ಗ್ರಾಹಕರ ಅಭಿರುಚಿಗೆ ತಕ್ಕಂತೆ ಗಣಪತಿ ಸಿದ್ಧ


Team Udayavani, Aug 31, 2019, 1:21 PM IST

rn-tdy-1

ಕುದೂರು: ಗಣೇಶನ ಹಬ್ಬ ಹತ್ತಿರವಾಗುತ್ತಿದ್ದಂತೆ ಗಣೇಶನ ಮೂರ್ತಿಗಳನ್ನು ವಿವಿಧ ರೂಪಗಳಲ್ಲಿ ನೋಡಲು ಗ್ರಾಹಕರು ಬಯಸುತ್ತಾರೆ. ಅದೇ ರೀತಿ ಕಲಾವಿದರು ಕೂಡ ಗ್ರಾಹಕರ ಆಕರ್ಷಣೆಗೆ ವಿವಿಧ ರೀತಿಯ ಗಣೇಶ ಮೂರ್ತಿಗಳು ಸಿದ್ಧವಾಗಿವೆ.

ಸೋಲೂರು ಹೋಬಳಿಯ ಬಾಣವಾಡಿ ಗ್ರಾಮದಲ್ಲಿ ಬಸವರಾಜು ಕುಟುಂಬದವರು ಸುಮಾರು 35 ವರ್ಷಗಳಿಂದ ಪರಿಸರ ಗಣೇಶ ಮೂರ್ತಿಗಳನ್ನು ಮಾಡುವುದರಲ್ಲಿ ಎತ್ತಿದಕೈ. ಬಸವರಾಜು ಅವರ ಪುತ್ರ ಪ್ರಭುದೇವ್‌ ಅವರು ವಿವಿಧ ರೀತಿಯ ಗಣೇಶನ ಮೂರ್ತಿಗಳನ್ನು ಮಾಡುವುದರಲ್ಲಿ ನಿಸ್ಸಿಮರಾಗಿದ್ದಾರೆ. ಹಲವು ವರ್ಷಗಳಿಂದಲೂ ಬಸವರಾಜು ಕುಟುಂಬದವರು ಮಾಡುವ ಗಣೇಶ ಮೂರ್ತಿಗಳನ್ನು ಖರೀದಿಸಲು ಬೆಂಗಳೂರು, ತುಮಕೂರು, ಮೈಸೂರು, ಗೌರಿಬಿದನೂರು, ಹಾಸನ, ಚಿತ್ರದುರ್ಗ, ತಮಿಳುನಾಡಿನಿಂದ ಗ್ರಾಹಕರು ಆಗಮಿಸಿ ಕೊಂಡುಕೊಂಡು ಹೋಗುತ್ತಾರೆ.

ಪರಿಸರ ಸ್ನೇಹಿ ಗಣೇಶ: ಬಸವರಾಜು ಕುಟುಂಬದವರು ಜೇಡಿಮಣ್ಣಿನಿಂದಲೇ ಗಣೇಶನ ಮೂರ್ತಿಗಳನ್ನು ಮಾಡುವುದನ್ನು ಕರಗತ ಮಾಡಿಕೊಂಡು ಬಂದಿದ್ದಾರೆ. ಯಾವುದೇ ರಾಸಾಯನಿಕ ಬಣ್ಣವನ್ನು ಬಳಸದೇ ಪರಿಸರಕ್ಕೆ ಹಾನಿಯಾಗುವ ವಾಟರ್‌ ಪೇಂಟ್ಬಳಿದು ಗಣೇಶನ ವಿಗ್ರಹಕ್ಕೆ ಅಂದ ಹೆಚ್ಚಿಸುತ್ತಾರೆ. ಬೇರೆ ಕಡೆಯಿಂದ ಲೋಡ್‌ ಗಟ್ಟಲೆ ಜೋಡಿ ಮಣ್ಣನ್ನು ತಂದು ಸಂಪ್ರದಾಯಕವಾಗಿ ಪೂಜೆ ಸಲ್ಲಿಸಿ ಪ್ರಾರಂಭಿಸುತ್ತಾರೆ.

ಇತ್ತೀಚಿನ ದಿನಗಳಲ್ಲಿ ಇಟ್ಟಿಗೆ ಕಾರ್ಖಾನೆಯ ಮಾಲೀಕರು ಕೆರೆಯಿಂದ ಮಣ್ಣನ್ನು ಎತ್ತುತ್ತಿರುವುದರಿಂದ ಜೇಡಿ ಮಣ್ಣು ಇಲ್ಲದೇ ಕುಣಿಗಲ್ ಕಡೆಯಿಂದ ತಂದು ನಂತರ ಅದೇ ದಿನದಂದು ವಿಘ್ನ ವಿನಾಯಕನ ಸಣ್ಣ ಮೂರ್ತಿಯನ್ನು ಪ್ರತಿಷ್ಠಾಪಿಸಿ, ಪೂಜೆ ಸಲ್ಲಿಸಿ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡುತ್ತಾರೆ.

ವಿಭಿನ್ನವಾದ ಗಣಪ ತಯಾರಿ: ಪಂಚಮುಖೀ ಗಣೇಶ, ದರ್ಬಾರ್‌ ಗಣೇಶ, ಹಂಸ, ಬಸವಣ್ಣ, ಕೃಷ್ಣವತಾರ, ಲಕ್ಷ್ಮೀನರಸಿಂಹ ಗಣೇಶ, ಗರುಡ ವಾಹನ ಗಣಪ, ವೆಂಕಟೇಶ್ವರ ಗಣಪ, ಕುದರೆ ಮೇಲೆ ಕುಳಿತ ಗಣಪ, ಆಂಜನೇಯ ಗಣಪ, ನವಿಲ ಮೇಲೆ ಕುಳಿತ ಗಣಪ, ನಾಗರ ಹೆಡೆ ಗಣಪ ಹೀಗೆ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿವಿಧ ರೀತಿಯ ಗಣಪತಿ ಮೂರ್ತಿಗಳನ್ನು ಬಸವರಾಜು ಮತ್ತು ಪ್ರಭುದೇವ್‌ ಅವರು ತಯಾರಿಸಿದ್ದಾರೆ.

ಸುಮಾರು ನೂರು ರೂ. ನಿಂದ 50 ಸಾವಿರ ರೂ. ಬೆಲೆ ಬಾಳುವ ಗಣಪನನ್ನು ತಯಾರಿಸುತ್ತಾರೆ. ಮೂರ್ತಿ ತಯಾರಿಕೆಗೆ ಬಸವರಾಜು ಅವರಿಗೆ ಕುಟುಂಬದ ಸದಸ್ಯರು ಕೈ ಜೋಡಿಸುತ್ತಾರೆ. ಅದರಿಂದ ಹೆಚ್ಚು ಗಣಪನ ಮೂರ್ತಿಗಳನ್ನು ಮಾಡಲು ಸಾಧ್ಯವಾಗುತ್ತದೆ. ಅರ್ಧ ಅಡಿ, ಒಂದು ಅಡಿ, ಒಂದೂವರೆ ಅಡಿ, ಎರಡು ಅಡಿ ಗಣಪನ ಮೂರ್ತಿಯನ್ನು ಅಚ್ಚುಗಳ ಮೂಲಕವೇ ತಯಾರಿಸುತ್ತಾರೆ. ಎತ್ತರದ ಗಣೇಶನ ಮೂರ್ತಿಗಳನ್ನು ಕೈಯಿಂದ ಮಾಡುವಲ್ಲಿ ಬಸವರಾಜು ನಿಸ್ಸಿಮರಾಗಿದ್ದಾರೆ.

 

● ಕೆ.ಎಸ್‌.ಮಂಜುನಾಥ್‌

ಟಾಪ್ ನ್ಯೂಸ್

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-14

ಹಬ್ಬದ ಮೂಡ್‌ನ‌ಲ್ಲಿ ಸ್ಯಾಂಡಲ್‌ವುಡ್‌ ತಾರೆಯರು

ಕುಷ್ಟಗಿ: ಹಿಂದೂ- ಮುಸ್ಲಿಂ ಗೆಳೆಯರ ಬಳಗದ ಗಣೇಶೋತ್ಸವಕ್ಕೆ ನಾಲ್ಕು ದಶಕಗಳ ಸಂಭ್ರಮ

ಕುಷ್ಟಗಿ: ಹಿಂದೂ- ಮುಸ್ಲಿಂ ಗೆಳೆಯರ ಬಳಗದ ಗಣೇಶೋತ್ಸವಕ್ಕೆ ನಾಲ್ಕು ದಶಕಗಳ ಸಂಭ್ರಮ

ಗ್ರಾಮೀಣ ಭಾಗದಲ್ಲಿ ಅರ್ಥಪೂರ್ಣ ಗಣೇಶ ಚತುರ್ಥಿ ಆಚರಣೆ

ಗ್ರಾಮೀಣ ಭಾಗದಲ್ಲಿ ಅರ್ಥಪೂರ್ಣ ಗಣೇಶ ಚತುರ್ಥಿ ಆಚರಣೆ

tdy-7

ಗಂಗಾವತಿಯಲ್ಲಿ ಪೊಲೀಸ್ ಬಂದೋಬಸ್ತಿನಲ್ಲಿ ಸಡಗರದ ಗಣೇಶ ಚತುರ್ಥಿ ಆಚರಣೆ

ಅಂಜೂರ ಮರದಿಂದ 32 ಅಡಿ ಗಣೇಶನ ಮೂರ್ತಿ ತಯಾರು

ಅಂಜೂರ ಮರದಿಂದ 32 ಅಡಿ ಗಣೇಶನ ಮೂರ್ತಿ ತಯಾರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.