂ. ವೆಚ್ಚ ಅಂದಾಜಿಸಲಾಗಿದೆ. ಕೇರಳದಲ್ಲಿ 11 ಜಿಲ್ಲೆಗಳಲ್ಲಿ 633 ಕಿಲೋ ಮೀಟರ್‌ ನೀಳಕ್ಕೆ ಜಲ ಮಾರ್ಗ ಹಾದು ಹೋಗಲಿದೆ.

ಟಾಪ್ ನ್ಯೂಸ್

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.