ಸ್ವಾಧಾರ ಕೇಂದ್ರ ಮಂಜೂರು

•ಕಸ್ತೂರಿಬಾ ಸಾಂತ್ವನ ಕೇಂದ್ರದಲ್ಲಿ ಶೀಘ್ರ ಆರಂಭ: ಮೋಹಿನಿ ಸಿದ್ಧೇಗೌಡ

Team Udayavani, Aug 30, 2019, 12:12 PM IST

Udayavani Kannada Newspaper

ಚಿಕ್ಕಮಗಳೂರು: ನಗರದ ಕಸ್ತೂರಿಬಾ ಸದನ ಸಾಂತ್ವನ ಕೇಂದ್ರಕ್ಕೆ ಕೇಂದ್ರ ಸರ್ಕಾರ ಸ್ವಾಧಾರ ಕೇಂದ್ರ ಮಂಜೂರು ಮಾಡಿದ್ದು,   ಸದ್ಯದಲ್ಲೇ ಕಾರ್ಯಾರಂಭ ಮಾಡಲಿದೆ ಎಂದು ಸದನದ ಕಾರ್ಯದರ್ಶಿ ಮೋಹಿನಿ ಸಿದ್ಧೇಗೌಡ ಹೇಳಿದರು.

ಗುರುವಾರ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವಾಧಾರ ಕೇಂದ್ರ ಮಂಜೂರಾ ಗಿರುವುದು ಶೋಷಿತ ಹೆಣ್ಣುಮಕ್ಕಳಿಗೆ ಬಹಳ ಸಹಕಾರಿಯಾಗಲಿದೆ. ಈ ಹಿಂದೆ ಕಷ್ಟ ಹೇಳಿಕೊಂಡು ಬರುವ ಶೋಷಿತ ಹೆಣ್ಣುಮಕ್ಕಳನ್ನು ಇಲ್ಲಿ ಇರಿಸಿಕೊಳ್ಳಲಾಗದೆ ಬೇರೆ ಕಡೆ ಕಳುಹಿಸಲಾಗುತ್ತಿತ್ತು. ಆದರೆ, ಇನ್ನು ಮುಂದೆ ಇಲ್ಲಿಯೇ ಸ್ವಾಧಾರ್‌ ಕೇಂದ್ರ ತೆರೆಯುವುದರಿಂದ ಅಂತಹವರಿಗೆ ಸಾಕಷ್ಟು ಅನುಕೂಲವಾಗಲಿದೆ ಎಂದರು.

ಕೇಂದ್ರದಲ್ಲಿ ಕನಿಷ್ಠ 30 ಮಂದಿ ಮಹಿಳೆಯರನ್ನು ದಾಖಲು ಮಾಡಲು ಅವಕಾಶವಿದೆ. ಅವರಿಗೆ ಒಂದರಿಂದ 2ವರ್ಷ ಉಚಿತ ಸ್ವ ಉದ್ಯೋಗ ತರಬೇತಿ ನೀಡಿ ಸ್ವಾವಲಂಬಿಗಳನ್ನಾಗಿ ಮಾಡಲಾಗುವುದು ಎಂದು ತಿಳಿಸಿದರು.

ಈಗಾಗಲೇ ಗೌರಿ ಕಾಲುವೆಯಲ್ಲಿ ಬಾಡಿಗೆ ಕಟ್ಟಡ ನೋಡಿದ್ದೇವೆ. ಮಂಜೂರಾತಿ ಪ್ರಕ್ರಿಯೆಗಳು ನಡೆಯುತ್ತಿವೆ. ಆದಷ್ಟು ಬೇಗನೆ ಕೇಂದ್ರ ಆರಂಭಿಸಲಾಗುವುದು ಎಂದು ಹೇಳಿದರು.

ಕಸ್ತೂರಿಬಾ ಸದನ ಸಾಂತ್ವನ ಕೇಂದ್ರಕ್ಕೆ ಜನವರಿಯಿಂದ ಆಗಸ್ಟ್‌ ವರೆಗೆ ಒಟ್ಟು 62 ಪ್ರಕರಣ ದಾಖಲಾಗಿವೆ. ಅದರಲ್ಲಿ 45 ಪ್ರಕರಣ ಮುಕ್ತಾಯ ಮಾಡಲಾಗಿದ್ದು, 17 ಬಾಕಿ ಇವೆ. ಕೌಟುಂಬಿಕ ಕಲಹ 49, ಇತರೆ 13 ಇದ್ದು ರಾಜೀ ಸಂಧಾನದ ಮೂಲಕ 38 ಕೇಸು ಇತ್ಯರ್ಥಪಡಿಸಿದ್ದು, 7ಕೇಸುಗಳನ್ನು ಕೈಬಿಡಲಾಗಿದೆ ಎಂದು ತಿಳಿಸಿದರು.

ಕಸ್ತೂರಿಬಾ ಸದನ ಕೌಟುಂಬಿಕಾ ಸಲಹಾ ಕೇಂದ್ರಕ್ಕೆ ಒಟ್ಟು 55 ಕೇಸುಗಳು ದಾಖಲಾಗಿವೆ. ಅದರಲ್ಲಿ 18 ಇತ್ಯರ್ಥಪಡಿಸಿದ್ದು, 33ಬಾಕಿ ಇವೆ. ವರದಕ್ಷಿಣೆ 7, ದಾಂಪತ್ಯದಲ್ಲಿ ವಿರಸ 11, ಅತ್ತೆ, ಮಾವ, ಪೋಷಕರ ಮಧ್ಯಪ್ರವೇಶ 13, ಬಹು ಪತ್ನಿತ್ವ 8, ಮದ್ಯಪಾನ ವ್ಯಸನಿ ಕುಟುಂಬದ ಸಮಸ್ಯೆ 8, ಆರ್ಥಿಕ ಶೋಷಣೆಯಿಂದ ಬಳಲುತ್ತಿರುವವರ ಸಮಸ್ಯೆ 3, ಇತರೆ 5 ಸೇರಿ ಒಟ್ಟು 55 ಪ್ರಕರಣಗಳು ದಾಖಲಾಗಿದ್ದವು. ಅದರಲ್ಲಿ ರಾಜೀ ಸಂಧಾನದ ಮೂಲಕ 9, ನ್ಯಾಯಾಲಯಕ್ಕೆ ಕಳುಹಿಸಿದ್ದು, 1 ಹಾಗೂ ಕೈಬಿಟ್ಟ ಪ್ರಕರಣಗಳು 8 ಎಂದು ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಕಸ್ತೂರಿಬಾ ಸದನದ ಅಧ್ಯಕ್ಷೆ ಯಮುನಾ , ಉಪಾಧ್ಯಕ್ಷೆ ಯಶೋಧಾ, ಸದಸ್ಯರಾದ ಜಯಶ್ರೀ, ಪಾರ್ವತಿ, ಶುಭಾ ಹಾಜರಿದ್ದರು.

ಟಾಪ್ ನ್ಯೂಸ್

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.