8 ತಿಂಗಳಲ್ಲಿ 143 ಡೆಂಘೀ ಪ್ರಕರಣ ದೃಢ

ಡೆಂಘೀ-ಚಿಕೂನ್‌ಗುನ್ಯಾ ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮ•ಯಾವುದೇ ಸಾವು ಸಂಭವಿಸಿಲ್ಲ

Team Udayavani, Aug 30, 2019, 10:17 AM IST

Udayavani Kannada Newspaper

ದಾವಣಗೆರೆ: ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಜನವರಿಯಿಂದ ಆಗಸ್ಟ್‌ ಅಂತ್ಯದವರೆಗೆ ಒಟ್ಟು 574 ಸಂಶಯಾಸ್ಪದ ಡೆಂಘೀ ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ 143 ಪ್ರಕರಣ ದೃಢಪಟ್ಟಿದ್ದು, ಯಾವುದೇ ಮರಣ ಸಂಭವಿಸಿಲ್ಲ.

ದಾವಣಗೆರೆ 75, ಹರಿಹರ 14, ಚನ್ನಗಿರಿ 12, ಹೊನ್ನಾಳಿ 35, ಜಗಳೂರು 6 ಹಾಗೂ ಹರಪನಹಳ್ಳಿ ತಾಲೂಕಲ್ಲಿ 1 ಪ್ರಕರಣ ಪತ್ತೆಯಾಗಿವೆ. ಜಿಲ್ಲೆಯಾದ್ಯಂತ ಎಲ್ಲಾ ಆರೋಗ್ಯ ಸಂಸ್ಥೆಗಳ ಮುಖಾಂತರ ಅವಶ್ಯಕ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಪ್ರತಿ ಗ್ರಾಮದಲ್ಲಿ ಆಶಾ ಕಾರ್ಯಕರ್ತೆಯರು, ಇಲಾಖೆಯ ಸಿಬ್ಬಂದಿ ಹಾಗೂ ಸ್ಥಳೀಯ ಸಂಸ್ಥೆಯ ಸಹಕಾರದೊಂದಿಗೆ ನಿರಂತರವಾಗಿ ಲಾರ್ವಾ ಸಮೀಕ್ಷೆ ನಡೆಸಲಾಗುತ್ತಿದೆ. ಮಳೆ ಹೆಚ್ಚಾದ ಕಾರಣ ಮತ್ತು ನೀರು ಸಂಗ್ರಹಣಾ ಪರಿಕರಗಳನ್ನು ಮುಚ್ಚದಿರುವುದರಿಂದ ಸೊಳ್ಳೆಗಳು ಹೆಚ್ಚಾಗುತ್ತಿದ್ದು, ಸಮೀಕ್ಷೆ ಮತ್ತು ಬಳಸುವ ನೀರಿಗೆ ಮಾತ್ರ ಅಬೇಟ್ ದ್ರಾವಣ ಹಾಕುವುದರಿಂದ ಸೊಳ್ಳೆಗಳನ್ನು ನಾಶಪಡಿಸಲಾಗುತ್ತಿದೆ. ಇದಕ್ಕೆ ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಮುಖ್ಯವಾಗಿ ಈಡೀಸ್‌ ಇಜಿಪ್ಟೆ ಎಂಬ ಸೊಳ್ಳೆ ಹಗಲು ಹೊತ್ತ್ತಿನಲ್ಲಿ ಕಚ್ಚುವುದರಿಂದ ಡೆಂಘೀ ಮತ್ತು ಚಿಕೂನ್‌ಗುನ್ಯ ಹರಡಲಿದೆ. ಅದರಲ್ಲೂ ಚಿಕ್ಕಮಕ್ಕಳಿಗೆ ಹೆಚ್ಚಿನ ಪ್ರಮಾಣದಲ್ಲಿ ಸೋಂಕು ಹರಡಿ ಇದ್ದಕ್ಕಿದ್ದಂತೆ ಜ್ವರ, ತೀವ್ರತರ ತಲೆನೋವು ಹಣೆಯ ಮುಂಭಾಗದಲ್ಲಿ ಉಂಟಾಗಲಿದೆ. ಕಣ್ಣಿನ ಹಿಂಭಾಗದಲ್ಲಿ ನೋವು ಕಣ್ಣಿನ ಚಲನೆಯಿಂದ ಹೆಚ್ಚಾಗುತ್ತದೆ. ಮೈ-ಕೈ ಮತ್ತು ಕೀಲು ನೋವು ಹಾಗೂ ವಾಕರಿಕೆ ಮತ್ತು ವಾಂತಿ ಲಕ್ಷಣಗಳು ಪ್ರಾರಂಭಿಕ ಹಂತದಲ್ಲಿ ಕಾಣಿಸಿಕೊಳ್ಳುತ್ತವೆ ಎಂದು ತಿಳಿಸಿದ್ದಾರೆ.

5 ರಿಂದ 7 ದಿನದೊಳಗೆ ರೋಗದ ಗುಣ ಲಕ್ಷಣಗಳು ಕಂಡುಬರಲಿದ್ದು, ಪ್ರಾಥಮಿಕ ಹಂತದಲ್ಲಿ ಚಿಕಿತ್ಸೆ ನೀಡಿ ರಕ್ತ ಪರೀಕ್ಷೆ, ಎನ್‌ಎಸ್‌1 (ಡೆಂಘೀ ಆಂಟಿಜನ್‌ ಪರೀಕ್ಷಾ) ಕಿಟ್‌ಗಳ ಮೂಲಕ ಡಿ.ಪಿ.ಎಚ್.ಎಲ್. ಪ್ರಯೋಗ ಶಾಲೆಯಲ್ಲಿ (ಸಿ.ಜಿ.ಆಸ್ಪತ್ರೆ ಆವರಣ, 2ನೇ ಮಹಡಿ) ಪರೀಕ್ಷೆಗೆ ಒಳಪಡಿಸಿ ಖಚಿತಪಡಿಸಲಾಗುತ್ತದೆ. ಈ ಖಚಿತ ಪಟ್ಟ ಡೆಂಘೀ ಮತ್ತು ಚಿಕೂನ್‌ಗುನ್ಯ ಜ್ವರದ ಲಕ್ಷಣಗಳಿಗೆ ಅನುಗುಣವಾಗಿ ಆರೋಗ್ಯ ಇಲಾಖೆಯ ಎಲ್ಲಾ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುವುದು ಎಂದು ತಿಳಿಸಲಾಗಿದೆ.

ರೋಗ ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮಕ್ಕೆ ಸಾರ್ವಜನಿಕರು ಸ್ವಯಂ ರಕ್ಷಣಾ ವಿಧಾನಗಳಾದ ಸೊಳ್ಳೆಗಳ ನಿಯಂತ್ರಣ/ಸೊಳ್ಳೆ ಪರದೆ ಬಳಕೆ. ಬಯಲು ಮತ್ತು ಮನೆಯ ಸುತ್ತ ಮುತ್ತಲಿನ ವಾತಾವರಣದಲ್ಲಿ ಮಳೆನೀರು ಸಂಗ್ರಹವಾಗುವಂತಹ ಘನ ತ್ಯಾಜ್ಯ ವಸ್ತುಗಳಾದ ಪ್ಲಾಸ್ಟಿಕ್‌ ವಸ್ತುಗಳು, ಒಡೆದ ಪಿಂಗಾಣಿ, ಮಡಕೆ, ಗಾಜಿನ ವಸ್ತುಗಳು ಹಳೆಯ ಟೈರುಗಳು, ಚಿಪ್ಪುಗಳಲ್ಲಿ ಮಳೆನೀರು ನಿಲ್ಲದಂತೆ ನೋಡಿಕೊಳ್ಳುವುದರ ಜೊತೆಗೆ ಅವುಗಳನ್ನು ಸೂಕ್ತ ವಿಲೇವಾರಿ ಮಾಡಬೇಕಿದೆ ಎಂದು ಆರೋಗ್ಯ ಇಲಾಖೆ ಸಲಹೆ ನೀಡಿದೆ.

ಟಾಪ್ ನ್ಯೂಸ್

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.