ಚಂದ್ರಯಾನ – 2 ಕಕ್ಷೆ ಬದಲಾಯಿಸುವ ನಾಲ್ಕನೇ ಕಾರ್ಯ ಯಶಸ್ವಿ

ಚಂದ್ರನಲ್ಲಿ ಇಳಿಯುವ ಮುಂದಿನ ಪ್ರಕ್ರಿಯೆ ಹೇಗಿರುತ್ತೆ?

Team Udayavani, Aug 31, 2019, 5:18 PM IST

chandrayaan-2-750

ಬೆಂಗಳೂರು: ಚಂದ್ರಯಾನ -2 ರ ಕಕ್ಷೆ ತಗ್ಗಿಸುವ ಕಾರ್ಯ ಯಶಸ್ವಿಯಾಗಿ ಶುಕ್ರವಾರ ನಡೆದಿದ್ದು, ಚಂದ್ರನಿಗೆ ನೌಕೆ ಇನ್ನೂ ಒಂದು ಸುತ್ತು ಹತ್ತಿರವಾಗಿದೆ. ರವಿವಾರ ಕೊನೆಯ ಹಂತದಲ್ಲಿ ಕಕ್ಷೆ ಸುತ್ತುವ ಕಾರ್ಯ ನಡೆಯಲಿದ್ದು, ಚಂದ್ರನಲ್ಲಿ ಇಳಿಯುವ ಕಾರ್ಯಕ್ಕೆ ಅಣಿಯಾಗಿದೆ.

ಮುಂದೇನು?
ಸೆ.1: ರವಿವಾರ ಮುಸ್ಸಂಜೆ 6ರಿಂದ 7 ಗಂಟೆ ಹೊತ್ತಿನಲ್ಲಿ ಕೊನೆಯ ಹಂತದ ಕಕ್ಷೆ ಇಳಿಸುವ ಕಾರ್ಯ ನಡೆಯಲಿದೆ. ಈ ವೇಳೆ ಚಂದ್ರನ ಅತಿ ಸನಿಹಕ್ಕೆ ನೌಕೆ ಹೋಗಲಿದ್ದು, ಗಂಟೆಗೆ 124 ಕಿ.ಮೀ. ವೇಗದಲ್ಲಿ ಅದು ಸುತ್ತಲಿದೆ. ಅಲ್ಲದೇ ಚಂದ್ರನಿಂದ ಸುಮಾರು 164 ಕಿ.ಮೀ. ದೂರದಲ್ಲಿ ನೌಕೆ ಇರಲಿದೆ.

ಸೆ.2: ಚಂದ್ರನ ಸುತ್ತುವ ನೌಕೆಯಿಂದ ಲ್ಯಾಂಡರ್‌ ಬೇರ್ಪಡಲಿದೆ. ಅಲ್ಲದೇ ಚಂದ್ರನ ಸನಿಹಕ್ಕೆ ಅಂದರೆ ಸುಮಾರು 100 ಕಿ.ಮೀಯಷ್ಟು ದೂರದಲ್ಲಿ ಇರಲಿದ್ದು, ತಾಂತ್ರಿಕ ಕಾರ್ಯಗಳನ್ನು ಕೈಗೊಳ್ಳಲಿದೆ.

ಸೆ.7: ಚಂದ್ರನ ಮೇಲೆ ಇಳಿಯುವ ಲ್ಯಾಂಡರ್‌ (ತನ್ನೊಳಗೆ ಚಲಿಸುವ 6 ಚಕ್ರದ ಯಂತ್ರ – ರೋವರ್‌ ಕೂಡ ಹೊಂದಿದೆ) ಚಂದ್ರನ ಮೇಲೆ ನಿಧಾನವಾಗಿ ಇಳಿಯುವ ಯತ್ನ ಮಾಡಲಿದೆ. ಇಸ್ರೋದ ಇತಿಹಾಸದಲ್ಲೇ ಈ ಕ್ರಿಯೆ ಮೊದಲ ಬಾರಿಗೆ ನಡೆಯಲಿದೆ. ಚಂದ್ರನ ದಕ್ಷಿಣ ಧ್ರುವದ ಅತಿ ಶೀತ ಪ್ರದೇಶದಲ್ಲಿ ಲ್ಯಾಂಡರ್‌ ಇಳಿಯಲಿದೆ. ಈ ಕ್ರಿಯೆ ಅತ್ಯಂತ ಸಂಕೀರ್ಣದ್ದಾಗಿದ್ದು, ಇಡೀ ಜಗತ್ತೇ ಇದನ್ನು ಎದುರು ನೋಡುತ್ತಿದೆ.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.